AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daali Dhananjay: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಡಾಲಿ ಧನಂಜಯ್​; ಇಲ್ಲಿದೆ ಫೋಟೋ ಗ್ಯಾಲರಿ

Karnataka Assembly Elections 2023: ಡಾಲಿ ಧನಂಜಯ್ ಅವರು ಮತದಾನ ಮಾಡಿದ ಬಳಿಕ ಕುಟುಂಬದ ಸದಸ್ಯರ ಜೊತೆ ಫೋಟೋಗೆ ಪೋಸ್​ ನೀಡಿದ್ದಾರೆ​. ಆ ಮೂಲಕ ಇತರರಿಗೂ ಮತದಾನ ಮಾಡುವಂತೆ ಪ್ರೇರೇಪಿಸಿದ್ದಾರೆ.

ಮದನ್​ ಕುಮಾರ್​
| Edited By: |

Updated on:May 11, 2023 | 4:42 PM

Share
ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯೇ ಅನೇಕ ಸೆಲೆಬ್ರಿಟಿಗಳು ವೋಟ್​ ಮಾಡಿದ್ದಾರೆ. ನಟ ಡಾಲಿ ಧನಂಜಯ್​ ಕೂಡ ಮತ ಚಲಾಯಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯೇ ಅನೇಕ ಸೆಲೆಬ್ರಿಟಿಗಳು ವೋಟ್​ ಮಾಡಿದ್ದಾರೆ. ನಟ ಡಾಲಿ ಧನಂಜಯ್​ ಕೂಡ ಮತ ಚಲಾಯಿಸಿದ್ದಾರೆ.

1 / 5
ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ಧನಂಜಯ್ ಅವರು ಮತದಾನ ಮಾಡಿದ್ದಾರೆ. ತಮ್ಮ ಜೊತೆ ಇಡೀ ಕುಟುಂಬದವರನ್ನು ಅವರು ಮತಗಟ್ಟೆಗೆ ಕರೆತಂದಿದ್ದಾರೆ. ಆ ಮೂಲಕ ಎಲ್ಲರಿಗೂ ಅವರು ಸ್ಫೂರ್ತಿ ಆಗಿದ್ದಾರೆ.

ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ಧನಂಜಯ್ ಅವರು ಮತದಾನ ಮಾಡಿದ್ದಾರೆ. ತಮ್ಮ ಜೊತೆ ಇಡೀ ಕುಟುಂಬದವರನ್ನು ಅವರು ಮತಗಟ್ಟೆಗೆ ಕರೆತಂದಿದ್ದಾರೆ. ಆ ಮೂಲಕ ಎಲ್ಲರಿಗೂ ಅವರು ಸ್ಫೂರ್ತಿ ಆಗಿದ್ದಾರೆ.

2 / 5
ಮತದಾನ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಫೋಟೋಗೆ ಪೋಸ್​ ನೀಡಿದ್ದಾರೆ ಧನಂಜಯ್​. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮತದಾನ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಫೋಟೋಗೆ ಪೋಸ್​ ನೀಡಿದ್ದಾರೆ ಧನಂಜಯ್​. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
‘ನಾವೆಲ್ಲ ವೋಟ್​ ಮಾಡಿದ್ವಿ. ನೀವೂ ವೋಟ್​ ಮಾಡಿ. ವೋಟ್​ ಮಾಡುವವರೇ ಡೇರ್​ ಡೆವಿಲ್​’ ಎಂದು ಡಾಲಿ ಧನಂಜಯ್​ ಅವರು ಕ್ಯಾಪ್ಷನ್​ ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

‘ನಾವೆಲ್ಲ ವೋಟ್​ ಮಾಡಿದ್ವಿ. ನೀವೂ ವೋಟ್​ ಮಾಡಿ. ವೋಟ್​ ಮಾಡುವವರೇ ಡೇರ್​ ಡೆವಿಲ್​’ ಎಂದು ಡಾಲಿ ಧನಂಜಯ್​ ಅವರು ಕ್ಯಾಪ್ಷನ್​ ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

4 / 5
ಡಾಲಿ ಧನಂಜಯ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಇತ್ತೀಚೆಗೆ ಅವರು ವೀಕೆಂಡ್​ ವಿತ್​ ರಮೇಶ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆಗ ಅವರ ಬಗ್ಗೆ ಇಡೀ ಕುಟುಂಬದವರು ಮಾತನಾಡಿದ್ದರು.

ಡಾಲಿ ಧನಂಜಯ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಇತ್ತೀಚೆಗೆ ಅವರು ವೀಕೆಂಡ್​ ವಿತ್​ ರಮೇಶ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆಗ ಅವರ ಬಗ್ಗೆ ಇಡೀ ಕುಟುಂಬದವರು ಮಾತನಾಡಿದ್ದರು.

5 / 5

Published On - 11:40 am, Wed, 10 May 23

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು