AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ವಿವರ

ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂದು ಘೋಷಣೆ ಮಾಡುತ್ತಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸರ್ಕಾರದ ಮೊದಲ ಬಜೆಟ್‌ ಮಂಡಿಸಿದರು. ವಿಧಾನಸಭೆ ಚುನಾವಣೆ ವೇಳೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ದೊಡ್ಡ ಪಾಲನ್ನು ಮೀಸಲಿಟ್ಟಿದ್ದಾರೆ. ಇನ್ನು ಯಾವೆಲ್ಲ ಇಲಾಖೆಗಳಿಗೆ ಎಷ್ಟೆಷ್ಟು ಅನುದಾನ ಮೀಸಲಿದ್ದಾರೆ ಎನ್ನುವ ವಿವರ ಇಲ್ಲಿದೆ.

TV9 Web
| Edited By: |

Updated on:Jul 07, 2023 | 4:07 PM

Share
ಶಿಕ್ಷಣ ಇಲಾಖೆ 37,587 ಕೋಟಿ ಅನುದಾನ ಮೀಸಲು

ಶಿಕ್ಷಣ ಇಲಾಖೆ 37,587 ಕೋಟಿ ಅನುದಾನ ಮೀಸಲು

1 / 14
ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲು

ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲು

2 / 14
ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ ಮೀಸಲು

ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ ಮೀಸಲು

3 / 14
ಕೃಷಿ & ತೋಟಗಾರಿಕೆ ಇಲಾಖೆ 5,860 ಕೋಟಿ ರೂ. ಮೀಸಲು

ಕೃಷಿ & ತೋಟಗಾರಿಕೆ ಇಲಾಖೆ 5,860 ಕೋಟಿ ರೂ. ಮೀಸಲು

4 / 14
ಲೋಕೋಪಯೋಗಿ ಇಲಾಖೆ 10,143 ಕೋಟಿ ಮೀಸಲು

ಲೋಕೋಪಯೋಗಿ ಇಲಾಖೆ 10,143 ಕೋಟಿ ಮೀಸಲು

5 / 14
ಸಿದ್ದರಾಮಯ್ಯ

CM SIddaramaiah To Shift govt Cauvery residence after ashada masam End

6 / 14
ಇಂಧನ ಇಲಾಖೆ 22,773 ಕೋಟಿ ಮೀಸಲು

ಇಂಧನ ಇಲಾಖೆ 22,773 ಕೋಟಿ ಮೀಸಲು

7 / 14
ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,038 ಕೋಟಿ ಮೀಸಲು

ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,038 ಕೋಟಿ ಮೀಸಲು

8 / 14
ಕಂದಾಯ ಇಲಾಖೆ 16,167 ಕೋಟಿ ಮೀಸಲು

ಕಂದಾಯ ಇಲಾಖೆ 16,167 ಕೋಟಿ ಮೀಸಲು

9 / 14
ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,950 ಕೋಟಿ ಮೀಸಲು

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,950 ಕೋಟಿ ಮೀಸಲು

10 / 14
ಸಮಾಜ ಕಲ್ಯಾಣ ಇಲಾಖೆ 11,173 ಕೋಟಿ ಮೀಸಲು

ಸಮಾಜ ಕಲ್ಯಾಣ ಇಲಾಖೆ 11,173 ಕೋಟಿ ಮೀಸಲು

11 / 14
ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು

ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು

12 / 14
ಆಹಾರ & ನಾಗರಿಕ ಸರಬರಾಜು ಇಲಾಖೆ 10,460 ಕೋಟಿ ಮೀಸಲು

ಆಹಾರ & ನಾಗರಿಕ ಸರಬರಾಜು ಇಲಾಖೆ 10,460 ಕೋಟಿ ಮೀಸಲು

13 / 14
ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು

ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು

14 / 14

Published On - 2:25 pm, Fri, 7 July 23

ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು