AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ರಾಜ್ಯದಲ್ಲಿ ರಾಷ್ಟ್ರ ನಾಯಕರ ರೋಡ್ ಶೋ, ಇಲ್ಲಿದೆ ಫೋಟೋಸ್

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ರಾಷ್ಟ್ರ ನಾಯಕರು ಕರ್ನಾಟಕಕ್ಕೆ ಭೇಟಿ ನೀಡಿದ್ದು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಮಡಿಕೇರಿಯಲ್ಲಿ ಕೇಂದ್ರ ಸಚಿವ ಅಮಿತ್​ ಶಾ ರೋಡ್​ ಶೋ ನಡೆಸಿದ್ದಾರೆ. ಮೈಸೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಬ್ಬರದ ಪ್ರಚಾರ ನಡೆಸಿದ್ದಾರೆ.

ಆಯೇಷಾ ಬಾನು
|

Updated on:Apr 29, 2023 | 3:39 PM

Share
ಮಡಿಕೇರಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ನಗರದ ಚೌಡೇಶ್ವರಿ ದೇವಾಲಯದಲ್ಲಿ‌ ವಿಶೇಷ ಪೂಜೆ ಸಲ್ಲಿಸಿ ನಗರದ ಮುಖ್ಯ ರಸ್ತೆಯಲ್ಲಿ ರೋಡ್ ಶೋ ನಡೆಸಿದರು. ಇನ್ನು ಸಮಯ ಕಡಿಮೆ ಇದ್ದ ಕಾರಣ ರೋಡ್​ ಶೋವನ್ನು ಅರ್ಧಕ್ಕೆ ಮೊಟಕುಗೊಳಿಸಿದರು.

ಮಡಿಕೇರಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ನಗರದ ಚೌಡೇಶ್ವರಿ ದೇವಾಲಯದಲ್ಲಿ‌ ವಿಶೇಷ ಪೂಜೆ ಸಲ್ಲಿಸಿ ನಗರದ ಮುಖ್ಯ ರಸ್ತೆಯಲ್ಲಿ ರೋಡ್ ಶೋ ನಡೆಸಿದರು. ಇನ್ನು ಸಮಯ ಕಡಿಮೆ ಇದ್ದ ಕಾರಣ ರೋಡ್​ ಶೋವನ್ನು ಅರ್ಧಕ್ಕೆ ಮೊಟಕುಗೊಳಿಸಿದರು.

1 / 5
ಮೈಸೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿವೇಕಾನಂದ ವೃತ್ತದಲ್ಲಿ ಪ್ರಚಾರ ಸಭೆ ನಡೆಸಿದರು. ಸಮಾವೇಶದಲ್ಲಿ ಉರಿಗೌಡ, ನಂಜೇಗೌಡ ಬಗ್ಗೆ ರಾಜನಾಥ್​ ಸಿಂಗ್ ಪ್ರಸ್ತಾಪಿಸಿದ್ದು ಅನುವಾದ ಮಾಡುವಾಗ ಗೋ.ಮಧುಸೂಧನ್ ಈ ಬಗ್ಗೆ ಹೇಳಲಿಲ್ಲ.

ಮೈಸೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿವೇಕಾನಂದ ವೃತ್ತದಲ್ಲಿ ಪ್ರಚಾರ ಸಭೆ ನಡೆಸಿದರು. ಸಮಾವೇಶದಲ್ಲಿ ಉರಿಗೌಡ, ನಂಜೇಗೌಡ ಬಗ್ಗೆ ರಾಜನಾಥ್​ ಸಿಂಗ್ ಪ್ರಸ್ತಾಪಿಸಿದ್ದು ಅನುವಾದ ಮಾಡುವಾಗ ಗೋ.ಮಧುಸೂಧನ್ ಈ ಬಗ್ಗೆ ಹೇಳಲಿಲ್ಲ.

2 / 5
ಮುದ್ರಣ ಕಾಶಿ ಗದಗ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ ಶಿಕಾರಿ ಮಾಡಿದ್ದಾರೆ. ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ ಡಂಬಳ ಗ್ರಾಮದಲ್ಲಿ ಮತಯಾಚನೆ ಮಾಡಿದರು.

ಮುದ್ರಣ ಕಾಶಿ ಗದಗ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ ಶಿಕಾರಿ ಮಾಡಿದ್ದಾರೆ. ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ ಡಂಬಳ ಗ್ರಾಮದಲ್ಲಿ ಮತಯಾಚನೆ ಮಾಡಿದರು.

3 / 5
ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಿದರು. ಇನ್ನು ರೋಡ್​ ಶೋ ವೇಳೆ ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲಿ ಭಾಷಣ ಮಾಡಿದರು.

ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಿದರು. ಇನ್ನು ರೋಡ್​ ಶೋ ವೇಳೆ ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲಿ ಭಾಷಣ ಮಾಡಿದರು.

4 / 5
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮಂಡ್ಯದಲ್ಲಿ ಪ್ರಚಾರ ನಡೆಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮಂಡ್ಯದಲ್ಲಿ ಪ್ರಚಾರ ನಡೆಸಿದರು.

5 / 5

Published On - 3:39 pm, Sat, 29 April 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್