AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daali Dhananjay: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಡಾಲಿ ಧನಂಜಯ್​; ಇಲ್ಲಿದೆ ಫೋಟೋ ಗ್ಯಾಲರಿ

Karnataka Assembly Elections 2023: ಡಾಲಿ ಧನಂಜಯ್ ಅವರು ಮತದಾನ ಮಾಡಿದ ಬಳಿಕ ಕುಟುಂಬದ ಸದಸ್ಯರ ಜೊತೆ ಫೋಟೋಗೆ ಪೋಸ್​ ನೀಡಿದ್ದಾರೆ​. ಆ ಮೂಲಕ ಇತರರಿಗೂ ಮತದಾನ ಮಾಡುವಂತೆ ಪ್ರೇರೇಪಿಸಿದ್ದಾರೆ.

ಮದನ್​ ಕುಮಾರ್​
| Edited By: |

Updated on:May 11, 2023 | 4:42 PM

Share
ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯೇ ಅನೇಕ ಸೆಲೆಬ್ರಿಟಿಗಳು ವೋಟ್​ ಮಾಡಿದ್ದಾರೆ. ನಟ ಡಾಲಿ ಧನಂಜಯ್​ ಕೂಡ ಮತ ಚಲಾಯಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯೇ ಅನೇಕ ಸೆಲೆಬ್ರಿಟಿಗಳು ವೋಟ್​ ಮಾಡಿದ್ದಾರೆ. ನಟ ಡಾಲಿ ಧನಂಜಯ್​ ಕೂಡ ಮತ ಚಲಾಯಿಸಿದ್ದಾರೆ.

1 / 5
ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ಧನಂಜಯ್ ಅವರು ಮತದಾನ ಮಾಡಿದ್ದಾರೆ. ತಮ್ಮ ಜೊತೆ ಇಡೀ ಕುಟುಂಬದವರನ್ನು ಅವರು ಮತಗಟ್ಟೆಗೆ ಕರೆತಂದಿದ್ದಾರೆ. ಆ ಮೂಲಕ ಎಲ್ಲರಿಗೂ ಅವರು ಸ್ಫೂರ್ತಿ ಆಗಿದ್ದಾರೆ.

ಅರಸಿಕೇರಿಯ ಕಾಳೇನಹಳ್ಳಿಯಲ್ಲಿ ಧನಂಜಯ್ ಅವರು ಮತದಾನ ಮಾಡಿದ್ದಾರೆ. ತಮ್ಮ ಜೊತೆ ಇಡೀ ಕುಟುಂಬದವರನ್ನು ಅವರು ಮತಗಟ್ಟೆಗೆ ಕರೆತಂದಿದ್ದಾರೆ. ಆ ಮೂಲಕ ಎಲ್ಲರಿಗೂ ಅವರು ಸ್ಫೂರ್ತಿ ಆಗಿದ್ದಾರೆ.

2 / 5
ಮತದಾನ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಫೋಟೋಗೆ ಪೋಸ್​ ನೀಡಿದ್ದಾರೆ ಧನಂಜಯ್​. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮತದಾನ ಮಾಡಿದ ಬಳಿಕ ಕುಟುಂಬ ಸಮೇತರಾಗಿ ಫೋಟೋಗೆ ಪೋಸ್​ ನೀಡಿದ್ದಾರೆ ಧನಂಜಯ್​. ಆ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
‘ನಾವೆಲ್ಲ ವೋಟ್​ ಮಾಡಿದ್ವಿ. ನೀವೂ ವೋಟ್​ ಮಾಡಿ. ವೋಟ್​ ಮಾಡುವವರೇ ಡೇರ್​ ಡೆವಿಲ್​’ ಎಂದು ಡಾಲಿ ಧನಂಜಯ್​ ಅವರು ಕ್ಯಾಪ್ಷನ್​ ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

‘ನಾವೆಲ್ಲ ವೋಟ್​ ಮಾಡಿದ್ವಿ. ನೀವೂ ವೋಟ್​ ಮಾಡಿ. ವೋಟ್​ ಮಾಡುವವರೇ ಡೇರ್​ ಡೆವಿಲ್​’ ಎಂದು ಡಾಲಿ ಧನಂಜಯ್​ ಅವರು ಕ್ಯಾಪ್ಷನ್​ ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

4 / 5
ಡಾಲಿ ಧನಂಜಯ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಇತ್ತೀಚೆಗೆ ಅವರು ವೀಕೆಂಡ್​ ವಿತ್​ ರಮೇಶ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆಗ ಅವರ ಬಗ್ಗೆ ಇಡೀ ಕುಟುಂಬದವರು ಮಾತನಾಡಿದ್ದರು.

ಡಾಲಿ ಧನಂಜಯ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಇತ್ತೀಚೆಗೆ ಅವರು ವೀಕೆಂಡ್​ ವಿತ್​ ರಮೇಶ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆಗ ಅವರ ಬಗ್ಗೆ ಇಡೀ ಕುಟುಂಬದವರು ಮಾತನಾಡಿದ್ದರು.

5 / 5

Published On - 11:40 am, Wed, 10 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ