AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ರಾಜ್ಯದಲ್ಲಿ ರಾಷ್ಟ್ರ ನಾಯಕರ ರೋಡ್ ಶೋ, ಇಲ್ಲಿದೆ ಫೋಟೋಸ್

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ರಾಷ್ಟ್ರ ನಾಯಕರು ಕರ್ನಾಟಕಕ್ಕೆ ಭೇಟಿ ನೀಡಿದ್ದು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಮಡಿಕೇರಿಯಲ್ಲಿ ಕೇಂದ್ರ ಸಚಿವ ಅಮಿತ್​ ಶಾ ರೋಡ್​ ಶೋ ನಡೆಸಿದ್ದಾರೆ. ಮೈಸೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಬ್ಬರದ ಪ್ರಚಾರ ನಡೆಸಿದ್ದಾರೆ.

ಆಯೇಷಾ ಬಾನು
|

Updated on:Apr 29, 2023 | 3:39 PM

Share
ಮಡಿಕೇರಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ನಗರದ ಚೌಡೇಶ್ವರಿ ದೇವಾಲಯದಲ್ಲಿ‌ ವಿಶೇಷ ಪೂಜೆ ಸಲ್ಲಿಸಿ ನಗರದ ಮುಖ್ಯ ರಸ್ತೆಯಲ್ಲಿ ರೋಡ್ ಶೋ ನಡೆಸಿದರು. ಇನ್ನು ಸಮಯ ಕಡಿಮೆ ಇದ್ದ ಕಾರಣ ರೋಡ್​ ಶೋವನ್ನು ಅರ್ಧಕ್ಕೆ ಮೊಟಕುಗೊಳಿಸಿದರು.

ಮಡಿಕೇರಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ನಗರದ ಚೌಡೇಶ್ವರಿ ದೇವಾಲಯದಲ್ಲಿ‌ ವಿಶೇಷ ಪೂಜೆ ಸಲ್ಲಿಸಿ ನಗರದ ಮುಖ್ಯ ರಸ್ತೆಯಲ್ಲಿ ರೋಡ್ ಶೋ ನಡೆಸಿದರು. ಇನ್ನು ಸಮಯ ಕಡಿಮೆ ಇದ್ದ ಕಾರಣ ರೋಡ್​ ಶೋವನ್ನು ಅರ್ಧಕ್ಕೆ ಮೊಟಕುಗೊಳಿಸಿದರು.

1 / 5
ಮೈಸೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿವೇಕಾನಂದ ವೃತ್ತದಲ್ಲಿ ಪ್ರಚಾರ ಸಭೆ ನಡೆಸಿದರು. ಸಮಾವೇಶದಲ್ಲಿ ಉರಿಗೌಡ, ನಂಜೇಗೌಡ ಬಗ್ಗೆ ರಾಜನಾಥ್​ ಸಿಂಗ್ ಪ್ರಸ್ತಾಪಿಸಿದ್ದು ಅನುವಾದ ಮಾಡುವಾಗ ಗೋ.ಮಧುಸೂಧನ್ ಈ ಬಗ್ಗೆ ಹೇಳಲಿಲ್ಲ.

ಮೈಸೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿವೇಕಾನಂದ ವೃತ್ತದಲ್ಲಿ ಪ್ರಚಾರ ಸಭೆ ನಡೆಸಿದರು. ಸಮಾವೇಶದಲ್ಲಿ ಉರಿಗೌಡ, ನಂಜೇಗೌಡ ಬಗ್ಗೆ ರಾಜನಾಥ್​ ಸಿಂಗ್ ಪ್ರಸ್ತಾಪಿಸಿದ್ದು ಅನುವಾದ ಮಾಡುವಾಗ ಗೋ.ಮಧುಸೂಧನ್ ಈ ಬಗ್ಗೆ ಹೇಳಲಿಲ್ಲ.

2 / 5
ಮುದ್ರಣ ಕಾಶಿ ಗದಗ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ ಶಿಕಾರಿ ಮಾಡಿದ್ದಾರೆ. ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ ಡಂಬಳ ಗ್ರಾಮದಲ್ಲಿ ಮತಯಾಚನೆ ಮಾಡಿದರು.

ಮುದ್ರಣ ಕಾಶಿ ಗದಗ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ ಶಿಕಾರಿ ಮಾಡಿದ್ದಾರೆ. ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ ಡಂಬಳ ಗ್ರಾಮದಲ್ಲಿ ಮತಯಾಚನೆ ಮಾಡಿದರು.

3 / 5
ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಿದರು. ಇನ್ನು ರೋಡ್​ ಶೋ ವೇಳೆ ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲಿ ಭಾಷಣ ಮಾಡಿದರು.

ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಿದರು. ಇನ್ನು ರೋಡ್​ ಶೋ ವೇಳೆ ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲಿ ಭಾಷಣ ಮಾಡಿದರು.

4 / 5
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮಂಡ್ಯದಲ್ಲಿ ಪ್ರಚಾರ ನಡೆಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮಂಡ್ಯದಲ್ಲಿ ಪ್ರಚಾರ ನಡೆಸಿದರು.

5 / 5

Published On - 3:39 pm, Sat, 29 April 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ