AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ ಹುಣ್ಣಿಮೆ: ಎತ್ತುಗಳನ್ನು ಸಿಂಗರಿಸಿ ವಿಶೇಷ ಪೂಜೆಸಲ್ಲಿಸಿದ ರೈತಾಪಿ ಜನ

ರಾಜ್ಯದಲ್ಲಿ ಇಂದು ಕಾರ ಹುಣ್ಣಿಮೆ ಹಬ್ಬ. ಈ ಹಿನ್ನೆಲೆ ರೈತಾಪಿ ಜನರು ಎತ್ತುಗಳನ್ನು ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ.

ಗಂಗಾಧರ​ ಬ. ಸಾಬೋಜಿ
|

Updated on:Jun 04, 2023 | 10:25 PM

Share
ಕಾರ ಹುಣ್ಣಿಮೆ ಕರಕೊಂಡು ಬಂತು, ಹೋಳಿ ಹುಣ್ಣಿಮೆ ಹೊಯ್ಕೊಂಡು ಹೋಯ್ತು  ಎಂದು ಉತ್ತರ 
ಕರ್ನಾಟಕದಲ್ಲಿ ಜನಪದರಾಡುವ ಮಾತು. ಮಳೆಗಾಲದ ಆರಂಭದ ಸೂಚನೆಯೂ ಈ ವೇಳೆ ಸಿಗುತ್ತದೆ.

ಕಾರ ಹುಣ್ಣಿಮೆ ಕರಕೊಂಡು ಬಂತು, ಹೋಳಿ ಹುಣ್ಣಿಮೆ ಹೊಯ್ಕೊಂಡು ಹೋಯ್ತು ಎಂದು ಉತ್ತರ ಕರ್ನಾಟಕದಲ್ಲಿ ಜನಪದರಾಡುವ ಮಾತು. ಮಳೆಗಾಲದ ಆರಂಭದ ಸೂಚನೆಯೂ ಈ ವೇಳೆ ಸಿಗುತ್ತದೆ.

1 / 5
ರಾಜ್ಯದಲ್ಲಿ ಇಂದು ಕಾರಹುಣ್ಣಿಮೆ ಹಬ್ಬ. ಈ ಹಿನ್ನೆಲೆ  ರೈತಾಪಿ ಜನರು ಎತ್ತುಗಳನ್ನು ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ.

ರಾಜ್ಯದಲ್ಲಿ ಇಂದು ಕಾರಹುಣ್ಣಿಮೆ ಹಬ್ಬ. ಈ ಹಿನ್ನೆಲೆ ರೈತಾಪಿ ಜನರು ಎತ್ತುಗಳನ್ನು ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ.

2 / 5
ಕಲಬುರಗಿ ಜಿಲ್ಲೆಯಲ್ಲಿ ಕಾರ ಹುಣ್ಣಿಮೆ ಅಂಗವಾಗಿ ಗ್ರಾಮಸ್ಥರು ಎತ್ತಿನ ಬಂಡಿ ಸ್ಪರ್ಧೆ  ಆಯೋಜಿಸಿದ್ದರು. 
ಆ ಮೂಲಕ ರೈತರು ಹಬ್ಬ ಆಚರಿಸಿ ಸಂಭ್ರಮಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ಕಾರ ಹುಣ್ಣಿಮೆ ಅಂಗವಾಗಿ ಗ್ರಾಮಸ್ಥರು ಎತ್ತಿನ ಬಂಡಿ ಸ್ಪರ್ಧೆ ಆಯೋಜಿಸಿದ್ದರು. ಆ ಮೂಲಕ ರೈತರು ಹಬ್ಬ ಆಚರಿಸಿ ಸಂಭ್ರಮಿಸಿದರು.

3 / 5
ಇತ್ತ ವಿಜಯಪುರ ಜಿಲ್ಲೆಯಲ್ಲಿಯೂ ಕಾರ ಹುಣ್ಣಿಮೆ ಹಬ್ಬವನ್ನು ಆಚರಣೆ ಮಾಡಲಾಗಿದೆ. ಎತ್ತಿನ ಬಂಡಿ ಸ್ಪರ್ಧೆಯಲ್ಲಿ
ಬಂಡಿ ಹೋಗಿ ವಾಪಸ್ ಬರುವವರೆಗೂ ಸುರಕ್ಷಿತವಾಗಿ ಬರಬೇಕೆಂಬ ನಿಮಯವಿದ್ದು, ಏನಾದರೂ 
ಅವಘಡವಾದರೆ ಅಶುಭ ಘಟನೆಗಳು ನಡೆಯುತ್ತವೆ ಎಂಬ ನಂಬಿಕೆ ಇದೆ,

ಇತ್ತ ವಿಜಯಪುರ ಜಿಲ್ಲೆಯಲ್ಲಿಯೂ ಕಾರ ಹುಣ್ಣಿಮೆ ಹಬ್ಬವನ್ನು ಆಚರಣೆ ಮಾಡಲಾಗಿದೆ. ಎತ್ತಿನ ಬಂಡಿ ಸ್ಪರ್ಧೆಯಲ್ಲಿ ಬಂಡಿ ಹೋಗಿ ವಾಪಸ್ ಬರುವವರೆಗೂ ಸುರಕ್ಷಿತವಾಗಿ ಬರಬೇಕೆಂಬ ನಿಮಯವಿದ್ದು, ಏನಾದರೂ ಅವಘಡವಾದರೆ ಅಶುಭ ಘಟನೆಗಳು ನಡೆಯುತ್ತವೆ ಎಂಬ ನಂಬಿಕೆ ಇದೆ,

4 / 5
ಕಾರ ಹುಣ್ಣಿಮೆ ಹಬ್ಬದಂದು ಎತ್ತಿನ ಬಂಡಿ ಸ್ಪರ್ಧೆ ಮಾಡುವುದು ಕಳೆದ ನೂರಾರು 
ವರ್ಷಗಳಿಂದ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ.

ಕಾರ ಹುಣ್ಣಿಮೆ ಹಬ್ಬದಂದು ಎತ್ತಿನ ಬಂಡಿ ಸ್ಪರ್ಧೆ ಮಾಡುವುದು ಕಳೆದ ನೂರಾರು ವರ್ಷಗಳಿಂದ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ.

5 / 5

Published On - 7:09 pm, Sun, 4 June 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು