- TV9 Kannada Photo gallery Karan Johar 50th birthday bash Rashmika Vijay Deverakonda Aamir Khan Hrithik Roshan Salman Khan Anushka Katrina and others present
Karan Johar: ರಶ್ಮಿಕಾ, ವಿಜಯ್ ದೇವರಕೊಂಡ, ಸಲ್ಮಾನ್..; ಕರಣ್ ಜೋಹರ್ ಬರ್ತ್ಡೇ ಪಾರ್ಟಿಯಲ್ಲಿ ಭಾಗವಹಿಸಿದ ತಾರೆಯರು ಯಾರೆಲ್ಲಾ?
Karan Johar Birthday Bash: ಕರಣ್ ಜೋಹರ್ ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈ ಪ್ರಯುಕ್ತ ಯಶ್ ರಾಜ್ ಸ್ಟುಡಿಯೋದಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಚಿತ್ರರಂಗದ ತಾರೆಯರಿಗೆ ಆಹ್ವಾನ ನೀಡಲಾಗಿದ್ದ ಈ ಕಾರ್ಯಕ್ರಮದಲ್ಲಿ ಹಲವು ತಾರೆಯರು ಕಾಣಿಸಿಕೊಂಡಿದ್ದಾರೆ. ಫೋಟೋಗಳು ಇಲ್ಲಿವೆ.
Updated on: May 26, 2022 | 10:00 AM
Share


ಪ್ರೀತಿ ಜಿಂಟಾ ದಂಪತಿ ಹಾಗೂ ಆಮಿರ್ ಖಾನ್- ಕಿರಣ್ ರಾವ್

ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ಐಶ್ವರ್ಯಾ ರೈ- ಅಭಿಷೇಕ್ ಬಚ್ಚನ್ ಕೂಡ ಪಾರ್ಟಿಯಲ್ಲಿ ಭಾಗವಹಿಸಿ ಸಂಭ್ರಮವನ್ನು ಹೆಚ್ಚಿಸಿದರು.

ಸಲ್ಮಾನ್ ಖಾನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟೈಗರ್ ಶ್ರಾಫ್ (ಎಡ ಚಿತ್ರ), ಶ್ವೇತಾ ನಂದಾ (ಬಲ ಚಿತ್ರ)

ಪರಿಣಿತಿ ಚೋಪ್ರಾ, ಶಾಹಿದ್ ಕಪೂರ್- ಮೀರಾ ರಜಪೂತ್, ಅನುಷ್ಕಾ ಶರ್ಮಾ

ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಹೃತಿಕ್ ರೋಷನ್- ಸಬಾ ಆಜಾದ್

ಕೃತಿ ಸನೋನ್, ರಾಣಿ ಮುಖರ್ಜಿ, ಪರಿಣೀತಿ ಚೀಪ್ರಾ

ಪಾರ್ಟಿಯಲ್ಲಿ ಸೋಹಾ ಅಲಿ ಖಾನ್, ಇಬ್ರಾಹಿಂ ಅಲಿ ಖಾನ್ ಭಾಗವಹಿಸಿದ್ದರು. ಶಾರುಖ್ ಪತ್ನಿ ಗೌರಿ ಖಾನ್ ಕೂಡ ಭಾಗವಹಿಸಿದ್ದರು.

ಆಯುಷ್ಮಾನ್ ಖುರಾನ್ ಹಾಗೂ ತಾಹಿರಾ ಕಶ್ಯಪ್ ಮತ್ತು ಮೃಣಾಲ್ ಠಾಕೂರ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು.
Related Photo Gallery
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಭೂಮಿ ದುಂಡಗಿದೆ; ವಿಧಾನಸಭೆಯಲ್ಲಿ TMC ವಿರುದ್ಧ ಗುಡುಗಿದ ಸುವೇಂದು ಅಧಿಕಾರಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




