AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ವಿಧಾನ ಪರಿಷತ್​ನಲ್ಲಿ ಬಿಜೆಪಿಗೆ ಹೊಡೆತ ಕೊಟ್ಟ ವಿಧಾನಸಭೆ ಚುನಾವಣೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೈಕಮಾಂಡ್ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದ್ರೆ, ಬಿಜೆಪಿ ಟಿಕೆಟ್​ ಸಿಗಬಹುದು ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದ ಹಲವರಿಗೆ ನಿರಾಸೆಯಾಗಿದೆ. ಬಿಜೆಪಿ ಹೈಕಮಾಂಡ್​ ತನ್ನ ರಣತಂತ್ರಗಳ ಮೂಲಕ ಹೊಸ ಮುಖಗಳಿಗೆ ಮಣೆ ಹಾಕಿದ್ದು, ಹೊಸ ಪ್ರಯೋಗಕ್ಕೆ ಮುಂದಾಗಿದೆ. ಇತ್ತ ಕರ್ನಾಟಕ ಬಿಜೆಪಿಯಲ್ಲಿ ಬಂಡಾಯ ಶುರುವಾಗಿದೆ. ಅದರಲ್ಲೂ ವಿಧಾನ ಪರಿಷತ್​ನಲ್ಲಿ ಬಿಜೆಪಿಗೆ ಈ ವಿಧಾನಸಭೆ ಚುನಾವಣೆ ಭಾರೀ ಹೊಡೆತ ಕೊಟ್ಟಿದೆ.

ರಮೇಶ್ ಬಿ. ಜವಳಗೇರಾ
|

Updated on:Apr 12, 2023 | 3:33 PM

Share
ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ವಿಧಾನ ಪರಿಷತ್​ನಲ್ಲಿ ಬಿಜೆಪಿಗೆ ಹೊಡೆತ ಕೊಟ್ಟಿದೆ.

ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ವಿಧಾನ ಪರಿಷತ್​ನಲ್ಲಿ ಬಿಜೆಪಿಗೆ ಹೊಡೆತ ಕೊಟ್ಟಿದೆ.

1 / 8
ವಿಧಾನಸಭೆಗೆ ಟಿಕೆಟ್ ನೀಡದ್ದಕ್ಕೆ ಮುನಿಸಿಕೊಂಡು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಒಬ್ಬರಿಂದೊಬ್ಬರು ಬಿಜೆಪಿ ತೊರೆಯುತ್ತಿದ್ದಾರೆ.

ವಿಧಾನಸಭೆಗೆ ಟಿಕೆಟ್ ನೀಡದ್ದಕ್ಕೆ ಮುನಿಸಿಕೊಂಡು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಒಬ್ಬರಿಂದೊಬ್ಬರು ಬಿಜೆಪಿ ತೊರೆಯುತ್ತಿದ್ದಾರೆ.

2 / 8
ಈಗಾಗಲೇ ಬಿಜೆಪಿ ವಿಧಾನಪರಿಸತ್ ಸದಸ್ಯರಾಗಿದ್ದ ಪುಟಣ್ಣ ಅವರು ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್​ನಿಂದ ರಾಜಾಜಿನಗರ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ.

ಈಗಾಗಲೇ ಬಿಜೆಪಿ ವಿಧಾನಪರಿಸತ್ ಸದಸ್ಯರಾಗಿದ್ದ ಪುಟಣ್ಣ ಅವರು ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್​ನಿಂದ ರಾಜಾಜಿನಗರ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ.

3 / 8
ಮಾಜಿ ಉಪಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

4 / 8
ಇನ್ನು ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರಮುಖ ಪಾತ್ರವಹಿಸಿದ್ದ ವಿಧಾನಪರಿಷತ್ ಸದಸ್ಯ ಹೆಚ್​ ವಿಶ್ವನಾಥ್ ಈಗಾಗಲೇ ಬಹಿರಂಗವಾಗಿಯೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಕಾನೂನು ತೊಡಕು ಇರುವುದರಿಂದ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ​

ಇನ್ನು ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರಮುಖ ಪಾತ್ರವಹಿಸಿದ್ದ ವಿಧಾನಪರಿಷತ್ ಸದಸ್ಯ ಹೆಚ್​ ವಿಶ್ವನಾಥ್ ಈಗಾಗಲೇ ಬಹಿರಂಗವಾಗಿಯೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಕಾನೂನು ತೊಡಕು ಇರುವುದರಿಂದ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ​

5 / 8
ಇನ್ನು ಶಿವಮೊಗ್ಗ ನಗರ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್​ ಸಹ ವಿಧಾನಪರಿಷತ್ ಸದಸ್ಯತ್ವಕ್ಕೆ ಶೀಘ್ರವೇ ರಾಜೀನಾಮೆ ನೀಡುವುದಾಗಿ ಈಗಾಗಲೇ ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಆದ್ರೆ, ಶಿವಮೊಗ್ಗ ಟಿಕೆಟ್​ ಯಾರಿಗೆ ನೀಡುತ್ತಾರೆ ಎನ್ನುವುದರ ಮೇಲೆ ಅವರ ತೀರ್ಮಾನ ನಿರ್ಧಾರವಾಗಲಿದೆ..

ಇನ್ನು ಶಿವಮೊಗ್ಗ ನಗರ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್​ ಸಹ ವಿಧಾನಪರಿಷತ್ ಸದಸ್ಯತ್ವಕ್ಕೆ ಶೀಘ್ರವೇ ರಾಜೀನಾಮೆ ನೀಡುವುದಾಗಿ ಈಗಾಗಲೇ ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಆದ್ರೆ, ಶಿವಮೊಗ್ಗ ಟಿಕೆಟ್​ ಯಾರಿಗೆ ನೀಡುತ್ತಾರೆ ಎನ್ನುವುದರ ಮೇಲೆ ಅವರ ತೀರ್ಮಾನ ನಿರ್ಧಾರವಾಗಲಿದೆ..

6 / 8
ರಾಣೇಬೆನ್ನೂರು ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ಆರ್. ಶಂಕರ್ ಇಂದು ರಾಜೀನಾಮೆ ನೀಡಲಿದ್ದಾರೆ.

ರಾಣೇಬೆನ್ನೂರು ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ಆರ್. ಶಂಕರ್ ಇಂದು ರಾಜೀನಾಮೆ ನೀಡಲಿದ್ದಾರೆ.

7 / 8
ಸಭಾಪತಿ ಸೇರಿ ವಿಧಾನ ಪರಿಷತ್ ನಲ್ಲಿ 40 ಸದಸ್ಯ ಬಲ ಹೊಂದಿರುವ ಬಿಜೆಪಿ, ಸುದೀರ್ಘ ಸಮಯದ ಬಳಿಕ ವಿಧಾನ ಪರಿಷತ್ ನಲ್ಲಿ ಬಹುಮತ ಪಡೆದಿದೆ. ಆದ್ರೆ, ವಿಧಾನಸಭೆ ಚುನಾವಣೆ ಮುಗಿಯುವ ವೇಳೆಗೆ ಬಿಜೆಪಿ ಸದಸ್ಯ ಬಲ 40 ರಿಂದ 34 ಕ್ಕೆ ಕುಸಿಯುವ ಸಾಧ್ಯತೆ ಇದೆ.

ಸಭಾಪತಿ ಸೇರಿ ವಿಧಾನ ಪರಿಷತ್ ನಲ್ಲಿ 40 ಸದಸ್ಯ ಬಲ ಹೊಂದಿರುವ ಬಿಜೆಪಿ, ಸುದೀರ್ಘ ಸಮಯದ ಬಳಿಕ ವಿಧಾನ ಪರಿಷತ್ ನಲ್ಲಿ ಬಹುಮತ ಪಡೆದಿದೆ. ಆದ್ರೆ, ವಿಧಾನಸಭೆ ಚುನಾವಣೆ ಮುಗಿಯುವ ವೇಳೆಗೆ ಬಿಜೆಪಿ ಸದಸ್ಯ ಬಲ 40 ರಿಂದ 34 ಕ್ಕೆ ಕುಸಿಯುವ ಸಾಧ್ಯತೆ ಇದೆ.

8 / 8

Published On - 12:31 pm, Wed, 12 April 23

Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?