Daali Dhananjay: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಡಾಲಿ ಧನಂಜಯ್​; ಇಲ್ಲಿದೆ ಫೋಟೋ ಗ್ಯಾಲರಿ

Karnataka Assembly Elections 2023: ಡಾಲಿ ಧನಂಜಯ್ ಅವರು ಮತದಾನ ಮಾಡಿದ ಬಳಿಕ ಕುಟುಂಬದ ಸದಸ್ಯರ ಜೊತೆ ಫೋಟೋಗೆ ಪೋಸ್​ ನೀಡಿದ್ದಾರೆ​. ಆ ಮೂಲಕ ಇತರರಿಗೂ ಮತದಾನ ಮಾಡುವಂತೆ ಪ್ರೇರೇಪಿಸಿದ್ದಾರೆ.

| Updated By: Digi Tech Desk

Updated on:May 11, 2023 | 4:42 PM

ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯೇ ಅನೇಕ ಸೆಲೆಬ್ರಿಟಿಗಳು ವೋಟ್​ ಮಾಡಿದ್ದಾರೆ. ನಟ ಡಾಲಿ ಧನಂಜಯ್​ ಕೂಡ ಮತ ಚಲಾಯಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯೇ ಅನೇಕ ಸೆಲೆಬ್ರಿಟಿಗಳು ವೋಟ್​ ಮಾಡಿದ್ದಾರೆ. ನಟ ಡಾಲಿ ಧನಂಜಯ್​ ಕೂಡ ಮತ ಚಲಾಯಿಸಿದ್ದಾರೆ.

1 / 5
ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ಧನಂಜಯ್ ಅವರು ಮತದಾನ ಮಾಡಿದ್ದಾರೆ. ತಮ್ಮ ಜೊತೆ ಇಡೀ ಕುಟುಂಬದವರನ್ನು ಅವರು ಮತಗಟ್ಟೆಗೆ ಕರೆತಂದಿದ್ದಾರೆ. ಆ ಮೂಲಕ ಎಲ್ಲರಿಗೂ ಅವರು ಸ್ಫೂರ್ತಿ ಆಗಿದ್ದಾರೆ.

ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ಧನಂಜಯ್ ಅವರು ಮತದಾನ ಮಾಡಿದ್ದಾರೆ. ತಮ್ಮ ಜೊತೆ ಇಡೀ ಕುಟುಂಬದವರನ್ನು ಅವರು ಮತಗಟ್ಟೆಗೆ ಕರೆತಂದಿದ್ದಾರೆ. ಆ ಮೂಲಕ ಎಲ್ಲರಿಗೂ ಅವರು ಸ್ಫೂರ್ತಿ ಆಗಿದ್ದಾರೆ.

2 / 5
ಮತದಾನ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಫೋಟೋಗೆ ಪೋಸ್​ ನೀಡಿದ್ದಾರೆ ಧನಂಜಯ್​. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮತದಾನ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಫೋಟೋಗೆ ಪೋಸ್​ ನೀಡಿದ್ದಾರೆ ಧನಂಜಯ್​. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
‘ನಾವೆಲ್ಲ ವೋಟ್​ ಮಾಡಿದ್ವಿ. ನೀವೂ ವೋಟ್​ ಮಾಡಿ. ವೋಟ್​ ಮಾಡುವವರೇ ಡೇರ್​ ಡೆವಿಲ್​’ ಎಂದು ಡಾಲಿ ಧನಂಜಯ್​ ಅವರು ಕ್ಯಾಪ್ಷನ್​ ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

‘ನಾವೆಲ್ಲ ವೋಟ್​ ಮಾಡಿದ್ವಿ. ನೀವೂ ವೋಟ್​ ಮಾಡಿ. ವೋಟ್​ ಮಾಡುವವರೇ ಡೇರ್​ ಡೆವಿಲ್​’ ಎಂದು ಡಾಲಿ ಧನಂಜಯ್​ ಅವರು ಕ್ಯಾಪ್ಷನ್​ ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

4 / 5
ಡಾಲಿ ಧನಂಜಯ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಇತ್ತೀಚೆಗೆ ಅವರು ವೀಕೆಂಡ್​ ವಿತ್​ ರಮೇಶ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆಗ ಅವರ ಬಗ್ಗೆ ಇಡೀ ಕುಟುಂಬದವರು ಮಾತನಾಡಿದ್ದರು.

ಡಾಲಿ ಧನಂಜಯ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಇತ್ತೀಚೆಗೆ ಅವರು ವೀಕೆಂಡ್​ ವಿತ್​ ರಮೇಶ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆಗ ಅವರ ಬಗ್ಗೆ ಇಡೀ ಕುಟುಂಬದವರು ಮಾತನಾಡಿದ್ದರು.

5 / 5

Published On - 11:40 am, Wed, 10 May 23

Follow us
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್