AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daali Dhananjay: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಡಾಲಿ ಧನಂಜಯ್​; ಇಲ್ಲಿದೆ ಫೋಟೋ ಗ್ಯಾಲರಿ

Karnataka Assembly Elections 2023: ಡಾಲಿ ಧನಂಜಯ್ ಅವರು ಮತದಾನ ಮಾಡಿದ ಬಳಿಕ ಕುಟುಂಬದ ಸದಸ್ಯರ ಜೊತೆ ಫೋಟೋಗೆ ಪೋಸ್​ ನೀಡಿದ್ದಾರೆ​. ಆ ಮೂಲಕ ಇತರರಿಗೂ ಮತದಾನ ಮಾಡುವಂತೆ ಪ್ರೇರೇಪಿಸಿದ್ದಾರೆ.

ಮದನ್​ ಕುಮಾರ್​
| Edited By: |

Updated on:May 11, 2023 | 4:42 PM

Share
ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯೇ ಅನೇಕ ಸೆಲೆಬ್ರಿಟಿಗಳು ವೋಟ್​ ಮಾಡಿದ್ದಾರೆ. ನಟ ಡಾಲಿ ಧನಂಜಯ್​ ಕೂಡ ಮತ ಚಲಾಯಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯೇ ಅನೇಕ ಸೆಲೆಬ್ರಿಟಿಗಳು ವೋಟ್​ ಮಾಡಿದ್ದಾರೆ. ನಟ ಡಾಲಿ ಧನಂಜಯ್​ ಕೂಡ ಮತ ಚಲಾಯಿಸಿದ್ದಾರೆ.

1 / 5
ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ಧನಂಜಯ್ ಅವರು ಮತದಾನ ಮಾಡಿದ್ದಾರೆ. ತಮ್ಮ ಜೊತೆ ಇಡೀ ಕುಟುಂಬದವರನ್ನು ಅವರು ಮತಗಟ್ಟೆಗೆ ಕರೆತಂದಿದ್ದಾರೆ. ಆ ಮೂಲಕ ಎಲ್ಲರಿಗೂ ಅವರು ಸ್ಫೂರ್ತಿ ಆಗಿದ್ದಾರೆ.

ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ಧನಂಜಯ್ ಅವರು ಮತದಾನ ಮಾಡಿದ್ದಾರೆ. ತಮ್ಮ ಜೊತೆ ಇಡೀ ಕುಟುಂಬದವರನ್ನು ಅವರು ಮತಗಟ್ಟೆಗೆ ಕರೆತಂದಿದ್ದಾರೆ. ಆ ಮೂಲಕ ಎಲ್ಲರಿಗೂ ಅವರು ಸ್ಫೂರ್ತಿ ಆಗಿದ್ದಾರೆ.

2 / 5
ಮತದಾನ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಫೋಟೋಗೆ ಪೋಸ್​ ನೀಡಿದ್ದಾರೆ ಧನಂಜಯ್​. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮತದಾನ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಫೋಟೋಗೆ ಪೋಸ್​ ನೀಡಿದ್ದಾರೆ ಧನಂಜಯ್​. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
‘ನಾವೆಲ್ಲ ವೋಟ್​ ಮಾಡಿದ್ವಿ. ನೀವೂ ವೋಟ್​ ಮಾಡಿ. ವೋಟ್​ ಮಾಡುವವರೇ ಡೇರ್​ ಡೆವಿಲ್​’ ಎಂದು ಡಾಲಿ ಧನಂಜಯ್​ ಅವರು ಕ್ಯಾಪ್ಷನ್​ ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

‘ನಾವೆಲ್ಲ ವೋಟ್​ ಮಾಡಿದ್ವಿ. ನೀವೂ ವೋಟ್​ ಮಾಡಿ. ವೋಟ್​ ಮಾಡುವವರೇ ಡೇರ್​ ಡೆವಿಲ್​’ ಎಂದು ಡಾಲಿ ಧನಂಜಯ್​ ಅವರು ಕ್ಯಾಪ್ಷನ್​ ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

4 / 5
ಡಾಲಿ ಧನಂಜಯ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಇತ್ತೀಚೆಗೆ ಅವರು ವೀಕೆಂಡ್​ ವಿತ್​ ರಮೇಶ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆಗ ಅವರ ಬಗ್ಗೆ ಇಡೀ ಕುಟುಂಬದವರು ಮಾತನಾಡಿದ್ದರು.

ಡಾಲಿ ಧನಂಜಯ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಇತ್ತೀಚೆಗೆ ಅವರು ವೀಕೆಂಡ್​ ವಿತ್​ ರಮೇಶ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆಗ ಅವರ ಬಗ್ಗೆ ಇಡೀ ಕುಟುಂಬದವರು ಮಾತನಾಡಿದ್ದರು.

5 / 5

Published On - 11:40 am, Wed, 10 May 23

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು