AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ರಜನಿಕಾಂತ್​ ಭೇಟಿ ಮಾಡಿ ಆಶೀರ್ವಾದ ಪಡೆದ ರಿಷಬ್​ ಶೆಟ್ಟಿ; ‘ಕಾಂತಾರ’ ಟೀಮ್​ ಫುಲ್​ ಖುಷ್​

Rishab Shetty Meets Rajinikanth: ರಜನಿಕಾಂತ್​ ಅವರನ್ನು ಭೇಟಿ ಆಗುವ ಚಾನ್ಸ್​ ರಿಷಬ್​ ಶೆಟ್ಟಿಗೆ ಸಿಕ್ಕಿದೆ. ಇಬ್ಬರೂ ಕುಳಿತು ಒಂದಷ್ಟು ಹೊತ್ತು ಮಾತುಕಥೆ ನಡೆಸಿದ್ದಾರೆ. ಈ ಕ್ಷಣದ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Oct 29, 2022 | 7:25 AM

Share
‘ಕಾಂತಾರ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಪರಭಾಷೆಯ ಅನೇಕ ಸ್ಟಾರ್​ ಕಲಾವಿದರು ಈ ಚಿತ್ರವನ್ನು ಹಾಡಿ ಹೊಗಳಿದ್ದಾರೆ. ರಜನಿಕಾಂತ್​ ಅವರಿಗೂ ‘ಕಾಂತಾರ’ ತುಂಬ ಇಷ್ಟ ಆಗಿದೆ.

Kantara star Rishab Shetty meets Rajinikanth and seeks blessings from Thalaiva

1 / 5
ರಜನಿಕಾಂತ್​ ಅವರು ‘ಕಾಂತಾರ’ ನೋಡಿ ಟ್ವೀಟರ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸಿನಿಮಾ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದರು. ಈಗ ಅವರನ್ನು ಭೇಟಿ ಆಗುವ ಚಾನ್ಸ್​ ರಿಷಬ್​ ಶೆಟ್ಟಿಗೆ ಸಿಕ್ಕಿದೆ. 

Kantara star Rishab Shetty meets Rajinikanth and seeks blessings from Thalaiva

2 / 5
ರಿಷಬ್​ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದಲ್ಲಿ ‘ಕಾಂತಾರ’ ಸಿನಿಮಾ ಮೂಡಿಬಂದಿದೆ. ‘ಸೂಪರ್​ ಸ್ಟಾರ್​’ ರಜನಿಕಾಂತ್​ ನಿವಾಸಕ್ಕೆ ಭೇಟಿ ನೀಡಿರುವ ರಿಷಬ್​ ಅವರು, ಒಂದಷ್ಟು ಮಾತುಕಥೆ ನಡೆಸಿದ್ದಾರೆ.

ರಿಷಬ್​ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದಲ್ಲಿ ‘ಕಾಂತಾರ’ ಸಿನಿಮಾ ಮೂಡಿಬಂದಿದೆ. ‘ಸೂಪರ್​ ಸ್ಟಾರ್​’ ರಜನಿಕಾಂತ್​ ನಿವಾಸಕ್ಕೆ ಭೇಟಿ ನೀಡಿರುವ ರಿಷಬ್​ ಅವರು, ಒಂದಷ್ಟು ಮಾತುಕಥೆ ನಡೆಸಿದ್ದಾರೆ.

3 / 5
ರಜನಿಕಾಂತ್​ ಅವರ ಕಾಲಿಗೆ ಬಿದ್ದು ನಮಸ್ಕರಿಸಿ, ಆಶೀರ್ವಾದ ಪಡೆದಿದ್ದಾರೆ ರಿಷಬ್​ ಶೆಟ್ಟಿ. ಈ ಫೋಟೋಗಳನ್ನು ಚಿತ್ರತಂಡ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದೆ. ಇವು ಸಿಕ್ಕಾಪಟ್ಟೆ ವೈರಲ್​ ಆಗಿವೆ.

ರಜನಿಕಾಂತ್​ ಅವರ ಕಾಲಿಗೆ ಬಿದ್ದು ನಮಸ್ಕರಿಸಿ, ಆಶೀರ್ವಾದ ಪಡೆದಿದ್ದಾರೆ ರಿಷಬ್​ ಶೆಟ್ಟಿ. ಈ ಫೋಟೋಗಳನ್ನು ಚಿತ್ರತಂಡ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದೆ. ಇವು ಸಿಕ್ಕಾಪಟ್ಟೆ ವೈರಲ್​ ಆಗಿವೆ.

4 / 5
‘ಕಾಂತಾರ’ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಇಂದಿಗೂ ಹಲವು ಕಡೆಗಳಲ್ಲಿ ಈ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಬೇರೆ ಭಾಷೆಗಳಿಗೂ ಡಬ್​ ಆಗಿ ಸೂಪರ್​ ಹಿಟ್​ ಆಗಿದೆ. ನೂರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ.

‘ಕಾಂತಾರ’ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಇಂದಿಗೂ ಹಲವು ಕಡೆಗಳಲ್ಲಿ ಈ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಬೇರೆ ಭಾಷೆಗಳಿಗೂ ಡಬ್​ ಆಗಿ ಸೂಪರ್​ ಹಿಟ್​ ಆಗಿದೆ. ನೂರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ.

5 / 5
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ