AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ಸಲ್ಲಿಸಲು ಬಂದು ಒಟ್ಟಿಗೆ ನಿಂತು ಫೋಟೋ ತೆಗೆಸಿಕೊಂಡ ಬಿಜೆಪಿ, ಕಾಂಗ್ರೆಸ್​ ಅಭ್ಯರ್ಥಿ

ಇಂದು (ಏ.17) ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಸಮಯದಲ್ಲಿ ನಾಮಪತ್ರ ಸಲ್ಲಿಸಲು ಬಿಜೆಪಿ ಹಾಗು ಕಾಂಗ್ರೆಸ್ ಅಭ್ಯರ್ಥಿಗಳು ಆಗಮಿಸಿದ್ದರು.

ವಿವೇಕ ಬಿರಾದಾರ
|

Updated on:Apr 17, 2023 | 3:58 PM

Share
Karnataka Assembly Election 2023 UB Venkatesh and Ravi Subramanya file the nomination

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಮತ್ತು ಕಾಂಗ್ರೆಸ್​ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ.

1 / 6
Karnataka Assembly Election 2023 UB Venkatesh and Ravi Subramanya file the nomination

ಇಂದು (ಏ.17) ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಸಮಯದಲ್ಲಿ ನಾಮಪತ್ರ ಸಲ್ಲಿಸಲು ಬಿಜೆಪಿ ಹಾಗು ಕಾಂಗ್ರೆಸ್ ಅಭ್ಯರ್ಥಿಗಳು ಆಗಮಿಸಿದ್ದರು.

2 / 6
Karnataka Assembly Election 2023 UB Venkatesh and Ravi Subramanya file the nomination

ಮೊದಲು ಬಸವನಗುಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಯುಬಿ ವೆಂಕಟೇಶ್ ಸಾವಿರಾರು ಕಾರ್ಯಕರ್ತರ ಜೊತೆ ಬಂದು ನಾಮಪತ್ರ ಸಲ್ಲಿಸಿದರು.

3 / 6
Karnataka Assembly Election 2023 UB Venkatesh and Ravi Subramanya file the nomination

ಇದೇ ವೇಳೆ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ರವಿ ಸುಬ್ರಹ್ಮಣ್ಯ ಕೂಡ ಆಗಮಿಸಿ ನಾಮಪತ್ರ ಸಲ್ಲಿಸಿದರು. ಸಂಸದ ತೇಜಸ್ವಿ ಸೂರ್ಯ ಸಾಥ್​ ನೀಡಿದರು.

4 / 6
Karnataka Assembly Election 2023 UB Venkatesh and Ravi Subramanya file the nomination

ನಾಮಪತ್ರ ಸಲ್ಲಿಸಿ ಆಚೆ ಬಂದ ರವಿ ಸುಬ್ರಮಣ್ಯ ಅವರು ಯುಬಿ ವೆಂಕಟೇಶ್ ಅವರಿಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ಇಬ್ಬರು ಅಭ್ಯರ್ಥಿಗಳು ಕ್ಯಾಮೆರಾ ಕಣ್ಣಿಗೆ ಕಂಡಿದ್ದು ಹೀಗೆ.

5 / 6
Karnataka Assembly Election 2023 UB Venkatesh and Ravi Subramanya file the nomination

ಈ ವೇಳೆ ಒಂದು ಕಡೆ ಒಂದು ಕಡೆ ಕಾಂಗ್ರೆಸ್ ಕಾರ್ಯಕರ್ತರು ಜೋರಾಗಿ ವೋಟ್ ಫಾರ್ ಕಾಂಗ್ರೆಸ್ ಎಂದು ಕೂಗುತ್ತಿದ್ದರೇ ಮತ್ತೊಂದು ಕಡೆ ಬಿಜೆಪಿ ಅವರು ಜೋರಾಗಿ ವೋಟ್ ಫಾರ್ ಬಿಜೆಪಿ ಎಂದು ಜೋರಾಗಿ ಕೂಗುತ್ತಿದ್ದರು.

6 / 6

Published On - 3:57 pm, Mon, 17 April 23

Live: ದೆಹಲಿಯ ಕರ್ತವ್ಯಪಥದಿಂದ ಗಣರಾಜ್ಯೋತ್ಸವ ಸಂಭ್ರಮದ ನೇರ ಪ್ರಸಾರ
Live: ದೆಹಲಿಯ ಕರ್ತವ್ಯಪಥದಿಂದ ಗಣರಾಜ್ಯೋತ್ಸವ ಸಂಭ್ರಮದ ನೇರ ಪ್ರಸಾರ
ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !
ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!
ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿಗೆ ಕಲ್ಲೆಸೆತ
ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿಗೆ ಕಲ್ಲೆಸೆತ
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್