AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karan Johar: ರಶ್ಮಿಕಾ, ವಿಜಯ್ ದೇವರಕೊಂಡ, ಸಲ್ಮಾನ್..; ಕರಣ್ ಜೋಹರ್​​ ಬರ್ತ್​ಡೇ ಪಾರ್ಟಿಯಲ್ಲಿ ಭಾಗವಹಿಸಿದ ತಾರೆಯರು ಯಾರೆಲ್ಲಾ?

Karan Johar Birthday Bash: ಕರಣ್ ಜೋಹರ್ ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈ ಪ್ರಯುಕ್ತ ಯಶ್ ರಾಜ್ ಸ್ಟುಡಿಯೋದಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಚಿತ್ರರಂಗದ ತಾರೆಯರಿಗೆ ಆಹ್ವಾನ ನೀಡಲಾಗಿದ್ದ ಈ ಕಾರ್ಯಕ್ರಮದಲ್ಲಿ ಹಲವು ತಾರೆಯರು ಕಾಣಿಸಿಕೊಂಡಿದ್ದಾರೆ. ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: May 26, 2022 | 10:00 AM

Share
ಕರಣ್ ಜೋಹರ್​ ಇತ್ತೀಚೆಗೆ ಜನ್ಮದಿನ ಆಚರಿಸಿಕೊಂಡಿದ್ದಾರೆ. ಯಶ್​ರಾಜ್​ ಸ್ಟುಡಿಯೋದಲ್ಲಿ ಈ ಪ್ರಯುಕ್ತ ಆಯೋಜಿಸಲಾಗಿದ್ದ ಪಾರ್ಟಿಯಲ್ಲಿ ಬಾಲಿವುಡ್​ ಸೇರಿದಂತೆ ವಿವಿಧ ಚಿತ್ರರಂಗದ ಯಾವೆಲ್ಲಾ ತಾರೆಯರು ಭಾಗವಹಿಸಿದ್ದರು? ಇಲ್ಲಿದೆ ನೋಡಿ.

1 / 11
ಪ್ರೀತಿ ಜಿಂಟಾ ದಂಪತಿ ಹಾಗೂ ಆಮಿರ್ ಖಾನ್- ಕಿರಣ್ ರಾವ್

ಪ್ರೀತಿ ಜಿಂಟಾ ದಂಪತಿ ಹಾಗೂ ಆಮಿರ್ ಖಾನ್- ಕಿರಣ್ ರಾವ್

2 / 11
ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

3 / 11
ಐಶ್ವರ್ಯಾ ರೈ- ಅಭಿಷೇಕ್ ಬಚ್ಚನ್ ಕೂಡ ಪಾರ್ಟಿಯಲ್ಲಿ ಭಾಗವಹಿಸಿ ಸಂಭ್ರಮವನ್ನು ಹೆಚ್ಚಿಸಿದರು.

ಐಶ್ವರ್ಯಾ ರೈ- ಅಭಿಷೇಕ್ ಬಚ್ಚನ್ ಕೂಡ ಪಾರ್ಟಿಯಲ್ಲಿ ಭಾಗವಹಿಸಿ ಸಂಭ್ರಮವನ್ನು ಹೆಚ್ಚಿಸಿದರು.

4 / 11
ಸಲ್ಮಾನ್ ಖಾನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಲ್ಮಾನ್ ಖಾನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

5 / 11
ಟೈಗರ್ ಶ್ರಾಫ್​ (ಎಡ ಚಿತ್ರ), ಶ್ವೇತಾ ನಂದಾ (ಬಲ ಚಿತ್ರ)

ಟೈಗರ್ ಶ್ರಾಫ್​ (ಎಡ ಚಿತ್ರ), ಶ್ವೇತಾ ನಂದಾ (ಬಲ ಚಿತ್ರ)

6 / 11
ಪರಿಣಿತಿ ಚೋಪ್ರಾ, ಶಾಹಿದ್ ಕಪೂರ್- ಮೀರಾ ರಜಪೂತ್, ಅನುಷ್ಕಾ ಶರ್ಮಾ

ಪರಿಣಿತಿ ಚೋಪ್ರಾ, ಶಾಹಿದ್ ಕಪೂರ್- ಮೀರಾ ರಜಪೂತ್, ಅನುಷ್ಕಾ ಶರ್ಮಾ

7 / 11
ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಹೃತಿಕ್ ರೋಷನ್- ಸಬಾ ಆಜಾದ್

ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಹೃತಿಕ್ ರೋಷನ್- ಸಬಾ ಆಜಾದ್

8 / 11
ರಾಣಿ ಮುಖರ್ಜಿ, ಪರಿಣೀತಿ ಚೀಪ್ರಾ, ಕೃತಿ ಸನೋನ್​

ಕೃತಿ ಸನೋನ್​, ರಾಣಿ ಮುಖರ್ಜಿ, ಪರಿಣೀತಿ ಚೀಪ್ರಾ

9 / 11
ಪಾರ್ಟಿಯಲ್ಲಿ ಸೋಹಾ ಅಲಿ ಖಾನ್, ಇಬ್ರಾಹಿಂ ಅಲಿ ಖಾನ್ ಭಾಗವಹಿಸಿದ್ದರು. ಶಾರುಖ್ ಪತ್ನಿ ಗೌರಿ ಖಾನ್ ಕೂಡ ಭಾಗವಹಿಸಿದ್ದರು.

ಪಾರ್ಟಿಯಲ್ಲಿ ಸೋಹಾ ಅಲಿ ಖಾನ್, ಇಬ್ರಾಹಿಂ ಅಲಿ ಖಾನ್ ಭಾಗವಹಿಸಿದ್ದರು. ಶಾರುಖ್ ಪತ್ನಿ ಗೌರಿ ಖಾನ್ ಕೂಡ ಭಾಗವಹಿಸಿದ್ದರು.

10 / 11
ಆಯುಷ್ಮಾನ್ ಖುರಾನ್ ಹಾಗೂ ತಾಹಿರಾ ಕಶ್ಯಪ್​ ಮತ್ತು ಮೃಣಾಲ್ ಠಾಕೂರ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು.

ಆಯುಷ್ಮಾನ್ ಖುರಾನ್ ಹಾಗೂ ತಾಹಿರಾ ಕಶ್ಯಪ್​ ಮತ್ತು ಮೃಣಾಲ್ ಠಾಕೂರ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು.

11 / 11
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು