AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ವಿವರ

ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂದು ಘೋಷಣೆ ಮಾಡುತ್ತಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸರ್ಕಾರದ ಮೊದಲ ಬಜೆಟ್‌ ಮಂಡಿಸಿದರು. ವಿಧಾನಸಭೆ ಚುನಾವಣೆ ವೇಳೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ದೊಡ್ಡ ಪಾಲನ್ನು ಮೀಸಲಿಟ್ಟಿದ್ದಾರೆ. ಇನ್ನು ಯಾವೆಲ್ಲ ಇಲಾಖೆಗಳಿಗೆ ಎಷ್ಟೆಷ್ಟು ಅನುದಾನ ಮೀಸಲಿದ್ದಾರೆ ಎನ್ನುವ ವಿವರ ಇಲ್ಲಿದೆ.

TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Jul 07, 2023 | 4:07 PM

Share
ಶಿಕ್ಷಣ ಇಲಾಖೆ 37,587 ಕೋಟಿ ಅನುದಾನ ಮೀಸಲು

ಶಿಕ್ಷಣ ಇಲಾಖೆ 37,587 ಕೋಟಿ ಅನುದಾನ ಮೀಸಲು

1 / 14
ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲು

ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲು

2 / 14
ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ ಮೀಸಲು

ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ ಮೀಸಲು

3 / 14
ಕೃಷಿ & ತೋಟಗಾರಿಕೆ ಇಲಾಖೆ 5,860 ಕೋಟಿ ರೂ. ಮೀಸಲು

ಕೃಷಿ & ತೋಟಗಾರಿಕೆ ಇಲಾಖೆ 5,860 ಕೋಟಿ ರೂ. ಮೀಸಲು

4 / 14
ಲೋಕೋಪಯೋಗಿ ಇಲಾಖೆ 10,143 ಕೋಟಿ ಮೀಸಲು

ಲೋಕೋಪಯೋಗಿ ಇಲಾಖೆ 10,143 ಕೋಟಿ ಮೀಸಲು

5 / 14
ಸಿದ್ದರಾಮಯ್ಯ

CM SIddaramaiah To Shift govt Cauvery residence after ashada masam End

6 / 14
ಇಂಧನ ಇಲಾಖೆ 22,773 ಕೋಟಿ ಮೀಸಲು

ಇಂಧನ ಇಲಾಖೆ 22,773 ಕೋಟಿ ಮೀಸಲು

7 / 14
ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,038 ಕೋಟಿ ಮೀಸಲು

ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,038 ಕೋಟಿ ಮೀಸಲು

8 / 14
ಕಂದಾಯ ಇಲಾಖೆ 16,167 ಕೋಟಿ ಮೀಸಲು

ಕಂದಾಯ ಇಲಾಖೆ 16,167 ಕೋಟಿ ಮೀಸಲು

9 / 14
ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,950 ಕೋಟಿ ಮೀಸಲು

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,950 ಕೋಟಿ ಮೀಸಲು

10 / 14
ಸಮಾಜ ಕಲ್ಯಾಣ ಇಲಾಖೆ 11,173 ಕೋಟಿ ಮೀಸಲು

ಸಮಾಜ ಕಲ್ಯಾಣ ಇಲಾಖೆ 11,173 ಕೋಟಿ ಮೀಸಲು

11 / 14
ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು

ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು

12 / 14
ಆಹಾರ & ನಾಗರಿಕ ಸರಬರಾಜು ಇಲಾಖೆ 10,460 ಕೋಟಿ ಮೀಸಲು

ಆಹಾರ & ನಾಗರಿಕ ಸರಬರಾಜು ಇಲಾಖೆ 10,460 ಕೋಟಿ ಮೀಸಲು

13 / 14
ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು

ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು

14 / 14

Published On - 2:25 pm, Fri, 7 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ