AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election Result 2023: ದೇವರೇ ಗೆಲ್ಸಪ್ಪ, ಘಟಾನುಘಟಿ ನಾಯರಿಂದ ಟೆಂಪಲ್ ರನ್

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿದೆ. ಅದರಂತೆ ಇಂದು (ಮೇ.13) 224 ಕ್ಷೇತ್ರದ ಫಲಿತಾಂಶ ಬರಲಿದ್ದು, ಇಡೀ ರಾಜ್ಯವೇ ಕಾದು ನೋಡುತಿದೆ. ಅದರಂತೆ ಈಗಾಗಲೇ ಮತಎಣಿಕೆ ನಡೆಯುತ್ತಿದ್ದು, ಘಟಾನುಘಟಿ ಅಭ್ಯರ್ಥಿಗಳು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
|

Updated on:May 13, 2023 | 8:55 AM

Share
ಇಂದು (ಮೇ.13) 224 ಕ್ಷೇತ್ರದ ಫಲಿತಾಂಶ ಬರಲಿದ್ದು, ಇಡೀ ರಾಜ್ಯವೇ ಕಾದು ನೋಡುತಿದೆ. ಅದರಂತೆ ಈಗಾಗಲೇ ಮತಎಣಿಕೆ ನಡೆಯುತ್ತಿದ್ದು, ಘಟಾನುಘಟಿ ಅಭ್ಯರ್ಥಿಗಳು  ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇಂದು (ಮೇ.13) 224 ಕ್ಷೇತ್ರದ ಫಲಿತಾಂಶ ಬರಲಿದ್ದು, ಇಡೀ ರಾಜ್ಯವೇ ಕಾದು ನೋಡುತಿದೆ. ಅದರಂತೆ ಈಗಾಗಲೇ ಮತಎಣಿಕೆ ನಡೆಯುತ್ತಿದ್ದು, ಘಟಾನುಘಟಿ ಅಭ್ಯರ್ಥಿಗಳು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

1 / 5
ಹುಬ್ಬಳ್ಳಿಯ ವಿಜಯನಗರದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಹುಬ್ಬಳ್ಳಿಯ ವಿಜಯನಗರದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

2 / 5
ಬೆಂಗಳೂರಿನ ಎಚ್ಎಸ್ಆರ್ ಲೇಔಟ್​ನ ಬಸವೇಶ್ವರ ದೇವಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ವಿಶೇಷ ಪೂಜೆ ಸಲ್ಲಸಿ
ಅಭಿಷೇಕ ಮಾಡಿಸಿದ್ದಾರೆ. ಈ ವೇಳೆ ಹೆಚ್​ಡಿಕೆಗೆ ಈಶ್ವರ ಲಿಂಗದ ಮೇಲಿನಿಂದ ಹೂವಿನ‌ ಪ್ರಸಾದವಾಗಿದೆ.

ಬೆಂಗಳೂರಿನ ಎಚ್ಎಸ್ಆರ್ ಲೇಔಟ್​ನ ಬಸವೇಶ್ವರ ದೇವಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ವಿಶೇಷ ಪೂಜೆ ಸಲ್ಲಸಿ ಅಭಿಷೇಕ ಮಾಡಿಸಿದ್ದಾರೆ. ಈ ವೇಳೆ ಹೆಚ್​ಡಿಕೆಗೆ ಈಶ್ವರ ಲಿಂಗದ ಮೇಲಿನಿಂದ ಹೂವಿನ‌ ಪ್ರಸಾದವಾಗಿದೆ.

3 / 5
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರಿಗೆ ಸಹೋದರರು ಸಾಥ್​ ನೀಡಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರಿಗೆ ಸಹೋದರರು ಸಾಥ್​ ನೀಡಿದ್ದಾರೆ.

4 / 5
ಫಲಿತಾಂಶಕ್ಕೂ ಮುನ್ನ  ವಿ.ಸೋಮಣ್ಣ ದೇವರ ಮೊರೆ ಹೋಗಿದ್ದಾರೆ. ಚಾಮುಂಡೇಶ್ವರಿ ದರ್ಶನ‌ ಪಡೆದು ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ವಿ ಸೋಮಣ್ಣಗೆ ಸಂಸದ ಪ್ರತಾಪಸಿಂಹ ಸಾಥ್ ನೀಡಿದ್ದಾರೆ.

ಫಲಿತಾಂಶಕ್ಕೂ ಮುನ್ನ ವಿ.ಸೋಮಣ್ಣ ದೇವರ ಮೊರೆ ಹೋಗಿದ್ದಾರೆ. ಚಾಮುಂಡೇಶ್ವರಿ ದರ್ಶನ‌ ಪಡೆದು ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ವಿ ಸೋಮಣ್ಣಗೆ ಸಂಸದ ಪ್ರತಾಪಸಿಂಹ ಸಾಥ್ ನೀಡಿದ್ದಾರೆ.

5 / 5

Published On - 8:54 am, Sat, 13 May 23

Follow Us
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!