AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ಸಲ್ಲಿಸಲು ಬಂದು ಒಟ್ಟಿಗೆ ನಿಂತು ಫೋಟೋ ತೆಗೆಸಿಕೊಂಡ ಬಿಜೆಪಿ, ಕಾಂಗ್ರೆಸ್​ ಅಭ್ಯರ್ಥಿ

ಇಂದು (ಏ.17) ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಸಮಯದಲ್ಲಿ ನಾಮಪತ್ರ ಸಲ್ಲಿಸಲು ಬಿಜೆಪಿ ಹಾಗು ಕಾಂಗ್ರೆಸ್ ಅಭ್ಯರ್ಥಿಗಳು ಆಗಮಿಸಿದ್ದರು.

ವಿವೇಕ ಬಿರಾದಾರ
|

Updated on:Apr 17, 2023 | 3:58 PM

Share
Karnataka Assembly Election 2023 UB Venkatesh and Ravi Subramanya file the nomination

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಮತ್ತು ಕಾಂಗ್ರೆಸ್​ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ.

1 / 6
Karnataka Assembly Election 2023 UB Venkatesh and Ravi Subramanya file the nomination

ಇಂದು (ಏ.17) ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಸಮಯದಲ್ಲಿ ನಾಮಪತ್ರ ಸಲ್ಲಿಸಲು ಬಿಜೆಪಿ ಹಾಗು ಕಾಂಗ್ರೆಸ್ ಅಭ್ಯರ್ಥಿಗಳು ಆಗಮಿಸಿದ್ದರು.

2 / 6
Karnataka Assembly Election 2023 UB Venkatesh and Ravi Subramanya file the nomination

ಮೊದಲು ಬಸವನಗುಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಯುಬಿ ವೆಂಕಟೇಶ್ ಸಾವಿರಾರು ಕಾರ್ಯಕರ್ತರ ಜೊತೆ ಬಂದು ನಾಮಪತ್ರ ಸಲ್ಲಿಸಿದರು.

3 / 6
Karnataka Assembly Election 2023 UB Venkatesh and Ravi Subramanya file the nomination

ಇದೇ ವೇಳೆ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ರವಿ ಸುಬ್ರಹ್ಮಣ್ಯ ಕೂಡ ಆಗಮಿಸಿ ನಾಮಪತ್ರ ಸಲ್ಲಿಸಿದರು. ಸಂಸದ ತೇಜಸ್ವಿ ಸೂರ್ಯ ಸಾಥ್​ ನೀಡಿದರು.

4 / 6
Karnataka Assembly Election 2023 UB Venkatesh and Ravi Subramanya file the nomination

ನಾಮಪತ್ರ ಸಲ್ಲಿಸಿ ಆಚೆ ಬಂದ ರವಿ ಸುಬ್ರಮಣ್ಯ ಅವರು ಯುಬಿ ವೆಂಕಟೇಶ್ ಅವರಿಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ಇಬ್ಬರು ಅಭ್ಯರ್ಥಿಗಳು ಕ್ಯಾಮೆರಾ ಕಣ್ಣಿಗೆ ಕಂಡಿದ್ದು ಹೀಗೆ.

5 / 6
Karnataka Assembly Election 2023 UB Venkatesh and Ravi Subramanya file the nomination

ಈ ವೇಳೆ ಒಂದು ಕಡೆ ಒಂದು ಕಡೆ ಕಾಂಗ್ರೆಸ್ ಕಾರ್ಯಕರ್ತರು ಜೋರಾಗಿ ವೋಟ್ ಫಾರ್ ಕಾಂಗ್ರೆಸ್ ಎಂದು ಕೂಗುತ್ತಿದ್ದರೇ ಮತ್ತೊಂದು ಕಡೆ ಬಿಜೆಪಿ ಅವರು ಜೋರಾಗಿ ವೋಟ್ ಫಾರ್ ಬಿಜೆಪಿ ಎಂದು ಜೋರಾಗಿ ಕೂಗುತ್ತಿದ್ದರು.

6 / 6

Published On - 3:57 pm, Mon, 17 April 23

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?