AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karan Johar: ರಶ್ಮಿಕಾ, ವಿಜಯ್ ದೇವರಕೊಂಡ, ಸಲ್ಮಾನ್..; ಕರಣ್ ಜೋಹರ್​​ ಬರ್ತ್​ಡೇ ಪಾರ್ಟಿಯಲ್ಲಿ ಭಾಗವಹಿಸಿದ ತಾರೆಯರು ಯಾರೆಲ್ಲಾ?

Karan Johar Birthday Bash: ಕರಣ್ ಜೋಹರ್ ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈ ಪ್ರಯುಕ್ತ ಯಶ್ ರಾಜ್ ಸ್ಟುಡಿಯೋದಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಚಿತ್ರರಂಗದ ತಾರೆಯರಿಗೆ ಆಹ್ವಾನ ನೀಡಲಾಗಿದ್ದ ಈ ಕಾರ್ಯಕ್ರಮದಲ್ಲಿ ಹಲವು ತಾರೆಯರು ಕಾಣಿಸಿಕೊಂಡಿದ್ದಾರೆ. ಫೋಟೋಗಳು ಇಲ್ಲಿವೆ.

TV9 Web
| Updated By: shivaprasad.hs|

Updated on: May 26, 2022 | 10:00 AM

Share
ಕರಣ್ ಜೋಹರ್​ ಇತ್ತೀಚೆಗೆ ಜನ್ಮದಿನ ಆಚರಿಸಿಕೊಂಡಿದ್ದಾರೆ. ಯಶ್​ರಾಜ್​ ಸ್ಟುಡಿಯೋದಲ್ಲಿ ಈ ಪ್ರಯುಕ್ತ ಆಯೋಜಿಸಲಾಗಿದ್ದ ಪಾರ್ಟಿಯಲ್ಲಿ ಬಾಲಿವುಡ್​ ಸೇರಿದಂತೆ ವಿವಿಧ ಚಿತ್ರರಂಗದ ಯಾವೆಲ್ಲಾ ತಾರೆಯರು ಭಾಗವಹಿಸಿದ್ದರು? ಇಲ್ಲಿದೆ ನೋಡಿ.

1 / 11
ಪ್ರೀತಿ ಜಿಂಟಾ ದಂಪತಿ ಹಾಗೂ ಆಮಿರ್ ಖಾನ್- ಕಿರಣ್ ರಾವ್

ಪ್ರೀತಿ ಜಿಂಟಾ ದಂಪತಿ ಹಾಗೂ ಆಮಿರ್ ಖಾನ್- ಕಿರಣ್ ರಾವ್

2 / 11
ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

3 / 11
ಐಶ್ವರ್ಯಾ ರೈ- ಅಭಿಷೇಕ್ ಬಚ್ಚನ್ ಕೂಡ ಪಾರ್ಟಿಯಲ್ಲಿ ಭಾಗವಹಿಸಿ ಸಂಭ್ರಮವನ್ನು ಹೆಚ್ಚಿಸಿದರು.

ಐಶ್ವರ್ಯಾ ರೈ- ಅಭಿಷೇಕ್ ಬಚ್ಚನ್ ಕೂಡ ಪಾರ್ಟಿಯಲ್ಲಿ ಭಾಗವಹಿಸಿ ಸಂಭ್ರಮವನ್ನು ಹೆಚ್ಚಿಸಿದರು.

4 / 11
ಸಲ್ಮಾನ್ ಖಾನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಲ್ಮಾನ್ ಖಾನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

5 / 11
ಟೈಗರ್ ಶ್ರಾಫ್​ (ಎಡ ಚಿತ್ರ), ಶ್ವೇತಾ ನಂದಾ (ಬಲ ಚಿತ್ರ)

ಟೈಗರ್ ಶ್ರಾಫ್​ (ಎಡ ಚಿತ್ರ), ಶ್ವೇತಾ ನಂದಾ (ಬಲ ಚಿತ್ರ)

6 / 11
ಪರಿಣಿತಿ ಚೋಪ್ರಾ, ಶಾಹಿದ್ ಕಪೂರ್- ಮೀರಾ ರಜಪೂತ್, ಅನುಷ್ಕಾ ಶರ್ಮಾ

ಪರಿಣಿತಿ ಚೋಪ್ರಾ, ಶಾಹಿದ್ ಕಪೂರ್- ಮೀರಾ ರಜಪೂತ್, ಅನುಷ್ಕಾ ಶರ್ಮಾ

7 / 11
ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಹೃತಿಕ್ ರೋಷನ್- ಸಬಾ ಆಜಾದ್

ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಹೃತಿಕ್ ರೋಷನ್- ಸಬಾ ಆಜಾದ್

8 / 11
ರಾಣಿ ಮುಖರ್ಜಿ, ಪರಿಣೀತಿ ಚೀಪ್ರಾ, ಕೃತಿ ಸನೋನ್​

ಕೃತಿ ಸನೋನ್​, ರಾಣಿ ಮುಖರ್ಜಿ, ಪರಿಣೀತಿ ಚೀಪ್ರಾ

9 / 11
ಪಾರ್ಟಿಯಲ್ಲಿ ಸೋಹಾ ಅಲಿ ಖಾನ್, ಇಬ್ರಾಹಿಂ ಅಲಿ ಖಾನ್ ಭಾಗವಹಿಸಿದ್ದರು. ಶಾರುಖ್ ಪತ್ನಿ ಗೌರಿ ಖಾನ್ ಕೂಡ ಭಾಗವಹಿಸಿದ್ದರು.

ಪಾರ್ಟಿಯಲ್ಲಿ ಸೋಹಾ ಅಲಿ ಖಾನ್, ಇಬ್ರಾಹಿಂ ಅಲಿ ಖಾನ್ ಭಾಗವಹಿಸಿದ್ದರು. ಶಾರುಖ್ ಪತ್ನಿ ಗೌರಿ ಖಾನ್ ಕೂಡ ಭಾಗವಹಿಸಿದ್ದರು.

10 / 11
ಆಯುಷ್ಮಾನ್ ಖುರಾನ್ ಹಾಗೂ ತಾಹಿರಾ ಕಶ್ಯಪ್​ ಮತ್ತು ಮೃಣಾಲ್ ಠಾಕೂರ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು.

ಆಯುಷ್ಮಾನ್ ಖುರಾನ್ ಹಾಗೂ ತಾಹಿರಾ ಕಶ್ಯಪ್​ ಮತ್ತು ಮೃಣಾಲ್ ಠಾಕೂರ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು.

11 / 11
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ