Kantara: ರಜನಿಕಾಂತ್​ ಭೇಟಿ ಮಾಡಿ ಆಶೀರ್ವಾದ ಪಡೆದ ರಿಷಬ್​ ಶೆಟ್ಟಿ; ‘ಕಾಂತಾರ’ ಟೀಮ್​ ಫುಲ್​ ಖುಷ್​

Rishab Shetty Meets Rajinikanth: ರಜನಿಕಾಂತ್​ ಅವರನ್ನು ಭೇಟಿ ಆಗುವ ಚಾನ್ಸ್​ ರಿಷಬ್​ ಶೆಟ್ಟಿಗೆ ಸಿಕ್ಕಿದೆ. ಇಬ್ಬರೂ ಕುಳಿತು ಒಂದಷ್ಟು ಹೊತ್ತು ಮಾತುಕಥೆ ನಡೆಸಿದ್ದಾರೆ. ಈ ಕ್ಷಣದ ಫೋಟೋಗಳು ವೈರಲ್​ ಆಗಿವೆ.

| Updated By: ಮದನ್​ ಕುಮಾರ್​

Updated on: Oct 29, 2022 | 7:25 AM

‘ಕಾಂತಾರ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಪರಭಾಷೆಯ ಅನೇಕ ಸ್ಟಾರ್​ ಕಲಾವಿದರು ಈ ಚಿತ್ರವನ್ನು ಹಾಡಿ ಹೊಗಳಿದ್ದಾರೆ. ರಜನಿಕಾಂತ್​ ಅವರಿಗೂ ‘ಕಾಂತಾರ’ ತುಂಬ ಇಷ್ಟ ಆಗಿದೆ.

Kantara star Rishab Shetty meets Rajinikanth and seeks blessings from Thalaiva

1 / 5
ರಜನಿಕಾಂತ್​ ಅವರು ‘ಕಾಂತಾರ’ ನೋಡಿ ಟ್ವೀಟರ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸಿನಿಮಾ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದರು. ಈಗ ಅವರನ್ನು ಭೇಟಿ ಆಗುವ ಚಾನ್ಸ್​ ರಿಷಬ್​ ಶೆಟ್ಟಿಗೆ ಸಿಕ್ಕಿದೆ. 

Kantara star Rishab Shetty meets Rajinikanth and seeks blessings from Thalaiva

2 / 5
ರಿಷಬ್​ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದಲ್ಲಿ ‘ಕಾಂತಾರ’ ಸಿನಿಮಾ ಮೂಡಿಬಂದಿದೆ. ‘ಸೂಪರ್​ ಸ್ಟಾರ್​’ ರಜನಿಕಾಂತ್​ ನಿವಾಸಕ್ಕೆ ಭೇಟಿ ನೀಡಿರುವ ರಿಷಬ್​ ಅವರು, ಒಂದಷ್ಟು ಮಾತುಕಥೆ ನಡೆಸಿದ್ದಾರೆ.

ರಿಷಬ್​ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದಲ್ಲಿ ‘ಕಾಂತಾರ’ ಸಿನಿಮಾ ಮೂಡಿಬಂದಿದೆ. ‘ಸೂಪರ್​ ಸ್ಟಾರ್​’ ರಜನಿಕಾಂತ್​ ನಿವಾಸಕ್ಕೆ ಭೇಟಿ ನೀಡಿರುವ ರಿಷಬ್​ ಅವರು, ಒಂದಷ್ಟು ಮಾತುಕಥೆ ನಡೆಸಿದ್ದಾರೆ.

3 / 5
ರಜನಿಕಾಂತ್​ ಅವರ ಕಾಲಿಗೆ ಬಿದ್ದು ನಮಸ್ಕರಿಸಿ, ಆಶೀರ್ವಾದ ಪಡೆದಿದ್ದಾರೆ ರಿಷಬ್​ ಶೆಟ್ಟಿ. ಈ ಫೋಟೋಗಳನ್ನು ಚಿತ್ರತಂಡ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದೆ. ಇವು ಸಿಕ್ಕಾಪಟ್ಟೆ ವೈರಲ್​ ಆಗಿವೆ.

ರಜನಿಕಾಂತ್​ ಅವರ ಕಾಲಿಗೆ ಬಿದ್ದು ನಮಸ್ಕರಿಸಿ, ಆಶೀರ್ವಾದ ಪಡೆದಿದ್ದಾರೆ ರಿಷಬ್​ ಶೆಟ್ಟಿ. ಈ ಫೋಟೋಗಳನ್ನು ಚಿತ್ರತಂಡ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದೆ. ಇವು ಸಿಕ್ಕಾಪಟ್ಟೆ ವೈರಲ್​ ಆಗಿವೆ.

4 / 5
‘ಕಾಂತಾರ’ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಇಂದಿಗೂ ಹಲವು ಕಡೆಗಳಲ್ಲಿ ಈ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಬೇರೆ ಭಾಷೆಗಳಿಗೂ ಡಬ್​ ಆಗಿ ಸೂಪರ್​ ಹಿಟ್​ ಆಗಿದೆ. ನೂರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ.

‘ಕಾಂತಾರ’ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಇಂದಿಗೂ ಹಲವು ಕಡೆಗಳಲ್ಲಿ ಈ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಬೇರೆ ಭಾಷೆಗಳಿಗೂ ಡಬ್​ ಆಗಿ ಸೂಪರ್​ ಹಿಟ್​ ಆಗಿದೆ. ನೂರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ.

5 / 5
Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್