AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daali Dhananjay: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಡಾಲಿ ಧನಂಜಯ್​; ಇಲ್ಲಿದೆ ಫೋಟೋ ಗ್ಯಾಲರಿ

Karnataka Assembly Elections 2023: ಡಾಲಿ ಧನಂಜಯ್ ಅವರು ಮತದಾನ ಮಾಡಿದ ಬಳಿಕ ಕುಟುಂಬದ ಸದಸ್ಯರ ಜೊತೆ ಫೋಟೋಗೆ ಪೋಸ್​ ನೀಡಿದ್ದಾರೆ​. ಆ ಮೂಲಕ ಇತರರಿಗೂ ಮತದಾನ ಮಾಡುವಂತೆ ಪ್ರೇರೇಪಿಸಿದ್ದಾರೆ.

ಮದನ್​ ಕುಮಾರ್​
| Edited By: |

Updated on:May 11, 2023 | 4:42 PM

Share
ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯೇ ಅನೇಕ ಸೆಲೆಬ್ರಿಟಿಗಳು ವೋಟ್​ ಮಾಡಿದ್ದಾರೆ. ನಟ ಡಾಲಿ ಧನಂಜಯ್​ ಕೂಡ ಮತ ಚಲಾಯಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯೇ ಅನೇಕ ಸೆಲೆಬ್ರಿಟಿಗಳು ವೋಟ್​ ಮಾಡಿದ್ದಾರೆ. ನಟ ಡಾಲಿ ಧನಂಜಯ್​ ಕೂಡ ಮತ ಚಲಾಯಿಸಿದ್ದಾರೆ.

1 / 5
ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ಧನಂಜಯ್ ಅವರು ಮತದಾನ ಮಾಡಿದ್ದಾರೆ. ತಮ್ಮ ಜೊತೆ ಇಡೀ ಕುಟುಂಬದವರನ್ನು ಅವರು ಮತಗಟ್ಟೆಗೆ ಕರೆತಂದಿದ್ದಾರೆ. ಆ ಮೂಲಕ ಎಲ್ಲರಿಗೂ ಅವರು ಸ್ಫೂರ್ತಿ ಆಗಿದ್ದಾರೆ.

ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ಧನಂಜಯ್ ಅವರು ಮತದಾನ ಮಾಡಿದ್ದಾರೆ. ತಮ್ಮ ಜೊತೆ ಇಡೀ ಕುಟುಂಬದವರನ್ನು ಅವರು ಮತಗಟ್ಟೆಗೆ ಕರೆತಂದಿದ್ದಾರೆ. ಆ ಮೂಲಕ ಎಲ್ಲರಿಗೂ ಅವರು ಸ್ಫೂರ್ತಿ ಆಗಿದ್ದಾರೆ.

2 / 5
ಮತದಾನ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಫೋಟೋಗೆ ಪೋಸ್​ ನೀಡಿದ್ದಾರೆ ಧನಂಜಯ್​. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮತದಾನ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಫೋಟೋಗೆ ಪೋಸ್​ ನೀಡಿದ್ದಾರೆ ಧನಂಜಯ್​. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
‘ನಾವೆಲ್ಲ ವೋಟ್​ ಮಾಡಿದ್ವಿ. ನೀವೂ ವೋಟ್​ ಮಾಡಿ. ವೋಟ್​ ಮಾಡುವವರೇ ಡೇರ್​ ಡೆವಿಲ್​’ ಎಂದು ಡಾಲಿ ಧನಂಜಯ್​ ಅವರು ಕ್ಯಾಪ್ಷನ್​ ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

‘ನಾವೆಲ್ಲ ವೋಟ್​ ಮಾಡಿದ್ವಿ. ನೀವೂ ವೋಟ್​ ಮಾಡಿ. ವೋಟ್​ ಮಾಡುವವರೇ ಡೇರ್​ ಡೆವಿಲ್​’ ಎಂದು ಡಾಲಿ ಧನಂಜಯ್​ ಅವರು ಕ್ಯಾಪ್ಷನ್​ ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

4 / 5
ಡಾಲಿ ಧನಂಜಯ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಇತ್ತೀಚೆಗೆ ಅವರು ವೀಕೆಂಡ್​ ವಿತ್​ ರಮೇಶ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆಗ ಅವರ ಬಗ್ಗೆ ಇಡೀ ಕುಟುಂಬದವರು ಮಾತನಾಡಿದ್ದರು.

ಡಾಲಿ ಧನಂಜಯ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಇತ್ತೀಚೆಗೆ ಅವರು ವೀಕೆಂಡ್​ ವಿತ್​ ರಮೇಶ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆಗ ಅವರ ಬಗ್ಗೆ ಇಡೀ ಕುಟುಂಬದವರು ಮಾತನಾಡಿದ್ದರು.

5 / 5

Published On - 11:40 am, Wed, 10 May 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್