AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ವಿವರ

ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂದು ಘೋಷಣೆ ಮಾಡುತ್ತಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸರ್ಕಾರದ ಮೊದಲ ಬಜೆಟ್‌ ಮಂಡಿಸಿದರು. ವಿಧಾನಸಭೆ ಚುನಾವಣೆ ವೇಳೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ದೊಡ್ಡ ಪಾಲನ್ನು ಮೀಸಲಿಟ್ಟಿದ್ದಾರೆ. ಇನ್ನು ಯಾವೆಲ್ಲ ಇಲಾಖೆಗಳಿಗೆ ಎಷ್ಟೆಷ್ಟು ಅನುದಾನ ಮೀಸಲಿದ್ದಾರೆ ಎನ್ನುವ ವಿವರ ಇಲ್ಲಿದೆ.

TV9 Web
| Edited By: |

Updated on:Jul 07, 2023 | 4:07 PM

Share
ಶಿಕ್ಷಣ ಇಲಾಖೆ 37,587 ಕೋಟಿ ಅನುದಾನ ಮೀಸಲು

ಶಿಕ್ಷಣ ಇಲಾಖೆ 37,587 ಕೋಟಿ ಅನುದಾನ ಮೀಸಲು

1 / 14
ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲು

ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲು

2 / 14
ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ ಮೀಸಲು

ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ ಮೀಸಲು

3 / 14
ಕೃಷಿ & ತೋಟಗಾರಿಕೆ ಇಲಾಖೆ 5,860 ಕೋಟಿ ರೂ. ಮೀಸಲು

ಕೃಷಿ & ತೋಟಗಾರಿಕೆ ಇಲಾಖೆ 5,860 ಕೋಟಿ ರೂ. ಮೀಸಲು

4 / 14
ಲೋಕೋಪಯೋಗಿ ಇಲಾಖೆ 10,143 ಕೋಟಿ ಮೀಸಲು

ಲೋಕೋಪಯೋಗಿ ಇಲಾಖೆ 10,143 ಕೋಟಿ ಮೀಸಲು

5 / 14
ಸಿದ್ದರಾಮಯ್ಯ

CM SIddaramaiah To Shift govt Cauvery residence after ashada masam End

6 / 14
ಇಂಧನ ಇಲಾಖೆ 22,773 ಕೋಟಿ ಮೀಸಲು

ಇಂಧನ ಇಲಾಖೆ 22,773 ಕೋಟಿ ಮೀಸಲು

7 / 14
ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,038 ಕೋಟಿ ಮೀಸಲು

ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,038 ಕೋಟಿ ಮೀಸಲು

8 / 14
ಕಂದಾಯ ಇಲಾಖೆ 16,167 ಕೋಟಿ ಮೀಸಲು

ಕಂದಾಯ ಇಲಾಖೆ 16,167 ಕೋಟಿ ಮೀಸಲು

9 / 14
ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,950 ಕೋಟಿ ಮೀಸಲು

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,950 ಕೋಟಿ ಮೀಸಲು

10 / 14
ಸಮಾಜ ಕಲ್ಯಾಣ ಇಲಾಖೆ 11,173 ಕೋಟಿ ಮೀಸಲು

ಸಮಾಜ ಕಲ್ಯಾಣ ಇಲಾಖೆ 11,173 ಕೋಟಿ ಮೀಸಲು

11 / 14
ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು

ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು

12 / 14
ಆಹಾರ & ನಾಗರಿಕ ಸರಬರಾಜು ಇಲಾಖೆ 10,460 ಕೋಟಿ ಮೀಸಲು

ಆಹಾರ & ನಾಗರಿಕ ಸರಬರಾಜು ಇಲಾಖೆ 10,460 ಕೋಟಿ ಮೀಸಲು

13 / 14
ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು

ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು

14 / 14

Published On - 2:25 pm, Fri, 7 July 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ