AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karatagi-Yesvantpur Train: ಹಳ್ಳಿತಪ್ಪಿದ ಕಾರಟಗಿ-ಯಶವಂತಪುರ ಎಕ್ಸ್‌ಪ್ರೆಸ್‌ ರೈಲು

karatagi-yesvantpur train derails : ಕಾರಟಗಿ- ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ಹಳ್ಳಿತಪ್ಪಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ರೇಲ್ವೆ ನಿಲ್ದಾಣದ ಸಮೀಪ ಘಟನೆ ನಡೆದಿದೆ. ಬೆಂಗಳೂರಿನ ಯಶವಂತಪುರದಿಂದ ಹೊರಟ ರೈಲು ಇಂದು(ಅ.17) ಬೆಳಗ್ಗೆ ಕಾರಟಗಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಇಂಜಿನ್ ಭಾಗ ಸಂಪೂರ್ಣವಾಗಿ ಹಳಿ ತಪ್ಪಿದೆ.

TV9 Web
| Edited By: |

Updated on:Oct 17, 2023 | 12:43 PM

Share
ಕಾರಟಗಿ- ಯಶವಂತಪುರ ಎಕ್ಸ್‌ಪ್ರೆಸ್‌ (Karatagi-Yesvantpur Train) ರೈಲು ಹಳ್ಳಿತಪ್ಪಿದೆ.

ಕಾರಟಗಿ- ಯಶವಂತಪುರ ಎಕ್ಸ್‌ಪ್ರೆಸ್‌ (Karatagi-Yesvantpur Train) ರೈಲು ಹಳ್ಳಿತಪ್ಪಿದೆ.

1 / 6
ಕಾರಟಗಿ- ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ಕೊಪ್ಪಳ ಜಿಲ್ಲೆಯ ಕಾರಟಗಿ ರೇಲ್ವೆ ನಿಲ್ದಾಣದ ಬಳಿ ಹಳ್ಳಿತಪ್ಪಿದೆ.

ಕಾರಟಗಿ- ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ಕೊಪ್ಪಳ ಜಿಲ್ಲೆಯ ಕಾರಟಗಿ ರೇಲ್ವೆ ನಿಲ್ದಾಣದ ಬಳಿ ಹಳ್ಳಿತಪ್ಪಿದೆ.

2 / 6
ಬೆಂಗಳೂರಿನ ಯಶವಂತಪುರದಿಂದ ಹೊರಟ ರೈಲು ಇಂದು(ಅ.17) ಬೆಳಗ್ಗೆ ಕಾರಟಗಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಇಂಜಿನ್ ಭಾಗ ಸಂಪೂರ್ಣವಾಗಿ ಹಳಿ ತಪ್ಪಿದೆ.

ಬೆಂಗಳೂರಿನ ಯಶವಂತಪುರದಿಂದ ಹೊರಟ ರೈಲು ಇಂದು(ಅ.17) ಬೆಳಗ್ಗೆ ಕಾರಟಗಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಇಂಜಿನ್ ಭಾಗ ಸಂಪೂರ್ಣವಾಗಿ ಹಳಿ ತಪ್ಪಿದೆ.

3 / 6
,ಅದೃಷ್ಟವಶಾತ್ ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

,ಅದೃಷ್ಟವಶಾತ್ ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

4 / 6
ಪೈಲಟ್ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಇದರಿಂದ, ಪ್ರಯಾಣಿಕರು ನಿಟ್ಟುಸಿಬಿಟ್ಟಿದ್ದಾರೆ.

ಪೈಲಟ್ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಇದರಿಂದ, ಪ್ರಯಾಣಿಕರು ನಿಟ್ಟುಸಿಬಿಟ್ಟಿದ್ದಾರೆ.

5 / 6
ರೈಲು ಹಳಿ ತಪ್ಪಿದ್ದರಿಂದ ಇನ್ನುಳಿದ ಎರಡು ರೈಲುಗಳ  ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ ಎಂದು ತಿಳದಿಬಂಂದಿದೆ.

ರೈಲು ಹಳಿ ತಪ್ಪಿದ್ದರಿಂದ ಇನ್ನುಳಿದ ಎರಡು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ ಎಂದು ತಿಳದಿಬಂಂದಿದೆ.

6 / 6

Published On - 12:42 pm, Tue, 17 October 23

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ