AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ಸಲ್ಲಿಸಲು ಬಂದು ಒಟ್ಟಿಗೆ ನಿಂತು ಫೋಟೋ ತೆಗೆಸಿಕೊಂಡ ಬಿಜೆಪಿ, ಕಾಂಗ್ರೆಸ್​ ಅಭ್ಯರ್ಥಿ

ಇಂದು (ಏ.17) ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಸಮಯದಲ್ಲಿ ನಾಮಪತ್ರ ಸಲ್ಲಿಸಲು ಬಿಜೆಪಿ ಹಾಗು ಕಾಂಗ್ರೆಸ್ ಅಭ್ಯರ್ಥಿಗಳು ಆಗಮಿಸಿದ್ದರು.

ವಿವೇಕ ಬಿರಾದಾರ
|

Updated on:Apr 17, 2023 | 3:58 PM

Share
Karnataka Assembly Election 2023 UB Venkatesh and Ravi Subramanya file the nomination

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಮತ್ತು ಕಾಂಗ್ರೆಸ್​ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ.

1 / 6
Karnataka Assembly Election 2023 UB Venkatesh and Ravi Subramanya file the nomination

ಇಂದು (ಏ.17) ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಸಮಯದಲ್ಲಿ ನಾಮಪತ್ರ ಸಲ್ಲಿಸಲು ಬಿಜೆಪಿ ಹಾಗು ಕಾಂಗ್ರೆಸ್ ಅಭ್ಯರ್ಥಿಗಳು ಆಗಮಿಸಿದ್ದರು.

2 / 6
Karnataka Assembly Election 2023 UB Venkatesh and Ravi Subramanya file the nomination

ಮೊದಲು ಬಸವನಗುಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಯುಬಿ ವೆಂಕಟೇಶ್ ಸಾವಿರಾರು ಕಾರ್ಯಕರ್ತರ ಜೊತೆ ಬಂದು ನಾಮಪತ್ರ ಸಲ್ಲಿಸಿದರು.

3 / 6
Karnataka Assembly Election 2023 UB Venkatesh and Ravi Subramanya file the nomination

ಇದೇ ವೇಳೆ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ರವಿ ಸುಬ್ರಹ್ಮಣ್ಯ ಕೂಡ ಆಗಮಿಸಿ ನಾಮಪತ್ರ ಸಲ್ಲಿಸಿದರು. ಸಂಸದ ತೇಜಸ್ವಿ ಸೂರ್ಯ ಸಾಥ್​ ನೀಡಿದರು.

4 / 6
Karnataka Assembly Election 2023 UB Venkatesh and Ravi Subramanya file the nomination

ನಾಮಪತ್ರ ಸಲ್ಲಿಸಿ ಆಚೆ ಬಂದ ರವಿ ಸುಬ್ರಮಣ್ಯ ಅವರು ಯುಬಿ ವೆಂಕಟೇಶ್ ಅವರಿಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ಇಬ್ಬರು ಅಭ್ಯರ್ಥಿಗಳು ಕ್ಯಾಮೆರಾ ಕಣ್ಣಿಗೆ ಕಂಡಿದ್ದು ಹೀಗೆ.

5 / 6
Karnataka Assembly Election 2023 UB Venkatesh and Ravi Subramanya file the nomination

ಈ ವೇಳೆ ಒಂದು ಕಡೆ ಒಂದು ಕಡೆ ಕಾಂಗ್ರೆಸ್ ಕಾರ್ಯಕರ್ತರು ಜೋರಾಗಿ ವೋಟ್ ಫಾರ್ ಕಾಂಗ್ರೆಸ್ ಎಂದು ಕೂಗುತ್ತಿದ್ದರೇ ಮತ್ತೊಂದು ಕಡೆ ಬಿಜೆಪಿ ಅವರು ಜೋರಾಗಿ ವೋಟ್ ಫಾರ್ ಬಿಜೆಪಿ ಎಂದು ಜೋರಾಗಿ ಕೂಗುತ್ತಿದ್ದರು.

6 / 6

Published On - 3:57 pm, Mon, 17 April 23

ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ
ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ
50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ
ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ
ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?