AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ಸಲ್ಲಿಸಲು ಬಂದು ಒಟ್ಟಿಗೆ ನಿಂತು ಫೋಟೋ ತೆಗೆಸಿಕೊಂಡ ಬಿಜೆಪಿ, ಕಾಂಗ್ರೆಸ್​ ಅಭ್ಯರ್ಥಿ

ಇಂದು (ಏ.17) ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಸಮಯದಲ್ಲಿ ನಾಮಪತ್ರ ಸಲ್ಲಿಸಲು ಬಿಜೆಪಿ ಹಾಗು ಕಾಂಗ್ರೆಸ್ ಅಭ್ಯರ್ಥಿಗಳು ಆಗಮಿಸಿದ್ದರು.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 17, 2023 | 3:58 PM

Share
Karnataka Assembly Election 2023 UB Venkatesh and Ravi Subramanya file the nomination

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಮತ್ತು ಕಾಂಗ್ರೆಸ್​ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ.

1 / 6
Karnataka Assembly Election 2023 UB Venkatesh and Ravi Subramanya file the nomination

ಇಂದು (ಏ.17) ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಸಮಯದಲ್ಲಿ ನಾಮಪತ್ರ ಸಲ್ಲಿಸಲು ಬಿಜೆಪಿ ಹಾಗು ಕಾಂಗ್ರೆಸ್ ಅಭ್ಯರ್ಥಿಗಳು ಆಗಮಿಸಿದ್ದರು.

2 / 6
Karnataka Assembly Election 2023 UB Venkatesh and Ravi Subramanya file the nomination

ಮೊದಲು ಬಸವನಗುಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಯುಬಿ ವೆಂಕಟೇಶ್ ಸಾವಿರಾರು ಕಾರ್ಯಕರ್ತರ ಜೊತೆ ಬಂದು ನಾಮಪತ್ರ ಸಲ್ಲಿಸಿದರು.

3 / 6
Karnataka Assembly Election 2023 UB Venkatesh and Ravi Subramanya file the nomination

ಇದೇ ವೇಳೆ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ರವಿ ಸುಬ್ರಹ್ಮಣ್ಯ ಕೂಡ ಆಗಮಿಸಿ ನಾಮಪತ್ರ ಸಲ್ಲಿಸಿದರು. ಸಂಸದ ತೇಜಸ್ವಿ ಸೂರ್ಯ ಸಾಥ್​ ನೀಡಿದರು.

4 / 6
Karnataka Assembly Election 2023 UB Venkatesh and Ravi Subramanya file the nomination

ನಾಮಪತ್ರ ಸಲ್ಲಿಸಿ ಆಚೆ ಬಂದ ರವಿ ಸುಬ್ರಮಣ್ಯ ಅವರು ಯುಬಿ ವೆಂಕಟೇಶ್ ಅವರಿಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ಇಬ್ಬರು ಅಭ್ಯರ್ಥಿಗಳು ಕ್ಯಾಮೆರಾ ಕಣ್ಣಿಗೆ ಕಂಡಿದ್ದು ಹೀಗೆ.

5 / 6
Karnataka Assembly Election 2023 UB Venkatesh and Ravi Subramanya file the nomination

ಈ ವೇಳೆ ಒಂದು ಕಡೆ ಒಂದು ಕಡೆ ಕಾಂಗ್ರೆಸ್ ಕಾರ್ಯಕರ್ತರು ಜೋರಾಗಿ ವೋಟ್ ಫಾರ್ ಕಾಂಗ್ರೆಸ್ ಎಂದು ಕೂಗುತ್ತಿದ್ದರೇ ಮತ್ತೊಂದು ಕಡೆ ಬಿಜೆಪಿ ಅವರು ಜೋರಾಗಿ ವೋಟ್ ಫಾರ್ ಬಿಜೆಪಿ ಎಂದು ಜೋರಾಗಿ ಕೂಗುತ್ತಿದ್ದರು.

6 / 6

Published On - 3:57 pm, Mon, 17 April 23

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ