AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bulldozers: ಸಿಸಿಎಲ್​ನಲ್ಲಿ ಮಿಂಚಿದ ಸ್ಯಾಂಡಲ್​ವುಡ್ ಸ್ಟಾರ್ಸ್​; ಇಲ್ಲಿದೆ ಗ್ಯಾಲರಿ

ಕಿಚ್ಚ ಸುದೀಪ್ ಅವರು ಕರ್ನಾಟಕ ಬುಲ್ಡೋಜರ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅವರು ಮೈದಾನದಲ್ಲಿ ಗಮನ ಸೆಳೆದರು.

ರಾಜೇಶ್ ದುಗ್ಗುಮನೆ
|

Updated on: Feb 18, 2023 | 5:14 PM

Share
ಸಿಸಿಎಲ್​ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಬೆಂಗಾಲ ಟೈಗರ್ಸ್ ಪಂದ್ಯ ಇಂದು ನಡೆದಿದೆ. ಇದರಲ್ಲಿ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳು ಮಿಂಚಿದ್ದಾರೆ.

ಸಿಸಿಎಲ್​ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಬೆಂಗಾಲ ಟೈಗರ್ಸ್ ಪಂದ್ಯ ಇಂದು ನಡೆದಿದೆ. ಇದರಲ್ಲಿ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳು ಮಿಂಚಿದ್ದಾರೆ.

1 / 9
ಮಿಲನಾ ನಾಗರಾಜ್ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಡಾರ್ಲಿಂಗ್ ಕೃಷ್ಣ ಕೂಡ ಈ ಪಂದ್ಯದಲ್ಲಿ ಆಡುತ್ತಿದ್ದಾರೆ. ಅವರನ್ನು ಬೆಂಬಲಿಸಲು ಮಿಲನಾ ಬಂದಿದ್ದಾರೆ.

ಮಿಲನಾ ನಾಗರಾಜ್ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಡಾರ್ಲಿಂಗ್ ಕೃಷ್ಣ ಕೂಡ ಈ ಪಂದ್ಯದಲ್ಲಿ ಆಡುತ್ತಿದ್ದಾರೆ. ಅವರನ್ನು ಬೆಂಬಲಿಸಲು ಮಿಲನಾ ಬಂದಿದ್ದಾರೆ.

2 / 9
ಪ್ರದೀಪ್ ಬೋಗಾಡಿ ಅವರು ಕರ್ನಾಟಕದ ಪರ ಅರ್ಧ ಶತಕ ಬಾರಿಸಿದ್ದಾರೆ.

ಪ್ರದೀಪ್ ಬೋಗಾಡಿ ಅವರು ಕರ್ನಾಟಕದ ಪರ ಅರ್ಧ ಶತಕ ಬಾರಿಸಿದ್ದಾರೆ.

3 / 9
ನಿರೂಪ್ ಭಂಡಾರಿ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡು ಗ್ರೌಂಡ್​ನಲ್ಲಿ ಕಾಣಿಸಿಕೊಂಡರು. ಅವರು ಕರ್ನಾಟಕ ಪರ ಬೌಲಿಂಗ್ ಮಾಡಿದರು.

ನಿರೂಪ್ ಭಂಡಾರಿ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡು ಗ್ರೌಂಡ್​ನಲ್ಲಿ ಕಾಣಿಸಿಕೊಂಡರು. ಅವರು ಕರ್ನಾಟಕ ಪರ ಬೌಲಿಂಗ್ ಮಾಡಿದರು.

4 / 9
ಕಿಚ್ಚ ಸುದೀಪ್ ಅವರು ಕರ್ನಾಟಕ ಬುಲ್ಡೋಜರ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅವರು ಮೈದಾನದಲ್ಲಿ ಗಮನ ಸೆಳೆದರು.

ಕಿಚ್ಚ ಸುದೀಪ್ ಅವರು ಕರ್ನಾಟಕ ಬುಲ್ಡೋಜರ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅವರು ಮೈದಾನದಲ್ಲಿ ಗಮನ ಸೆಳೆದರು.

5 / 9
ಜಿಶ್ಶು ಸೇನ್​ಗುಪ್ತಾ ಅವರು ಬೆಂಗಾಲ್ ಟೈಗರ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಜಿಶ್ಶು ಸೇನ್​ಗುಪ್ತಾ ಅವರು ಬೆಂಗಾಲ್ ಟೈಗರ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

6 / 9
ಗೋಲ್ಡನ್ ಸ್ಟಾರ್ ಗಣೇಶ್ ಕರ್ನಾಟಕ ಬುಲ್ಡೋಜರ್ಸ್ ಪರ ಆಡುತ್ತಿದ್ದಾರೆ. ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್ ಕರ್ನಾಟಕ ಬುಲ್ಡೋಜರ್ಸ್ ಪರ ಆಡುತ್ತಿದ್ದಾರೆ. ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

7 / 9
ಕರ್ನಾಟಕ  ಬುಲ್ಡೋಜರ್ಸ್ ಪರ ಸಪ್ತಮಿ ಗೌಡ, ಶಾನ್ವಿ ಶ್ರೀವಾಸ್ತವ ಮೊದಲಾದವರು ಹಾಜರಿದ್ದರು. ಅವರು ತಂಡವನ್ನು ಚಿಯರ್ ಮಾಡಿದರು.

ಕರ್ನಾಟಕ  ಬುಲ್ಡೋಜರ್ಸ್ ಪರ ಸಪ್ತಮಿ ಗೌಡ, ಶಾನ್ವಿ ಶ್ರೀವಾಸ್ತವ ಮೊದಲಾದವರು ಹಾಜರಿದ್ದರು. ಅವರು ತಂಡವನ್ನು ಚಿಯರ್ ಮಾಡಿದರು.

8 / 9
ವಿಕೆಟ್ ತೆಗೆದ ಖುಷಿಯಲ್ಲಿ ಚಂದನ್ ಕುಮಾರ್. ಕಿರುತೆರೆಯಲ್ಲಿ ಚಂದನ್ ಬ್ಯುಸಿ ಆಗಿದ್ದಾರೆ.

ವಿಕೆಟ್ ತೆಗೆದ ಖುಷಿಯಲ್ಲಿ ಚಂದನ್ ಕುಮಾರ್. ಕಿರುತೆರೆಯಲ್ಲಿ ಚಂದನ್ ಬ್ಯುಸಿ ಆಗಿದ್ದಾರೆ.

9 / 9
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!