AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ವಿವರ

ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂದು ಘೋಷಣೆ ಮಾಡುತ್ತಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸರ್ಕಾರದ ಮೊದಲ ಬಜೆಟ್‌ ಮಂಡಿಸಿದರು. ವಿಧಾನಸಭೆ ಚುನಾವಣೆ ವೇಳೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ದೊಡ್ಡ ಪಾಲನ್ನು ಮೀಸಲಿಟ್ಟಿದ್ದಾರೆ. ಇನ್ನು ಯಾವೆಲ್ಲ ಇಲಾಖೆಗಳಿಗೆ ಎಷ್ಟೆಷ್ಟು ಅನುದಾನ ಮೀಸಲಿದ್ದಾರೆ ಎನ್ನುವ ವಿವರ ಇಲ್ಲಿದೆ.

TV9 Web
| Edited By: |

Updated on:Jul 07, 2023 | 4:07 PM

Share
ಶಿಕ್ಷಣ ಇಲಾಖೆ 37,587 ಕೋಟಿ ಅನುದಾನ ಮೀಸಲು

ಶಿಕ್ಷಣ ಇಲಾಖೆ 37,587 ಕೋಟಿ ಅನುದಾನ ಮೀಸಲು

1 / 14
ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲು

ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲು

2 / 14
ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ ಮೀಸಲು

ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ ಮೀಸಲು

3 / 14
ಕೃಷಿ & ತೋಟಗಾರಿಕೆ ಇಲಾಖೆ 5,860 ಕೋಟಿ ರೂ. ಮೀಸಲು

ಕೃಷಿ & ತೋಟಗಾರಿಕೆ ಇಲಾಖೆ 5,860 ಕೋಟಿ ರೂ. ಮೀಸಲು

4 / 14
ಲೋಕೋಪಯೋಗಿ ಇಲಾಖೆ 10,143 ಕೋಟಿ ಮೀಸಲು

ಲೋಕೋಪಯೋಗಿ ಇಲಾಖೆ 10,143 ಕೋಟಿ ಮೀಸಲು

5 / 14
ಸಿದ್ದರಾಮಯ್ಯ

CM SIddaramaiah To Shift govt Cauvery residence after ashada masam End

6 / 14
ಇಂಧನ ಇಲಾಖೆ 22,773 ಕೋಟಿ ಮೀಸಲು

ಇಂಧನ ಇಲಾಖೆ 22,773 ಕೋಟಿ ಮೀಸಲು

7 / 14
ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,038 ಕೋಟಿ ಮೀಸಲು

ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,038 ಕೋಟಿ ಮೀಸಲು

8 / 14
ಕಂದಾಯ ಇಲಾಖೆ 16,167 ಕೋಟಿ ಮೀಸಲು

ಕಂದಾಯ ಇಲಾಖೆ 16,167 ಕೋಟಿ ಮೀಸಲು

9 / 14
ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,950 ಕೋಟಿ ಮೀಸಲು

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,950 ಕೋಟಿ ಮೀಸಲು

10 / 14
ಸಮಾಜ ಕಲ್ಯಾಣ ಇಲಾಖೆ 11,173 ಕೋಟಿ ಮೀಸಲು

ಸಮಾಜ ಕಲ್ಯಾಣ ಇಲಾಖೆ 11,173 ಕೋಟಿ ಮೀಸಲು

11 / 14
ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು

ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು

12 / 14
ಆಹಾರ & ನಾಗರಿಕ ಸರಬರಾಜು ಇಲಾಖೆ 10,460 ಕೋಟಿ ಮೀಸಲು

ಆಹಾರ & ನಾಗರಿಕ ಸರಬರಾಜು ಇಲಾಖೆ 10,460 ಕೋಟಿ ಮೀಸಲು

13 / 14
ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು

ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು

14 / 14

Published On - 2:25 pm, Fri, 7 July 23

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ