Karatagi-Yesvantpur Train: ಹಳ್ಳಿತಪ್ಪಿದ ಕಾರಟಗಿ-ಯಶವಂತಪುರ ಎಕ್ಸ್ಪ್ರೆಸ್ ರೈಲು
karatagi-yesvantpur train derails : ಕಾರಟಗಿ- ಯಶವಂತಪುರ ಎಕ್ಸ್ಪ್ರೆಸ್ ರೈಲು ಹಳ್ಳಿತಪ್ಪಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ರೇಲ್ವೆ ನಿಲ್ದಾಣದ ಸಮೀಪ ಘಟನೆ ನಡೆದಿದೆ. ಬೆಂಗಳೂರಿನ ಯಶವಂತಪುರದಿಂದ ಹೊರಟ ರೈಲು ಇಂದು(ಅ.17) ಬೆಳಗ್ಗೆ ಕಾರಟಗಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಇಂಜಿನ್ ಭಾಗ ಸಂಪೂರ್ಣವಾಗಿ ಹಳಿ ತಪ್ಪಿದೆ.
Updated on:Oct 17, 2023 | 12:43 PM
Share

ಕಾರಟಗಿ- ಯಶವಂತಪುರ ಎಕ್ಸ್ಪ್ರೆಸ್ (Karatagi-Yesvantpur Train) ರೈಲು ಹಳ್ಳಿತಪ್ಪಿದೆ.
1 / 6

ಕಾರಟಗಿ- ಯಶವಂತಪುರ ಎಕ್ಸ್ಪ್ರೆಸ್ ರೈಲು ಕೊಪ್ಪಳ ಜಿಲ್ಲೆಯ ಕಾರಟಗಿ ರೇಲ್ವೆ ನಿಲ್ದಾಣದ ಬಳಿ ಹಳ್ಳಿತಪ್ಪಿದೆ.
2 / 6

ಬೆಂಗಳೂರಿನ ಯಶವಂತಪುರದಿಂದ ಹೊರಟ ರೈಲು ಇಂದು(ಅ.17) ಬೆಳಗ್ಗೆ ಕಾರಟಗಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಇಂಜಿನ್ ಭಾಗ ಸಂಪೂರ್ಣವಾಗಿ ಹಳಿ ತಪ್ಪಿದೆ.
3 / 6

,ಅದೃಷ್ಟವಶಾತ್ ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
4 / 6

ಪೈಲಟ್ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಇದರಿಂದ, ಪ್ರಯಾಣಿಕರು ನಿಟ್ಟುಸಿಬಿಟ್ಟಿದ್ದಾರೆ.
5 / 6

ರೈಲು ಹಳಿ ತಪ್ಪಿದ್ದರಿಂದ ಇನ್ನುಳಿದ ಎರಡು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ ಎಂದು ತಿಳದಿಬಂಂದಿದೆ.
6 / 6
Published On - 12:42 pm, Tue, 17 October 23
Related Photo Gallery
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್.ಮಾರ್ಕೆಟ್ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಸಿಎಂ ವಿಜಯ್ ಸ್ಟೈಲ್ನ ಗಣೇಶನ ಪ್ರತಿಮೆಯ ವಿಡಿಯೋ ವೈರಲ್
ಇಡಿ ಕಾರ್ಯವೈಖರಿ ವಿರುದ್ಧ ವಿಜಯ್ ಮಲ್ಯ ಮಾತು ನೆನಪಿಸಿ ಗುಡುಗಿದ ಸಚಿವ ಸತೀಶ್ ಜಾರಕಿಹೊಳಿ
ಹಾರಂಗಿ, ಮತ್ತಿಗೋಡು ಆನೆ ಶಿಬಿರ ಪ್ರವಾಸಿಗರಿಗೆ ಮುಕ್ತ
ಡಿಸಿಎಂ ಪರಮೇಶ್ವರ್ ಮನೆ ಜಮೀರ್ ದಿಢೀರ್ ಎಂಟ್ರಿ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ರಿತಿಕಾ ನಾಯಕ್: ವಿಡಿಯೋ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ಐಶ್ವರ್ಯಾ ರಾಜೇಶ್: ವಿಡಿಯೋ




