AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ವಿವರ

ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂದು ಘೋಷಣೆ ಮಾಡುತ್ತಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸರ್ಕಾರದ ಮೊದಲ ಬಜೆಟ್‌ ಮಂಡಿಸಿದರು. ವಿಧಾನಸಭೆ ಚುನಾವಣೆ ವೇಳೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ದೊಡ್ಡ ಪಾಲನ್ನು ಮೀಸಲಿಟ್ಟಿದ್ದಾರೆ. ಇನ್ನು ಯಾವೆಲ್ಲ ಇಲಾಖೆಗಳಿಗೆ ಎಷ್ಟೆಷ್ಟು ಅನುದಾನ ಮೀಸಲಿದ್ದಾರೆ ಎನ್ನುವ ವಿವರ ಇಲ್ಲಿದೆ.

TV9 Web
| Edited By: |

Updated on:Jul 07, 2023 | 4:07 PM

Share
ಶಿಕ್ಷಣ ಇಲಾಖೆ 37,587 ಕೋಟಿ ಅನುದಾನ ಮೀಸಲು

ಶಿಕ್ಷಣ ಇಲಾಖೆ 37,587 ಕೋಟಿ ಅನುದಾನ ಮೀಸಲು

1 / 14
ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲು

ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲು

2 / 14
ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ ಮೀಸಲು

ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ ಮೀಸಲು

3 / 14
ಕೃಷಿ & ತೋಟಗಾರಿಕೆ ಇಲಾಖೆ 5,860 ಕೋಟಿ ರೂ. ಮೀಸಲು

ಕೃಷಿ & ತೋಟಗಾರಿಕೆ ಇಲಾಖೆ 5,860 ಕೋಟಿ ರೂ. ಮೀಸಲು

4 / 14
ಲೋಕೋಪಯೋಗಿ ಇಲಾಖೆ 10,143 ಕೋಟಿ ಮೀಸಲು

ಲೋಕೋಪಯೋಗಿ ಇಲಾಖೆ 10,143 ಕೋಟಿ ಮೀಸಲು

5 / 14
ಸಿದ್ದರಾಮಯ್ಯ

CM SIddaramaiah To Shift govt Cauvery residence after ashada masam End

6 / 14
ಇಂಧನ ಇಲಾಖೆ 22,773 ಕೋಟಿ ಮೀಸಲು

ಇಂಧನ ಇಲಾಖೆ 22,773 ಕೋಟಿ ಮೀಸಲು

7 / 14
ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,038 ಕೋಟಿ ಮೀಸಲು

ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,038 ಕೋಟಿ ಮೀಸಲು

8 / 14
ಕಂದಾಯ ಇಲಾಖೆ 16,167 ಕೋಟಿ ಮೀಸಲು

ಕಂದಾಯ ಇಲಾಖೆ 16,167 ಕೋಟಿ ಮೀಸಲು

9 / 14
ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,950 ಕೋಟಿ ಮೀಸಲು

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,950 ಕೋಟಿ ಮೀಸಲು

10 / 14
ಸಮಾಜ ಕಲ್ಯಾಣ ಇಲಾಖೆ 11,173 ಕೋಟಿ ಮೀಸಲು

ಸಮಾಜ ಕಲ್ಯಾಣ ಇಲಾಖೆ 11,173 ಕೋಟಿ ಮೀಸಲು

11 / 14
ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು

ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು

12 / 14
ಆಹಾರ & ನಾಗರಿಕ ಸರಬರಾಜು ಇಲಾಖೆ 10,460 ಕೋಟಿ ಮೀಸಲು

ಆಹಾರ & ನಾಗರಿಕ ಸರಬರಾಜು ಇಲಾಖೆ 10,460 ಕೋಟಿ ಮೀಸಲು

13 / 14
ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು

ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು

14 / 14

Published On - 2:25 pm, Fri, 7 July 23

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ