Karatagi-Yesvantpur Train: ಹಳ್ಳಿತಪ್ಪಿದ ಕಾರಟಗಿ-ಯಶವಂತಪುರ ಎಕ್ಸ್ಪ್ರೆಸ್ ರೈಲು
karatagi-yesvantpur train derails : ಕಾರಟಗಿ- ಯಶವಂತಪುರ ಎಕ್ಸ್ಪ್ರೆಸ್ ರೈಲು ಹಳ್ಳಿತಪ್ಪಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ರೇಲ್ವೆ ನಿಲ್ದಾಣದ ಸಮೀಪ ಘಟನೆ ನಡೆದಿದೆ. ಬೆಂಗಳೂರಿನ ಯಶವಂತಪುರದಿಂದ ಹೊರಟ ರೈಲು ಇಂದು(ಅ.17) ಬೆಳಗ್ಗೆ ಕಾರಟಗಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಇಂಜಿನ್ ಭಾಗ ಸಂಪೂರ್ಣವಾಗಿ ಹಳಿ ತಪ್ಪಿದೆ.
Updated on:Oct 17, 2023 | 12:43 PM
Share

ಕಾರಟಗಿ- ಯಶವಂತಪುರ ಎಕ್ಸ್ಪ್ರೆಸ್ (Karatagi-Yesvantpur Train) ರೈಲು ಹಳ್ಳಿತಪ್ಪಿದೆ.
1 / 6

ಕಾರಟಗಿ- ಯಶವಂತಪುರ ಎಕ್ಸ್ಪ್ರೆಸ್ ರೈಲು ಕೊಪ್ಪಳ ಜಿಲ್ಲೆಯ ಕಾರಟಗಿ ರೇಲ್ವೆ ನಿಲ್ದಾಣದ ಬಳಿ ಹಳ್ಳಿತಪ್ಪಿದೆ.
2 / 6

ಬೆಂಗಳೂರಿನ ಯಶವಂತಪುರದಿಂದ ಹೊರಟ ರೈಲು ಇಂದು(ಅ.17) ಬೆಳಗ್ಗೆ ಕಾರಟಗಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಇಂಜಿನ್ ಭಾಗ ಸಂಪೂರ್ಣವಾಗಿ ಹಳಿ ತಪ್ಪಿದೆ.
3 / 6

,ಅದೃಷ್ಟವಶಾತ್ ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
4 / 6

ಪೈಲಟ್ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಇದರಿಂದ, ಪ್ರಯಾಣಿಕರು ನಿಟ್ಟುಸಿಬಿಟ್ಟಿದ್ದಾರೆ.
5 / 6

ರೈಲು ಹಳಿ ತಪ್ಪಿದ್ದರಿಂದ ಇನ್ನುಳಿದ ಎರಡು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ ಎಂದು ತಿಳದಿಬಂಂದಿದೆ.
6 / 6
Published On - 12:42 pm, Tue, 17 October 23
Related Photo Gallery
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
‘ಹಲ್ಕಾ ಡಾನ್’ ಸಿನಿಮಾ ಸೆಟ್ನಲ್ಲಿ ಕ್ರಿಕೆಟ್, ಕಮೆಂಟ್ರಿ ಮಾಡಿದ ರೂಪೇಶ್ ಶೆಟ್ಟಿ
ಪ್ರಾಹ್ ನಗರದ ಅಂದ ನೋಡಿ ಕಳೆದು ಹೋದ ನಟ ದಿಲ್ಜೀತ್ ದೊಸ್ಸಾಂಜ್
ಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಉದ್ಯಮಿ ಗೌತಮ್ ಅದಾನಿ
ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್




