AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ; ಇಲ್ಲಿವೆ ಫೋಟೋಗಳು

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುವ ಸೂಚನೆ ಸಿಗುತ್ತಿದ್ದಂತೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಕುಣಿದು ಕುಪ್ಪಳಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 13, 2023 | 1:26 PM

Share
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.

1 / 5
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುವ ಸೂಚನೆ ಸಿಗುತ್ತಿದ್ದಂತೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಕುಣಿದು ಕುಪ್ಪಳಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುವ ಸೂಚನೆ ಸಿಗುತ್ತಿದ್ದಂತೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಕುಣಿದು ಕುಪ್ಪಳಿಸಿದ್ದಾರೆ.

2 / 5
ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರು ಭರ್ಜರಿ ಆಗಿ ಸ್ಟೆಪ್ ಹಾಕಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರು ಭರ್ಜರಿ ಆಗಿ ಸ್ಟೆಪ್ ಹಾಕಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ಬಿಜೆಪಿಯ ಪ್ರಮುಖ ನಾಯಕರು ಸೋತಿದ್ದಾರೆ. ಸಚಿವ ಸ್ಥಾನದಲ್ಲಿದ್ದವರೂ ಸೋತಿದ್ದಾರೆ. ಕಾಂಗ್ರೆಸ್​​ ಕಚೇರಿ ಎದುರು ಪಟಾಕಿ ಹೊಡೆದು ಸಂಭ್ರಮಿಸಲಾಗಿದೆ.

ಬಿಜೆಪಿಯ ಪ್ರಮುಖ ನಾಯಕರು ಸೋತಿದ್ದಾರೆ. ಸಚಿವ ಸ್ಥಾನದಲ್ಲಿದ್ದವರೂ ಸೋತಿದ್ದಾರೆ. ಕಾಂಗ್ರೆಸ್​​ ಕಚೇರಿ ಎದುರು ಪಟಾಕಿ ಹೊಡೆದು ಸಂಭ್ರಮಿಸಲಾಗಿದೆ.

4 / 5
ಕಾಂಗ್ರೆಸ್ ಸರ್ಕಾರ ರಚಿಸಿದ ಬಳಿಕ ಯಾರು ಸಿಎಂ ಆಗಬಹುದು ಎನ್ನುವ ಕುತೂಹಲ ಮೂಡಿದೆ.

ಕಾಂಗ್ರೆಸ್ ಸರ್ಕಾರ ರಚಿಸಿದ ಬಳಿಕ ಯಾರು ಸಿಎಂ ಆಗಬಹುದು ಎನ್ನುವ ಕುತೂಹಲ ಮೂಡಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ