AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಬಜೆಟ್​ನಲ್ಲಿ ಶಿಕ್ಷಣ ಇಲಾಖೆಗೆ ಸಿಂಹಪಾಲು ಅನುದಾನ: ಯಾವ ಇಲಾಖೆ ಎಷ್ಟೆಷ್ಟು ಸಿಕ್ತು? ಇಲ್ಲಿದೆ ವಿವರ

ಬೆಂಗಳೂರು, ಮಾರ್ಚ್ 7: ಹತ್ತು ಹಲವು ಹೊಸ ಯೋಜನೆಗಳು, ಅಭಿವೃದ್ಧಿಪೂರಕ ಅನುದಾನ ಸೇರಿದಂತೆ ರಾಜ್ಯ ಸರ್ಕಾರ ಬಜೆಟ್​​ನಲ್ಲಿ ಈ ವರ್ಷ ಬರೋಬ್ಬರಿ 51 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟಿದೆ. ಇಂತಹ ಬಹುಗಾತ್ರದ ಮಹತ್ವದ ಯೋಜನೆಯ ಜೊತೆಜೊತೆಗೆ ಹತ್ತು ಹಲವು ಘೋಷಣೆಗಳನ್ನೂ ಮಾಡಲಾಗಿದೆ. ನೂತನ ಕಾಲೇಜುಗಳು, ಕಟ್ಟಡಗಳು, ಕಂಪನಿಗಳಿಗೆ ಸಹಕಾರ, ರಸ್ತೆ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನ ಘೋಷಿಸಲಾಗಿದೆ.

ಗಣಪತಿ ಶರ್ಮಾ
|

Updated on: Mar 07, 2025 | 1:40 PM

Share
4 ಲಕ್ಷ ಕೋಟಿ ದಾಟಿದ ಬಜೆಟ್ ಗಾತ್ರ: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್​ನ ಗಾತ್ರ ಬರೋಬ್ಬರಿ 4 ಲಕ್ಷ ಕೋಟಿ ರೂ. ಕಳೆದ ವರ್ಷ 3.71 ಲಕ್ಷ ಕೋಟಿ ರೂ. ಬಜೆಟ್ ಗಾತ್ರವಿತ್ತು. ಈ ಬಾರಿ ಈ ಅಂಕಿ 4 ಲಕ್ಷ ಕೋಟಿ ರೂ. ದಾಟಿದೆ. ಅಂದರೆ 4,09,549 ಕೋಟಿ ರೂಪಾಯಿಯ ದಾಖಲೆಯ ಬಜೆಟ್ ಇದಾಗಿದೆ.

4 ಲಕ್ಷ ಕೋಟಿ ದಾಟಿದ ಬಜೆಟ್ ಗಾತ್ರ: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್​ನ ಗಾತ್ರ ಬರೋಬ್ಬರಿ 4 ಲಕ್ಷ ಕೋಟಿ ರೂ. ಕಳೆದ ವರ್ಷ 3.71 ಲಕ್ಷ ಕೋಟಿ ರೂ. ಬಜೆಟ್ ಗಾತ್ರವಿತ್ತು. ಈ ಬಾರಿ ಈ ಅಂಕಿ 4 ಲಕ್ಷ ಕೋಟಿ ರೂ. ದಾಟಿದೆ. ಅಂದರೆ 4,09,549 ಕೋಟಿ ರೂಪಾಯಿಯ ದಾಖಲೆಯ ಬಜೆಟ್ ಇದಾಗಿದೆ.

1 / 5
ಶಿಕ್ಷಣ ಇಲಾಖೆಗೆ 45,286 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಹಾಗೆಯೇ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಗೆ 34,955 ಕೋಟಿ, ಇಂಧನ ಇಲಾಖೆಗೆ 26,896 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್​ಗೆ $26,735 ಕೋಟಿ, ನೀರಾವರಿ ಇಲಾಖೆಗೆ 22,181 ಕೋಟಿ, ನಗರಾಭಿವೃದ್ಧಿ & ವಸತಿ ಇಲಾಖೆಗೆ 21,405 ಕೋಟಿ ಹಾಗೂ ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 20,625 ಕೋಟಿ ಹಣ ಮೀಸಲಿಡಲಾಗಿದೆ.

ಶಿಕ್ಷಣ ಇಲಾಖೆಗೆ 45,286 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಹಾಗೆಯೇ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಗೆ 34,955 ಕೋಟಿ, ಇಂಧನ ಇಲಾಖೆಗೆ 26,896 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್​ಗೆ $26,735 ಕೋಟಿ, ನೀರಾವರಿ ಇಲಾಖೆಗೆ 22,181 ಕೋಟಿ, ನಗರಾಭಿವೃದ್ಧಿ & ವಸತಿ ಇಲಾಖೆಗೆ 21,405 ಕೋಟಿ ಹಾಗೂ ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 20,625 ಕೋಟಿ ಹಣ ಮೀಸಲಿಡಲಾಗಿದೆ.

2 / 5
ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಗೆ 17,473 ಕೋಟಿ ಮೀಸಲಿಟ್ರೆ, ಕಂದಾಯ ಇಲಾಖೆಗೆ 17,201 ಕೋಟಿ, ಸಮಾಜಕಲ್ಯಾಣ ಇಲಾಖೆಗೆ 16,955 ಕೋಟಿ, ಲೋಕೋಪಯೋಗಿ ಇಲಾಖೆಗೆ ₹11,841 ಕೋಟಿ ಅನುದಾನ ಕೊಡಲಾಗಿದೆ.

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಗೆ 17,473 ಕೋಟಿ ಮೀಸಲಿಟ್ರೆ, ಕಂದಾಯ ಇಲಾಖೆಗೆ 17,201 ಕೋಟಿ, ಸಮಾಜಕಲ್ಯಾಣ ಇಲಾಖೆಗೆ 16,955 ಕೋಟಿ, ಲೋಕೋಪಯೋಗಿ ಇಲಾಖೆಗೆ ₹11,841 ಕೋಟಿ ಅನುದಾನ ಕೊಡಲಾಗಿದೆ.

3 / 5
ಆಹಾರ & ನಾಗರಿಕ ಸರಬರಾಜು ಇಲಾಖೆಗೆ 8,275 ಕೋಟಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 7145 ಕೋಟಿ, ಪಶುಸಂಗೋಪನೆ & ಮೀನುಗಾರಿಕೆ ಇಲಾಖೆಗೆ 3,977 ಕೋಟಿ ಹಾಗೂ ಇತರೆ ಇಲಾಖೆಗಳಿಗೆ 1 ಲಕ್ಷ 49 ಸಾವಿರದ 857 ಕೋಟಿ ಅನುದಾನ ಘೋಷಣೆಯಾಗಿದೆ.

ಆಹಾರ & ನಾಗರಿಕ ಸರಬರಾಜು ಇಲಾಖೆಗೆ 8,275 ಕೋಟಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 7145 ಕೋಟಿ, ಪಶುಸಂಗೋಪನೆ & ಮೀನುಗಾರಿಕೆ ಇಲಾಖೆಗೆ 3,977 ಕೋಟಿ ಹಾಗೂ ಇತರೆ ಇಲಾಖೆಗಳಿಗೆ 1 ಲಕ್ಷ 49 ಸಾವಿರದ 857 ಕೋಟಿ ಅನುದಾನ ಘೋಷಣೆಯಾಗಿದೆ.

4 / 5
ಹೀಗೆ ಎಲ್ಲ ಇಲಾಖೆಗಳಿಗೂ ಅನುಕೂಲಕ್ಕೆ ಅನುಗುಣವಾಗಿ ಬಜೆಟ್ ಹಂಚಿಕೆ ಮಾಡಲಾಗಿದೆ. ಹೊಸ ಯೋಜನೆ, ನೂತನ ಘೋಷಣೆಗಳೊಂದಿಗೆ ಸರ್ಕಾರ ಸಮಗ್ರ ರಾಜ್ಯದ ಅಭಿವೃದ್ಧಿಯ ಗುರಿ ಹೊಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹೀಗೆ ಎಲ್ಲ ಇಲಾಖೆಗಳಿಗೂ ಅನುಕೂಲಕ್ಕೆ ಅನುಗುಣವಾಗಿ ಬಜೆಟ್ ಹಂಚಿಕೆ ಮಾಡಲಾಗಿದೆ. ಹೊಸ ಯೋಜನೆ, ನೂತನ ಘೋಷಣೆಗಳೊಂದಿಗೆ ಸರ್ಕಾರ ಸಮಗ್ರ ರಾಜ್ಯದ ಅಭಿವೃದ್ಧಿಯ ಗುರಿ ಹೊಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

5 / 5
Follow Us
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ