AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ ಹುಣ್ಣಿಮೆ: ಎತ್ತುಗಳನ್ನು ಸಿಂಗರಿಸಿ ವಿಶೇಷ ಪೂಜೆಸಲ್ಲಿಸಿದ ರೈತಾಪಿ ಜನ

ರಾಜ್ಯದಲ್ಲಿ ಇಂದು ಕಾರ ಹುಣ್ಣಿಮೆ ಹಬ್ಬ. ಈ ಹಿನ್ನೆಲೆ ರೈತಾಪಿ ಜನರು ಎತ್ತುಗಳನ್ನು ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ.

ಗಂಗಾಧರ​ ಬ. ಸಾಬೋಜಿ
|

Updated on:Jun 04, 2023 | 10:25 PM

Share
ಕಾರ ಹುಣ್ಣಿಮೆ ಕರಕೊಂಡು ಬಂತು, ಹೋಳಿ ಹುಣ್ಣಿಮೆ ಹೊಯ್ಕೊಂಡು ಹೋಯ್ತು  ಎಂದು ಉತ್ತರ 
ಕರ್ನಾಟಕದಲ್ಲಿ ಜನಪದರಾಡುವ ಮಾತು. ಮಳೆಗಾಲದ ಆರಂಭದ ಸೂಚನೆಯೂ ಈ ವೇಳೆ ಸಿಗುತ್ತದೆ.

ಕಾರ ಹುಣ್ಣಿಮೆ ಕರಕೊಂಡು ಬಂತು, ಹೋಳಿ ಹುಣ್ಣಿಮೆ ಹೊಯ್ಕೊಂಡು ಹೋಯ್ತು ಎಂದು ಉತ್ತರ ಕರ್ನಾಟಕದಲ್ಲಿ ಜನಪದರಾಡುವ ಮಾತು. ಮಳೆಗಾಲದ ಆರಂಭದ ಸೂಚನೆಯೂ ಈ ವೇಳೆ ಸಿಗುತ್ತದೆ.

1 / 5
ರಾಜ್ಯದಲ್ಲಿ ಇಂದು ಕಾರಹುಣ್ಣಿಮೆ ಹಬ್ಬ. ಈ ಹಿನ್ನೆಲೆ  ರೈತಾಪಿ ಜನರು ಎತ್ತುಗಳನ್ನು ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ.

ರಾಜ್ಯದಲ್ಲಿ ಇಂದು ಕಾರಹುಣ್ಣಿಮೆ ಹಬ್ಬ. ಈ ಹಿನ್ನೆಲೆ ರೈತಾಪಿ ಜನರು ಎತ್ತುಗಳನ್ನು ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ.

2 / 5
ಕಲಬುರಗಿ ಜಿಲ್ಲೆಯಲ್ಲಿ ಕಾರ ಹುಣ್ಣಿಮೆ ಅಂಗವಾಗಿ ಗ್ರಾಮಸ್ಥರು ಎತ್ತಿನ ಬಂಡಿ ಸ್ಪರ್ಧೆ  ಆಯೋಜಿಸಿದ್ದರು. 
ಆ ಮೂಲಕ ರೈತರು ಹಬ್ಬ ಆಚರಿಸಿ ಸಂಭ್ರಮಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ಕಾರ ಹುಣ್ಣಿಮೆ ಅಂಗವಾಗಿ ಗ್ರಾಮಸ್ಥರು ಎತ್ತಿನ ಬಂಡಿ ಸ್ಪರ್ಧೆ ಆಯೋಜಿಸಿದ್ದರು. ಆ ಮೂಲಕ ರೈತರು ಹಬ್ಬ ಆಚರಿಸಿ ಸಂಭ್ರಮಿಸಿದರು.

3 / 5
ಇತ್ತ ವಿಜಯಪುರ ಜಿಲ್ಲೆಯಲ್ಲಿಯೂ ಕಾರ ಹುಣ್ಣಿಮೆ ಹಬ್ಬವನ್ನು ಆಚರಣೆ ಮಾಡಲಾಗಿದೆ. ಎತ್ತಿನ ಬಂಡಿ ಸ್ಪರ್ಧೆಯಲ್ಲಿ
ಬಂಡಿ ಹೋಗಿ ವಾಪಸ್ ಬರುವವರೆಗೂ ಸುರಕ್ಷಿತವಾಗಿ ಬರಬೇಕೆಂಬ ನಿಮಯವಿದ್ದು, ಏನಾದರೂ 
ಅವಘಡವಾದರೆ ಅಶುಭ ಘಟನೆಗಳು ನಡೆಯುತ್ತವೆ ಎಂಬ ನಂಬಿಕೆ ಇದೆ,

ಇತ್ತ ವಿಜಯಪುರ ಜಿಲ್ಲೆಯಲ್ಲಿಯೂ ಕಾರ ಹುಣ್ಣಿಮೆ ಹಬ್ಬವನ್ನು ಆಚರಣೆ ಮಾಡಲಾಗಿದೆ. ಎತ್ತಿನ ಬಂಡಿ ಸ್ಪರ್ಧೆಯಲ್ಲಿ ಬಂಡಿ ಹೋಗಿ ವಾಪಸ್ ಬರುವವರೆಗೂ ಸುರಕ್ಷಿತವಾಗಿ ಬರಬೇಕೆಂಬ ನಿಮಯವಿದ್ದು, ಏನಾದರೂ ಅವಘಡವಾದರೆ ಅಶುಭ ಘಟನೆಗಳು ನಡೆಯುತ್ತವೆ ಎಂಬ ನಂಬಿಕೆ ಇದೆ,

4 / 5
ಕಾರ ಹುಣ್ಣಿಮೆ ಹಬ್ಬದಂದು ಎತ್ತಿನ ಬಂಡಿ ಸ್ಪರ್ಧೆ ಮಾಡುವುದು ಕಳೆದ ನೂರಾರು 
ವರ್ಷಗಳಿಂದ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ.

ಕಾರ ಹುಣ್ಣಿಮೆ ಹಬ್ಬದಂದು ಎತ್ತಿನ ಬಂಡಿ ಸ್ಪರ್ಧೆ ಮಾಡುವುದು ಕಳೆದ ನೂರಾರು ವರ್ಷಗಳಿಂದ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ.

5 / 5

Published On - 7:09 pm, Sun, 4 June 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು