AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daali Dhananjay: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಡಾಲಿ ಧನಂಜಯ್​; ಇಲ್ಲಿದೆ ಫೋಟೋ ಗ್ಯಾಲರಿ

Karnataka Assembly Elections 2023: ಡಾಲಿ ಧನಂಜಯ್ ಅವರು ಮತದಾನ ಮಾಡಿದ ಬಳಿಕ ಕುಟುಂಬದ ಸದಸ್ಯರ ಜೊತೆ ಫೋಟೋಗೆ ಪೋಸ್​ ನೀಡಿದ್ದಾರೆ​. ಆ ಮೂಲಕ ಇತರರಿಗೂ ಮತದಾನ ಮಾಡುವಂತೆ ಪ್ರೇರೇಪಿಸಿದ್ದಾರೆ.

ಮದನ್​ ಕುಮಾರ್​
| Edited By: |

Updated on:May 11, 2023 | 4:42 PM

Share
ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯೇ ಅನೇಕ ಸೆಲೆಬ್ರಿಟಿಗಳು ವೋಟ್​ ಮಾಡಿದ್ದಾರೆ. ನಟ ಡಾಲಿ ಧನಂಜಯ್​ ಕೂಡ ಮತ ಚಲಾಯಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯೇ ಅನೇಕ ಸೆಲೆಬ್ರಿಟಿಗಳು ವೋಟ್​ ಮಾಡಿದ್ದಾರೆ. ನಟ ಡಾಲಿ ಧನಂಜಯ್​ ಕೂಡ ಮತ ಚಲಾಯಿಸಿದ್ದಾರೆ.

1 / 5
ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ಧನಂಜಯ್ ಅವರು ಮತದಾನ ಮಾಡಿದ್ದಾರೆ. ತಮ್ಮ ಜೊತೆ ಇಡೀ ಕುಟುಂಬದವರನ್ನು ಅವರು ಮತಗಟ್ಟೆಗೆ ಕರೆತಂದಿದ್ದಾರೆ. ಆ ಮೂಲಕ ಎಲ್ಲರಿಗೂ ಅವರು ಸ್ಫೂರ್ತಿ ಆಗಿದ್ದಾರೆ.

ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ಧನಂಜಯ್ ಅವರು ಮತದಾನ ಮಾಡಿದ್ದಾರೆ. ತಮ್ಮ ಜೊತೆ ಇಡೀ ಕುಟುಂಬದವರನ್ನು ಅವರು ಮತಗಟ್ಟೆಗೆ ಕರೆತಂದಿದ್ದಾರೆ. ಆ ಮೂಲಕ ಎಲ್ಲರಿಗೂ ಅವರು ಸ್ಫೂರ್ತಿ ಆಗಿದ್ದಾರೆ.

2 / 5
ಮತದಾನ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಫೋಟೋಗೆ ಪೋಸ್​ ನೀಡಿದ್ದಾರೆ ಧನಂಜಯ್​. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮತದಾನ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಫೋಟೋಗೆ ಪೋಸ್​ ನೀಡಿದ್ದಾರೆ ಧನಂಜಯ್​. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
‘ನಾವೆಲ್ಲ ವೋಟ್​ ಮಾಡಿದ್ವಿ. ನೀವೂ ವೋಟ್​ ಮಾಡಿ. ವೋಟ್​ ಮಾಡುವವರೇ ಡೇರ್​ ಡೆವಿಲ್​’ ಎಂದು ಡಾಲಿ ಧನಂಜಯ್​ ಅವರು ಕ್ಯಾಪ್ಷನ್​ ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

‘ನಾವೆಲ್ಲ ವೋಟ್​ ಮಾಡಿದ್ವಿ. ನೀವೂ ವೋಟ್​ ಮಾಡಿ. ವೋಟ್​ ಮಾಡುವವರೇ ಡೇರ್​ ಡೆವಿಲ್​’ ಎಂದು ಡಾಲಿ ಧನಂಜಯ್​ ಅವರು ಕ್ಯಾಪ್ಷನ್​ ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

4 / 5
ಡಾಲಿ ಧನಂಜಯ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಇತ್ತೀಚೆಗೆ ಅವರು ವೀಕೆಂಡ್​ ವಿತ್​ ರಮೇಶ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆಗ ಅವರ ಬಗ್ಗೆ ಇಡೀ ಕುಟುಂಬದವರು ಮಾತನಾಡಿದ್ದರು.

ಡಾಲಿ ಧನಂಜಯ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಇತ್ತೀಚೆಗೆ ಅವರು ವೀಕೆಂಡ್​ ವಿತ್​ ರಮೇಶ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆಗ ಅವರ ಬಗ್ಗೆ ಇಡೀ ಕುಟುಂಬದವರು ಮಾತನಾಡಿದ್ದರು.

5 / 5

Published On - 11:40 am, Wed, 10 May 23

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು