AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದು ಮುದ್ದಾಗಿ ಪೋಸ್​ ನೀಡಿದ ಕಾಂತಾರ ಸುಂದರಿ

ನಟಿ ಸಪ್ತಮಿ ಗೌಡ ಸದ್ಯ 'ಕಾಂತಾರ' ಸಿನಿಮಾದ ಗೆಲುವಿ ಸಂಭ್ರಮದಲ್ಲಿದ್ದಾರೆ. ಇದರ ನಡುವೆ ಮುದ್ದು ಮುದ್ದಾಗಿ ಫೋಟೋಗೆ ಪೋಸ್​ ನೀಡಿದ್ದಾರೆ.

TV9 Web
| Edited By: |

Updated on: Nov 18, 2022 | 9:24 PM

Share
ನಟಿ ಸಪ್ತಮಿ ಗೌಡ ಸದ್ಯ 'ಕಾಂತಾರ' ಸಿನಿಮಾದ ಗೆಲುವಿ ಸಂಭ್ರಮದಲ್ಲಿದ್ದಾರೆ. ಹೆಚ್ಚೇನೂ ಗ್ಲ್ಯಾಮರ್ ಆಗಿ ಕಾಣಿಸಿಕೊಳ್ಳದೇ ಸಿಂಪಲ್ ಆಗಿ ಕಂಡ ಈ ಸಿಂಗಾರ ಸಿರಿ ಎಲ್ಲರ ಮನಗೆದಿದ್ದಾರೆ.

ನಟಿ ಸಪ್ತಮಿ ಗೌಡ ಸದ್ಯ 'ಕಾಂತಾರ' ಸಿನಿಮಾದ ಗೆಲುವಿ ಸಂಭ್ರಮದಲ್ಲಿದ್ದಾರೆ. ಹೆಚ್ಚೇನೂ ಗ್ಲ್ಯಾಮರ್ ಆಗಿ ಕಾಣಿಸಿಕೊಳ್ಳದೇ ಸಿಂಪಲ್ ಆಗಿ ಕಂಡ ಈ ಸಿಂಗಾರ ಸಿರಿ ಎಲ್ಲರ ಮನಗೆದಿದ್ದಾರೆ.

1 / 5
ಸಪ್ತಮಿ ಗೌಡ 'ಕಾಂತಾರ' ಚಿತ್ರಕ್ಕೂ ಮುಂಚೆ ಡಾಲಿ ಧನಂಜಯ್ ನಟನೆಯ 'ಪಾಪ್​ಕಾರ್ನ್ ಮಂಕಿ ಟೈಗರ್​' ಚಿತ್ರದಲ್ಲಿ ನಟಿಸಿದ್ದರು. ಆದರೆ ಹೇಳಿಕೊಳ್ಳುವಷ್ಟು ಯಶಸ್ಸು ಸಿಗಲಿಲ್ಲ.

ಸಪ್ತಮಿ ಗೌಡ 'ಕಾಂತಾರ' ಚಿತ್ರಕ್ಕೂ ಮುಂಚೆ ಡಾಲಿ ಧನಂಜಯ್ ನಟನೆಯ 'ಪಾಪ್​ಕಾರ್ನ್ ಮಂಕಿ ಟೈಗರ್​' ಚಿತ್ರದಲ್ಲಿ ನಟಿಸಿದ್ದರು. ಆದರೆ ಹೇಳಿಕೊಳ್ಳುವಷ್ಟು ಯಶಸ್ಸು ಸಿಗಲಿಲ್ಲ.

2 / 5
ನಟ, ನಿರ್ದೇಶಕ ರಿಷಬ್​ ಶೆಟ್ಟಿ ಇವರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡಿ, ಬಳಿಕ 'ಕಾಂತಾರ' ಚಿತ್ರಕ್ಕೆ ಆಫರ್​ ನೀಡಿದರು.

ನಟ, ನಿರ್ದೇಶಕ ರಿಷಬ್​ ಶೆಟ್ಟಿ ಇವರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡಿ, ಬಳಿಕ 'ಕಾಂತಾರ' ಚಿತ್ರಕ್ಕೆ ಆಫರ್​ ನೀಡಿದರು.

3 / 5
'ಕಾಂತಾರ' ಚಿತ್ರದಿಂದ ನೀವು ಏನು ಕಲಿತುಕೊಂಡ್ರಿ ಎಂಬ ಪ್ರಶ್ನೆಗೆ 'ಕಾಂತಾರ ಚಿತ್ರ ನನಗೆ ದೈವದ ದರ್ಶನ ಮಾಡಿಸಿದೆ' ಎಂದು ಸಪ್ತಮಿ ಗೌಡ  ಹೇಳಿಕೊಂಡಿದ್ದಾರೆ.

'ಕಾಂತಾರ' ಚಿತ್ರದಿಂದ ನೀವು ಏನು ಕಲಿತುಕೊಂಡ್ರಿ ಎಂಬ ಪ್ರಶ್ನೆಗೆ 'ಕಾಂತಾರ ಚಿತ್ರ ನನಗೆ ದೈವದ ದರ್ಶನ ಮಾಡಿಸಿದೆ' ಎಂದು ಸಪ್ತಮಿ ಗೌಡ ಹೇಳಿಕೊಂಡಿದ್ದಾರೆ.

4 / 5
ಸದ್ಯ ನಟಿ ಸಪ್ತಮಿ ಗೌಡ ಬಳಿ ಹಲವು ಆಫರ್​ಗಳಿದ್ದು, ಮುಂದೆ ಅವರು ಯಾವ ತರದ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

ಸದ್ಯ ನಟಿ ಸಪ್ತಮಿ ಗೌಡ ಬಳಿ ಹಲವು ಆಫರ್​ಗಳಿದ್ದು, ಮುಂದೆ ಅವರು ಯಾವ ತರದ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

5 / 5
Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ