AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daali Dhananjay: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಡಾಲಿ ಧನಂಜಯ್​; ಇಲ್ಲಿದೆ ಫೋಟೋ ಗ್ಯಾಲರಿ

Karnataka Assembly Elections 2023: ಡಾಲಿ ಧನಂಜಯ್ ಅವರು ಮತದಾನ ಮಾಡಿದ ಬಳಿಕ ಕುಟುಂಬದ ಸದಸ್ಯರ ಜೊತೆ ಫೋಟೋಗೆ ಪೋಸ್​ ನೀಡಿದ್ದಾರೆ​. ಆ ಮೂಲಕ ಇತರರಿಗೂ ಮತದಾನ ಮಾಡುವಂತೆ ಪ್ರೇರೇಪಿಸಿದ್ದಾರೆ.

ಮದನ್​ ಕುಮಾರ್​
| Edited By: |

Updated on:May 11, 2023 | 4:42 PM

Share
ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯೇ ಅನೇಕ ಸೆಲೆಬ್ರಿಟಿಗಳು ವೋಟ್​ ಮಾಡಿದ್ದಾರೆ. ನಟ ಡಾಲಿ ಧನಂಜಯ್​ ಕೂಡ ಮತ ಚಲಾಯಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯೇ ಅನೇಕ ಸೆಲೆಬ್ರಿಟಿಗಳು ವೋಟ್​ ಮಾಡಿದ್ದಾರೆ. ನಟ ಡಾಲಿ ಧನಂಜಯ್​ ಕೂಡ ಮತ ಚಲಾಯಿಸಿದ್ದಾರೆ.

1 / 5
ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ಧನಂಜಯ್ ಅವರು ಮತದಾನ ಮಾಡಿದ್ದಾರೆ. ತಮ್ಮ ಜೊತೆ ಇಡೀ ಕುಟುಂಬದವರನ್ನು ಅವರು ಮತಗಟ್ಟೆಗೆ ಕರೆತಂದಿದ್ದಾರೆ. ಆ ಮೂಲಕ ಎಲ್ಲರಿಗೂ ಅವರು ಸ್ಫೂರ್ತಿ ಆಗಿದ್ದಾರೆ.

ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ಧನಂಜಯ್ ಅವರು ಮತದಾನ ಮಾಡಿದ್ದಾರೆ. ತಮ್ಮ ಜೊತೆ ಇಡೀ ಕುಟುಂಬದವರನ್ನು ಅವರು ಮತಗಟ್ಟೆಗೆ ಕರೆತಂದಿದ್ದಾರೆ. ಆ ಮೂಲಕ ಎಲ್ಲರಿಗೂ ಅವರು ಸ್ಫೂರ್ತಿ ಆಗಿದ್ದಾರೆ.

2 / 5
ಮತದಾನ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಫೋಟೋಗೆ ಪೋಸ್​ ನೀಡಿದ್ದಾರೆ ಧನಂಜಯ್​. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮತದಾನ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಫೋಟೋಗೆ ಪೋಸ್​ ನೀಡಿದ್ದಾರೆ ಧನಂಜಯ್​. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
‘ನಾವೆಲ್ಲ ವೋಟ್​ ಮಾಡಿದ್ವಿ. ನೀವೂ ವೋಟ್​ ಮಾಡಿ. ವೋಟ್​ ಮಾಡುವವರೇ ಡೇರ್​ ಡೆವಿಲ್​’ ಎಂದು ಡಾಲಿ ಧನಂಜಯ್​ ಅವರು ಕ್ಯಾಪ್ಷನ್​ ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

‘ನಾವೆಲ್ಲ ವೋಟ್​ ಮಾಡಿದ್ವಿ. ನೀವೂ ವೋಟ್​ ಮಾಡಿ. ವೋಟ್​ ಮಾಡುವವರೇ ಡೇರ್​ ಡೆವಿಲ್​’ ಎಂದು ಡಾಲಿ ಧನಂಜಯ್​ ಅವರು ಕ್ಯಾಪ್ಷನ್​ ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

4 / 5
ಡಾಲಿ ಧನಂಜಯ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಇತ್ತೀಚೆಗೆ ಅವರು ವೀಕೆಂಡ್​ ವಿತ್​ ರಮೇಶ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆಗ ಅವರ ಬಗ್ಗೆ ಇಡೀ ಕುಟುಂಬದವರು ಮಾತನಾಡಿದ್ದರು.

ಡಾಲಿ ಧನಂಜಯ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಇತ್ತೀಚೆಗೆ ಅವರು ವೀಕೆಂಡ್​ ವಿತ್​ ರಮೇಶ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆಗ ಅವರ ಬಗ್ಗೆ ಇಡೀ ಕುಟುಂಬದವರು ಮಾತನಾಡಿದ್ದರು.

5 / 5

Published On - 11:40 am, Wed, 10 May 23

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ