AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ಗುಡ್ಡಗಳ ನಡುವೆ ಮೋಡಗಳ ಜುಗಲ್ ಬಂದಿ: ಉತ್ತರ ಕರ್ನಾಟಕದ ಸಹ್ಯಾದ್ರಿ ಸೌಂದರ್ಯ ಕಣ್ತುಂಬಿಕೊಳ್ಳಿ

ಉತ್ತರ ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಕಪ್ಪತ್ತಗುಡ್ಡವು ತನ್ನ ಅಪಾರ ಸೌಂದರ್ಯ ಮತ್ತು ಔಷಧೀಯ ಗುಣಗಳಿಂದ ಪ್ರಸಿದ್ಧವಾಗಿದೆ. ಶುದ್ಧ ಗಾಳಿ ಮತ್ತು ಹಚ್ಚಹಸಿರಿನಿಂದ ಕಂಗೊಳಿಸುವ ಈ ಪ್ರದೇಶವು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಡ್ರೋನ್ ಕ್ಯಾಮರಾದಲ್ಲಿ ಸೆರೆಹಿಡಿಯಲಾದ ಅದರ ಸೌಂದರ್ಯ ಅದ್ಭುತವಾಗಿದೆ. ಕಪ್ಪತ್ತಗುಡ್ಡದಲ್ಲಿ ಟ್ರೆಕ್ಕಿಂಗ್ ಸಹ ಶುರುವಾಗಿದೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 27, 2025 | 11:39 AM

Share
ಅದು ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೆ ಪ್ರಸಿದ್ಧಿ ಪಡೆದ ಔಷಧಿಯ ಬಿಡು. ಏಷ್ಯಾದಲ್ಲೇ ಅತೀ ಶುದ್ಧಗಾಳಿ ತನ್ನೊಡಲ್ಲಿ ಇಟ್ಕೊಂಡ ಪರ್ವತ. ತನ್ನ ಸೌಂದರ್ಯ ಮೈತುಂಬಿಕೊಂಡು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಅದರಲ್ಲೂ ಡ್ರೋನ್ ಕ್ಯಾಮರಾ ಕಣ್ಣಲ್ಲಿ ಕಪ್ಪತ್ತಗುಡ್ಡವನ್ನು ನೋಡೋದು ಕಣ್ಣಿಗೆ ಹಬ್ಬ.

ಅದು ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೆ ಪ್ರಸಿದ್ಧಿ ಪಡೆದ ಔಷಧಿಯ ಬಿಡು. ಏಷ್ಯಾದಲ್ಲೇ ಅತೀ ಶುದ್ಧಗಾಳಿ ತನ್ನೊಡಲ್ಲಿ ಇಟ್ಕೊಂಡ ಪರ್ವತ. ತನ್ನ ಸೌಂದರ್ಯ ಮೈತುಂಬಿಕೊಂಡು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಅದರಲ್ಲೂ ಡ್ರೋನ್ ಕ್ಯಾಮರಾ ಕಣ್ಣಲ್ಲಿ ಕಪ್ಪತ್ತಗುಡ್ಡವನ್ನು ನೋಡೋದು ಕಣ್ಣಿಗೆ ಹಬ್ಬ.

1 / 6
ಅರೇರೇ ಎಂಥಾ ಸೌಂದರ್ಯ ನೋಡಿ. ಈ ಮಲೆನಾಡಿನ ಸೌಂದರ್ಯ ಇರೋದು ಬರದ ನಾಡಿನಲ್ಲಿ ಅಂದರೆ ನಬ್ತೀರಾ. ಹೌದು ನಂಬಲೇ ಬೇಕು. ಇದು ನಿಜವಾಗಿಯೂ ಕಪ್ಪತಗುಡ್ಡವೇ. ಉತ್ತರ ಕರ್ನಾಟಕದ ಸಹ್ಯಾದ್ರಿಯೆಂದೇ ಹೆಸರಾಗಿರುವ ಈ ಕಪ್ಪತಗುಡ್ಡವೀಗ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

ಅರೇರೇ ಎಂಥಾ ಸೌಂದರ್ಯ ನೋಡಿ. ಈ ಮಲೆನಾಡಿನ ಸೌಂದರ್ಯ ಇರೋದು ಬರದ ನಾಡಿನಲ್ಲಿ ಅಂದರೆ ನಬ್ತೀರಾ. ಹೌದು ನಂಬಲೇ ಬೇಕು. ಇದು ನಿಜವಾಗಿಯೂ ಕಪ್ಪತಗುಡ್ಡವೇ. ಉತ್ತರ ಕರ್ನಾಟಕದ ಸಹ್ಯಾದ್ರಿಯೆಂದೇ ಹೆಸರಾಗಿರುವ ಈ ಕಪ್ಪತಗುಡ್ಡವೀಗ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

2 / 6
ಬೆಳ್ಳಂಬೆಳಗ್ಗೆಯೇ ಕಪ್ಪತಗುಡ್ಡಕ್ಕೆ ಮುತ್ತಿಡೋ ಮೋಡಗಳು, ಹೊಗೆಯಂತಿರೋ ಮೋಡಗಳ ನಡುನಡುವೆ ಇಣುಕಿ ನೋಡೋ ಹಸಿರ ಗುಡ್ಡ. ಇದನ್ನು ನೋಡ್ತಿದ್ರೆ ಎಲ್ರಿಗೂ ಸಹ ಇದು ಕಪ್ಪತಗುಡ್ಡಾನ ಅಂತ ಅನುಮಾನ ಬರೋದು ಸಹಜ. ಆದರೆ ಇದೇ ವಾಸ್ತವ.

ಬೆಳ್ಳಂಬೆಳಗ್ಗೆಯೇ ಕಪ್ಪತಗುಡ್ಡಕ್ಕೆ ಮುತ್ತಿಡೋ ಮೋಡಗಳು, ಹೊಗೆಯಂತಿರೋ ಮೋಡಗಳ ನಡುನಡುವೆ ಇಣುಕಿ ನೋಡೋ ಹಸಿರ ಗುಡ್ಡ. ಇದನ್ನು ನೋಡ್ತಿದ್ರೆ ಎಲ್ರಿಗೂ ಸಹ ಇದು ಕಪ್ಪತಗುಡ್ಡಾನ ಅಂತ ಅನುಮಾನ ಬರೋದು ಸಹಜ. ಆದರೆ ಇದೇ ವಾಸ್ತವ.

3 / 6
ಗದಗ ಜಿಲ್ಲೆಯ ಮುಂಡರಗಿ ಹಾಗೂ ಶಿರಹಟ್ಟಿ ತಾಲೂಕುಗಳ ಸುಮಾರು 33 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಮೈಚಾಚಿಕೊಂಡಿರುವ ಕಪ್ಪತುಡ್ಡದ ಸೌಂದರ್ಯ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಅದ್ರಲ್ಲೂ ಡ್ರೋನ್ ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಈ ಸೌಂದರ್ಯವನ್ನು ನೋಡೋದು ಕಣ್ಣಿಗೆ ಹಬ್ಬ.

ಗದಗ ಜಿಲ್ಲೆಯ ಮುಂಡರಗಿ ಹಾಗೂ ಶಿರಹಟ್ಟಿ ತಾಲೂಕುಗಳ ಸುಮಾರು 33 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಮೈಚಾಚಿಕೊಂಡಿರುವ ಕಪ್ಪತುಡ್ಡದ ಸೌಂದರ್ಯ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಅದ್ರಲ್ಲೂ ಡ್ರೋನ್ ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಈ ಸೌಂದರ್ಯವನ್ನು ನೋಡೋದು ಕಣ್ಣಿಗೆ ಹಬ್ಬ.

4 / 6
ಕಪ್ಪತ್ತಗುಡ್ಡ ಪ್ರದೇಶದಲ್ಲಿ ಬೀಸುವ ಗಾಳಿ ದೇಶದಲ್ಲೇ ಶುದ್ಧ ಗಾಳಿ ಅಂತ ಕೇಂದ್ರ ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ಕಪ್ಪತ್ತಗುಡ್ಡ ಸೌಂದರ್ಯ ಸವಿಯಲು ಸಾವಿರ ಸಾವಿರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಕಪ್ಪತ್ತಗುಡ್ಡ ಪ್ರದೇಶದಲ್ಲಿ ಬೀಸುವ ಗಾಳಿ ದೇಶದಲ್ಲೇ ಶುದ್ಧ ಗಾಳಿ ಅಂತ ಕೇಂದ್ರ ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ಕಪ್ಪತ್ತಗುಡ್ಡ ಸೌಂದರ್ಯ ಸವಿಯಲು ಸಾವಿರ ಸಾವಿರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.

5 / 6
ಅಂದ ಹಾಗೇ ಗದಗ ಅರಣ್ಯ ಇಲಾಖೆ ಡ್ರೋನ್ ಕ್ಯಾಮೆರಾದಲ್ಲಿ ಕಪ್ಪತ್ತಗುಡ್ಡದ ಸೌಂದರ್ಯವನ್ನು ಸೆರೆ ಹಿಡದಿದ್ದಾರೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಭೂ ತಾಯಿಯ ರಮಣೀಯ ದೃಶ್ಯವನ್ನು ನೋಡೋದು ಕಣ್ಣಿಗೆ ಹಬ್ಬವೇ ಸರಿ. ನಮ್ಮ ರಾಜ್ಯ ಮಾತ್ರವಲ್ಲ ಪಕ್ಕದ ಮಹಾರಾಷ್ಟ್ರ, ಗೋವಾದಿಂದಲೂ ಪ್ರವಾಸಿಗರು ಆಗಮಿಸುತ್ತಿದ್ದು, ಪ್ರವಾಸಿಗರಿಗೆ ಅರಣ್ಯ ಇಲಾಖೆ ಸಾಕಷ್ಟು ಸೌಲಭ್ಯ ಒದಗಿಸಿದೆ. 

ಅಂದ ಹಾಗೇ ಗದಗ ಅರಣ್ಯ ಇಲಾಖೆ ಡ್ರೋನ್ ಕ್ಯಾಮೆರಾದಲ್ಲಿ ಕಪ್ಪತ್ತಗುಡ್ಡದ ಸೌಂದರ್ಯವನ್ನು ಸೆರೆ ಹಿಡದಿದ್ದಾರೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಭೂ ತಾಯಿಯ ರಮಣೀಯ ದೃಶ್ಯವನ್ನು ನೋಡೋದು ಕಣ್ಣಿಗೆ ಹಬ್ಬವೇ ಸರಿ. ನಮ್ಮ ರಾಜ್ಯ ಮಾತ್ರವಲ್ಲ ಪಕ್ಕದ ಮಹಾರಾಷ್ಟ್ರ, ಗೋವಾದಿಂದಲೂ ಪ್ರವಾಸಿಗರು ಆಗಮಿಸುತ್ತಿದ್ದು, ಪ್ರವಾಸಿಗರಿಗೆ ಅರಣ್ಯ ಇಲಾಖೆ ಸಾಕಷ್ಟು ಸೌಲಭ್ಯ ಒದಗಿಸಿದೆ. 

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ