Karan Johar: ರಶ್ಮಿಕಾ, ವಿಜಯ್ ದೇವರಕೊಂಡ, ಸಲ್ಮಾನ್..; ಕರಣ್ ಜೋಹರ್​​ ಬರ್ತ್​ಡೇ ಪಾರ್ಟಿಯಲ್ಲಿ ಭಾಗವಹಿಸಿದ ತಾರೆಯರು ಯಾರೆಲ್ಲಾ?

Karan Johar Birthday Bash: ಕರಣ್ ಜೋಹರ್ ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈ ಪ್ರಯುಕ್ತ ಯಶ್ ರಾಜ್ ಸ್ಟುಡಿಯೋದಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಚಿತ್ರರಂಗದ ತಾರೆಯರಿಗೆ ಆಹ್ವಾನ ನೀಡಲಾಗಿದ್ದ ಈ ಕಾರ್ಯಕ್ರಮದಲ್ಲಿ ಹಲವು ತಾರೆಯರು ಕಾಣಿಸಿಕೊಂಡಿದ್ದಾರೆ. ಫೋಟೋಗಳು ಇಲ್ಲಿವೆ.

| Updated By: shivaprasad.hs

Updated on: May 26, 2022 | 10:00 AM

ಕರಣ್ ಜೋಹರ್​ ಇತ್ತೀಚೆಗೆ ಜನ್ಮದಿನ ಆಚರಿಸಿಕೊಂಡಿದ್ದಾರೆ. ಯಶ್​ರಾಜ್​ ಸ್ಟುಡಿಯೋದಲ್ಲಿ ಈ ಪ್ರಯುಕ್ತ ಆಯೋಜಿಸಲಾಗಿದ್ದ ಪಾರ್ಟಿಯಲ್ಲಿ ಬಾಲಿವುಡ್​ ಸೇರಿದಂತೆ ವಿವಿಧ ಚಿತ್ರರಂಗದ ಯಾವೆಲ್ಲಾ ತಾರೆಯರು ಭಾಗವಹಿಸಿದ್ದರು? ಇಲ್ಲಿದೆ ನೋಡಿ.

1 / 11
ಪ್ರೀತಿ ಜಿಂಟಾ ದಂಪತಿ ಹಾಗೂ ಆಮಿರ್ ಖಾನ್- ಕಿರಣ್ ರಾವ್

ಪ್ರೀತಿ ಜಿಂಟಾ ದಂಪತಿ ಹಾಗೂ ಆಮಿರ್ ಖಾನ್- ಕಿರಣ್ ರಾವ್

2 / 11
ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

3 / 11
ಐಶ್ವರ್ಯಾ ರೈ- ಅಭಿಷೇಕ್ ಬಚ್ಚನ್ ಕೂಡ ಪಾರ್ಟಿಯಲ್ಲಿ ಭಾಗವಹಿಸಿ ಸಂಭ್ರಮವನ್ನು ಹೆಚ್ಚಿಸಿದರು.

ಐಶ್ವರ್ಯಾ ರೈ- ಅಭಿಷೇಕ್ ಬಚ್ಚನ್ ಕೂಡ ಪಾರ್ಟಿಯಲ್ಲಿ ಭಾಗವಹಿಸಿ ಸಂಭ್ರಮವನ್ನು ಹೆಚ್ಚಿಸಿದರು.

4 / 11
ಸಲ್ಮಾನ್ ಖಾನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಲ್ಮಾನ್ ಖಾನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

5 / 11
ಟೈಗರ್ ಶ್ರಾಫ್​ (ಎಡ ಚಿತ್ರ), ಶ್ವೇತಾ ನಂದಾ (ಬಲ ಚಿತ್ರ)

ಟೈಗರ್ ಶ್ರಾಫ್​ (ಎಡ ಚಿತ್ರ), ಶ್ವೇತಾ ನಂದಾ (ಬಲ ಚಿತ್ರ)

6 / 11
ಪರಿಣಿತಿ ಚೋಪ್ರಾ, ಶಾಹಿದ್ ಕಪೂರ್- ಮೀರಾ ರಜಪೂತ್, ಅನುಷ್ಕಾ ಶರ್ಮಾ

ಪರಿಣಿತಿ ಚೋಪ್ರಾ, ಶಾಹಿದ್ ಕಪೂರ್- ಮೀರಾ ರಜಪೂತ್, ಅನುಷ್ಕಾ ಶರ್ಮಾ

7 / 11
ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಹೃತಿಕ್ ರೋಷನ್- ಸಬಾ ಆಜಾದ್

ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಹೃತಿಕ್ ರೋಷನ್- ಸಬಾ ಆಜಾದ್

8 / 11
ರಾಣಿ ಮುಖರ್ಜಿ, ಪರಿಣೀತಿ ಚೀಪ್ರಾ, ಕೃತಿ ಸನೋನ್​

ಕೃತಿ ಸನೋನ್​, ರಾಣಿ ಮುಖರ್ಜಿ, ಪರಿಣೀತಿ ಚೀಪ್ರಾ

9 / 11
ಪಾರ್ಟಿಯಲ್ಲಿ ಸೋಹಾ ಅಲಿ ಖಾನ್, ಇಬ್ರಾಹಿಂ ಅಲಿ ಖಾನ್ ಭಾಗವಹಿಸಿದ್ದರು. ಶಾರುಖ್ ಪತ್ನಿ ಗೌರಿ ಖಾನ್ ಕೂಡ ಭಾಗವಹಿಸಿದ್ದರು.

ಪಾರ್ಟಿಯಲ್ಲಿ ಸೋಹಾ ಅಲಿ ಖಾನ್, ಇಬ್ರಾಹಿಂ ಅಲಿ ಖಾನ್ ಭಾಗವಹಿಸಿದ್ದರು. ಶಾರುಖ್ ಪತ್ನಿ ಗೌರಿ ಖಾನ್ ಕೂಡ ಭಾಗವಹಿಸಿದ್ದರು.

10 / 11
ಆಯುಷ್ಮಾನ್ ಖುರಾನ್ ಹಾಗೂ ತಾಹಿರಾ ಕಶ್ಯಪ್​ ಮತ್ತು ಮೃಣಾಲ್ ಠಾಕೂರ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು.

ಆಯುಷ್ಮಾನ್ ಖುರಾನ್ ಹಾಗೂ ತಾಹಿರಾ ಕಶ್ಯಪ್​ ಮತ್ತು ಮೃಣಾಲ್ ಠಾಕೂರ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು.

11 / 11
Follow us
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ