AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karatagi-Yesvantpur Train: ಹಳ್ಳಿತಪ್ಪಿದ ಕಾರಟಗಿ-ಯಶವಂತಪುರ ಎಕ್ಸ್‌ಪ್ರೆಸ್‌ ರೈಲು

karatagi-yesvantpur train derails : ಕಾರಟಗಿ- ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ಹಳ್ಳಿತಪ್ಪಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ರೇಲ್ವೆ ನಿಲ್ದಾಣದ ಸಮೀಪ ಘಟನೆ ನಡೆದಿದೆ. ಬೆಂಗಳೂರಿನ ಯಶವಂತಪುರದಿಂದ ಹೊರಟ ರೈಲು ಇಂದು(ಅ.17) ಬೆಳಗ್ಗೆ ಕಾರಟಗಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಇಂಜಿನ್ ಭಾಗ ಸಂಪೂರ್ಣವಾಗಿ ಹಳಿ ತಪ್ಪಿದೆ.

TV9 Web
| Edited By: |

Updated on:Oct 17, 2023 | 12:43 PM

Share
ಕಾರಟಗಿ- ಯಶವಂತಪುರ ಎಕ್ಸ್‌ಪ್ರೆಸ್‌ (Karatagi-Yesvantpur Train) ರೈಲು ಹಳ್ಳಿತಪ್ಪಿದೆ.

ಕಾರಟಗಿ- ಯಶವಂತಪುರ ಎಕ್ಸ್‌ಪ್ರೆಸ್‌ (Karatagi-Yesvantpur Train) ರೈಲು ಹಳ್ಳಿತಪ್ಪಿದೆ.

1 / 6
ಕಾರಟಗಿ- ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ಕೊಪ್ಪಳ ಜಿಲ್ಲೆಯ ಕಾರಟಗಿ ರೇಲ್ವೆ ನಿಲ್ದಾಣದ ಬಳಿ ಹಳ್ಳಿತಪ್ಪಿದೆ.

ಕಾರಟಗಿ- ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ಕೊಪ್ಪಳ ಜಿಲ್ಲೆಯ ಕಾರಟಗಿ ರೇಲ್ವೆ ನಿಲ್ದಾಣದ ಬಳಿ ಹಳ್ಳಿತಪ್ಪಿದೆ.

2 / 6
ಬೆಂಗಳೂರಿನ ಯಶವಂತಪುರದಿಂದ ಹೊರಟ ರೈಲು ಇಂದು(ಅ.17) ಬೆಳಗ್ಗೆ ಕಾರಟಗಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಇಂಜಿನ್ ಭಾಗ ಸಂಪೂರ್ಣವಾಗಿ ಹಳಿ ತಪ್ಪಿದೆ.

ಬೆಂಗಳೂರಿನ ಯಶವಂತಪುರದಿಂದ ಹೊರಟ ರೈಲು ಇಂದು(ಅ.17) ಬೆಳಗ್ಗೆ ಕಾರಟಗಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಇಂಜಿನ್ ಭಾಗ ಸಂಪೂರ್ಣವಾಗಿ ಹಳಿ ತಪ್ಪಿದೆ.

3 / 6
,ಅದೃಷ್ಟವಶಾತ್ ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

,ಅದೃಷ್ಟವಶಾತ್ ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

4 / 6
ಪೈಲಟ್ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಇದರಿಂದ, ಪ್ರಯಾಣಿಕರು ನಿಟ್ಟುಸಿಬಿಟ್ಟಿದ್ದಾರೆ.

ಪೈಲಟ್ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಇದರಿಂದ, ಪ್ರಯಾಣಿಕರು ನಿಟ್ಟುಸಿಬಿಟ್ಟಿದ್ದಾರೆ.

5 / 6
ರೈಲು ಹಳಿ ತಪ್ಪಿದ್ದರಿಂದ ಇನ್ನುಳಿದ ಎರಡು ರೈಲುಗಳ  ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ ಎಂದು ತಿಳದಿಬಂಂದಿದೆ.

ರೈಲು ಹಳಿ ತಪ್ಪಿದ್ದರಿಂದ ಇನ್ನುಳಿದ ಎರಡು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ ಎಂದು ತಿಳದಿಬಂಂದಿದೆ.

6 / 6

Published On - 12:42 pm, Tue, 17 October 23

Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ