AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daali Dhananjay: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಡಾಲಿ ಧನಂಜಯ್​; ಇಲ್ಲಿದೆ ಫೋಟೋ ಗ್ಯಾಲರಿ

Karnataka Assembly Elections 2023: ಡಾಲಿ ಧನಂಜಯ್ ಅವರು ಮತದಾನ ಮಾಡಿದ ಬಳಿಕ ಕುಟುಂಬದ ಸದಸ್ಯರ ಜೊತೆ ಫೋಟೋಗೆ ಪೋಸ್​ ನೀಡಿದ್ದಾರೆ​. ಆ ಮೂಲಕ ಇತರರಿಗೂ ಮತದಾನ ಮಾಡುವಂತೆ ಪ್ರೇರೇಪಿಸಿದ್ದಾರೆ.

ಮದನ್​ ಕುಮಾರ್​
| Updated By: Digi Tech Desk|

Updated on:May 11, 2023 | 4:42 PM

Share
ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯೇ ಅನೇಕ ಸೆಲೆಬ್ರಿಟಿಗಳು ವೋಟ್​ ಮಾಡಿದ್ದಾರೆ. ನಟ ಡಾಲಿ ಧನಂಜಯ್​ ಕೂಡ ಮತ ಚಲಾಯಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯೇ ಅನೇಕ ಸೆಲೆಬ್ರಿಟಿಗಳು ವೋಟ್​ ಮಾಡಿದ್ದಾರೆ. ನಟ ಡಾಲಿ ಧನಂಜಯ್​ ಕೂಡ ಮತ ಚಲಾಯಿಸಿದ್ದಾರೆ.

1 / 5
ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ಧನಂಜಯ್ ಅವರು ಮತದಾನ ಮಾಡಿದ್ದಾರೆ. ತಮ್ಮ ಜೊತೆ ಇಡೀ ಕುಟುಂಬದವರನ್ನು ಅವರು ಮತಗಟ್ಟೆಗೆ ಕರೆತಂದಿದ್ದಾರೆ. ಆ ಮೂಲಕ ಎಲ್ಲರಿಗೂ ಅವರು ಸ್ಫೂರ್ತಿ ಆಗಿದ್ದಾರೆ.

ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ಧನಂಜಯ್ ಅವರು ಮತದಾನ ಮಾಡಿದ್ದಾರೆ. ತಮ್ಮ ಜೊತೆ ಇಡೀ ಕುಟುಂಬದವರನ್ನು ಅವರು ಮತಗಟ್ಟೆಗೆ ಕರೆತಂದಿದ್ದಾರೆ. ಆ ಮೂಲಕ ಎಲ್ಲರಿಗೂ ಅವರು ಸ್ಫೂರ್ತಿ ಆಗಿದ್ದಾರೆ.

2 / 5
ಮತದಾನ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಫೋಟೋಗೆ ಪೋಸ್​ ನೀಡಿದ್ದಾರೆ ಧನಂಜಯ್​. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮತದಾನ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಫೋಟೋಗೆ ಪೋಸ್​ ನೀಡಿದ್ದಾರೆ ಧನಂಜಯ್​. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
‘ನಾವೆಲ್ಲ ವೋಟ್​ ಮಾಡಿದ್ವಿ. ನೀವೂ ವೋಟ್​ ಮಾಡಿ. ವೋಟ್​ ಮಾಡುವವರೇ ಡೇರ್​ ಡೆವಿಲ್​’ ಎಂದು ಡಾಲಿ ಧನಂಜಯ್​ ಅವರು ಕ್ಯಾಪ್ಷನ್​ ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

‘ನಾವೆಲ್ಲ ವೋಟ್​ ಮಾಡಿದ್ವಿ. ನೀವೂ ವೋಟ್​ ಮಾಡಿ. ವೋಟ್​ ಮಾಡುವವರೇ ಡೇರ್​ ಡೆವಿಲ್​’ ಎಂದು ಡಾಲಿ ಧನಂಜಯ್​ ಅವರು ಕ್ಯಾಪ್ಷನ್​ ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

4 / 5
ಡಾಲಿ ಧನಂಜಯ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಇತ್ತೀಚೆಗೆ ಅವರು ವೀಕೆಂಡ್​ ವಿತ್​ ರಮೇಶ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆಗ ಅವರ ಬಗ್ಗೆ ಇಡೀ ಕುಟುಂಬದವರು ಮಾತನಾಡಿದ್ದರು.

ಡಾಲಿ ಧನಂಜಯ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಇತ್ತೀಚೆಗೆ ಅವರು ವೀಕೆಂಡ್​ ವಿತ್​ ರಮೇಶ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆಗ ಅವರ ಬಗ್ಗೆ ಇಡೀ ಕುಟುಂಬದವರು ಮಾತನಾಡಿದ್ದರು.

5 / 5

Published On - 11:40 am, Wed, 10 May 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ