AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ವಿವರ

ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂದು ಘೋಷಣೆ ಮಾಡುತ್ತಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸರ್ಕಾರದ ಮೊದಲ ಬಜೆಟ್‌ ಮಂಡಿಸಿದರು. ವಿಧಾನಸಭೆ ಚುನಾವಣೆ ವೇಳೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ದೊಡ್ಡ ಪಾಲನ್ನು ಮೀಸಲಿಟ್ಟಿದ್ದಾರೆ. ಇನ್ನು ಯಾವೆಲ್ಲ ಇಲಾಖೆಗಳಿಗೆ ಎಷ್ಟೆಷ್ಟು ಅನುದಾನ ಮೀಸಲಿದ್ದಾರೆ ಎನ್ನುವ ವಿವರ ಇಲ್ಲಿದೆ.

TV9 Web
| Edited By: |

Updated on:Jul 07, 2023 | 4:07 PM

Share
ಶಿಕ್ಷಣ ಇಲಾಖೆ 37,587 ಕೋಟಿ ಅನುದಾನ ಮೀಸಲು

ಶಿಕ್ಷಣ ಇಲಾಖೆ 37,587 ಕೋಟಿ ಅನುದಾನ ಮೀಸಲು

1 / 14
ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲು

ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲು

2 / 14
ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ ಮೀಸಲು

ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ ಮೀಸಲು

3 / 14
ಕೃಷಿ & ತೋಟಗಾರಿಕೆ ಇಲಾಖೆ 5,860 ಕೋಟಿ ರೂ. ಮೀಸಲು

ಕೃಷಿ & ತೋಟಗಾರಿಕೆ ಇಲಾಖೆ 5,860 ಕೋಟಿ ರೂ. ಮೀಸಲು

4 / 14
ಲೋಕೋಪಯೋಗಿ ಇಲಾಖೆ 10,143 ಕೋಟಿ ಮೀಸಲು

ಲೋಕೋಪಯೋಗಿ ಇಲಾಖೆ 10,143 ಕೋಟಿ ಮೀಸಲು

5 / 14
ಸಿದ್ದರಾಮಯ್ಯ

CM SIddaramaiah To Shift govt Cauvery residence after ashada masam End

6 / 14
ಇಂಧನ ಇಲಾಖೆ 22,773 ಕೋಟಿ ಮೀಸಲು

ಇಂಧನ ಇಲಾಖೆ 22,773 ಕೋಟಿ ಮೀಸಲು

7 / 14
ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,038 ಕೋಟಿ ಮೀಸಲು

ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,038 ಕೋಟಿ ಮೀಸಲು

8 / 14
ಕಂದಾಯ ಇಲಾಖೆ 16,167 ಕೋಟಿ ಮೀಸಲು

ಕಂದಾಯ ಇಲಾಖೆ 16,167 ಕೋಟಿ ಮೀಸಲು

9 / 14
ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,950 ಕೋಟಿ ಮೀಸಲು

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,950 ಕೋಟಿ ಮೀಸಲು

10 / 14
ಸಮಾಜ ಕಲ್ಯಾಣ ಇಲಾಖೆ 11,173 ಕೋಟಿ ಮೀಸಲು

ಸಮಾಜ ಕಲ್ಯಾಣ ಇಲಾಖೆ 11,173 ಕೋಟಿ ಮೀಸಲು

11 / 14
ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು

ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು

12 / 14
ಆಹಾರ & ನಾಗರಿಕ ಸರಬರಾಜು ಇಲಾಖೆ 10,460 ಕೋಟಿ ಮೀಸಲು

ಆಹಾರ & ನಾಗರಿಕ ಸರಬರಾಜು ಇಲಾಖೆ 10,460 ಕೋಟಿ ಮೀಸಲು

13 / 14
ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು

ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು

14 / 14

Published On - 2:25 pm, Fri, 7 July 23

Follow Us
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ