ಮುದ್ದು ಮುದ್ದಾಗಿ ಪೋಸ್ ನೀಡಿದ ಕಾಂತಾರ ಸುಂದರಿ
ನಟಿ ಸಪ್ತಮಿ ಗೌಡ ಸದ್ಯ 'ಕಾಂತಾರ' ಸಿನಿಮಾದ ಗೆಲುವಿ ಸಂಭ್ರಮದಲ್ಲಿದ್ದಾರೆ. ಇದರ ನಡುವೆ ಮುದ್ದು ಮುದ್ದಾಗಿ ಫೋಟೋಗೆ ಪೋಸ್ ನೀಡಿದ್ದಾರೆ.
Updated on: Nov 18, 2022 | 9:24 PM
Share

ನಟಿ ಸಪ್ತಮಿ ಗೌಡ ಸದ್ಯ 'ಕಾಂತಾರ' ಸಿನಿಮಾದ ಗೆಲುವಿ ಸಂಭ್ರಮದಲ್ಲಿದ್ದಾರೆ. ಹೆಚ್ಚೇನೂ ಗ್ಲ್ಯಾಮರ್ ಆಗಿ ಕಾಣಿಸಿಕೊಳ್ಳದೇ ಸಿಂಪಲ್ ಆಗಿ ಕಂಡ ಈ ಸಿಂಗಾರ ಸಿರಿ ಎಲ್ಲರ ಮನಗೆದಿದ್ದಾರೆ.

ಸಪ್ತಮಿ ಗೌಡ 'ಕಾಂತಾರ' ಚಿತ್ರಕ್ಕೂ ಮುಂಚೆ ಡಾಲಿ ಧನಂಜಯ್ ನಟನೆಯ 'ಪಾಪ್ಕಾರ್ನ್ ಮಂಕಿ ಟೈಗರ್' ಚಿತ್ರದಲ್ಲಿ ನಟಿಸಿದ್ದರು. ಆದರೆ ಹೇಳಿಕೊಳ್ಳುವಷ್ಟು ಯಶಸ್ಸು ಸಿಗಲಿಲ್ಲ.

ನಟ, ನಿರ್ದೇಶಕ ರಿಷಬ್ ಶೆಟ್ಟಿ ಇವರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡಿ, ಬಳಿಕ 'ಕಾಂತಾರ' ಚಿತ್ರಕ್ಕೆ ಆಫರ್ ನೀಡಿದರು.

'ಕಾಂತಾರ' ಚಿತ್ರದಿಂದ ನೀವು ಏನು ಕಲಿತುಕೊಂಡ್ರಿ ಎಂಬ ಪ್ರಶ್ನೆಗೆ 'ಕಾಂತಾರ ಚಿತ್ರ ನನಗೆ ದೈವದ ದರ್ಶನ ಮಾಡಿಸಿದೆ' ಎಂದು ಸಪ್ತಮಿ ಗೌಡ ಹೇಳಿಕೊಂಡಿದ್ದಾರೆ.

ಸದ್ಯ ನಟಿ ಸಪ್ತಮಿ ಗೌಡ ಬಳಿ ಹಲವು ಆಫರ್ಗಳಿದ್ದು, ಮುಂದೆ ಅವರು ಯಾವ ತರದ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
19 ಟೀಮ್ಗಳಲ್ಲಿ ಟೀಮ್ ಇಂಡಿಯಾ 2 ತಂಡಗಳ ವಿರುದ್ಧ ಗೆದ್ದಿಲ್ಲ..!
ವೇದಿಕೆ ಮೇಲೆ ರ್ಯಾಂಪ್ ವಾಕ್ ಮಾಡಿದ ಮಹೇಶ್ ಬಾಬು ಮಗಳು ಸಿತಾರಾ
ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು
ಫ್ಲೈಓವರ್ ಮೇಲೆ ಕಾರು ಚಾಲಕನ ರ್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
