AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bulldozers: ಸಿಸಿಎಲ್​ನಲ್ಲಿ ಮಿಂಚಿದ ಸ್ಯಾಂಡಲ್​ವುಡ್ ಸ್ಟಾರ್ಸ್​; ಇಲ್ಲಿದೆ ಗ್ಯಾಲರಿ

ಕಿಚ್ಚ ಸುದೀಪ್ ಅವರು ಕರ್ನಾಟಕ ಬುಲ್ಡೋಜರ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅವರು ಮೈದಾನದಲ್ಲಿ ಗಮನ ಸೆಳೆದರು.

ರಾಜೇಶ್ ದುಗ್ಗುಮನೆ
|

Updated on: Feb 18, 2023 | 5:14 PM

Share
ಸಿಸಿಎಲ್​ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಬೆಂಗಾಲ ಟೈಗರ್ಸ್ ಪಂದ್ಯ ಇಂದು ನಡೆದಿದೆ. ಇದರಲ್ಲಿ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳು ಮಿಂಚಿದ್ದಾರೆ.

ಸಿಸಿಎಲ್​ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಬೆಂಗಾಲ ಟೈಗರ್ಸ್ ಪಂದ್ಯ ಇಂದು ನಡೆದಿದೆ. ಇದರಲ್ಲಿ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳು ಮಿಂಚಿದ್ದಾರೆ.

1 / 9
ಮಿಲನಾ ನಾಗರಾಜ್ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಡಾರ್ಲಿಂಗ್ ಕೃಷ್ಣ ಕೂಡ ಈ ಪಂದ್ಯದಲ್ಲಿ ಆಡುತ್ತಿದ್ದಾರೆ. ಅವರನ್ನು ಬೆಂಬಲಿಸಲು ಮಿಲನಾ ಬಂದಿದ್ದಾರೆ.

ಮಿಲನಾ ನಾಗರಾಜ್ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಡಾರ್ಲಿಂಗ್ ಕೃಷ್ಣ ಕೂಡ ಈ ಪಂದ್ಯದಲ್ಲಿ ಆಡುತ್ತಿದ್ದಾರೆ. ಅವರನ್ನು ಬೆಂಬಲಿಸಲು ಮಿಲನಾ ಬಂದಿದ್ದಾರೆ.

2 / 9
ಪ್ರದೀಪ್ ಬೋಗಾಡಿ ಅವರು ಕರ್ನಾಟಕದ ಪರ ಅರ್ಧ ಶತಕ ಬಾರಿಸಿದ್ದಾರೆ.

ಪ್ರದೀಪ್ ಬೋಗಾಡಿ ಅವರು ಕರ್ನಾಟಕದ ಪರ ಅರ್ಧ ಶತಕ ಬಾರಿಸಿದ್ದಾರೆ.

3 / 9
ನಿರೂಪ್ ಭಂಡಾರಿ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡು ಗ್ರೌಂಡ್​ನಲ್ಲಿ ಕಾಣಿಸಿಕೊಂಡರು. ಅವರು ಕರ್ನಾಟಕ ಪರ ಬೌಲಿಂಗ್ ಮಾಡಿದರು.

ನಿರೂಪ್ ಭಂಡಾರಿ ಅವರು ನಟನೆಯಿಂದ ಬ್ರೇಕ್ ತೆಗೆದುಕೊಂಡು ಗ್ರೌಂಡ್​ನಲ್ಲಿ ಕಾಣಿಸಿಕೊಂಡರು. ಅವರು ಕರ್ನಾಟಕ ಪರ ಬೌಲಿಂಗ್ ಮಾಡಿದರು.

4 / 9
ಕಿಚ್ಚ ಸುದೀಪ್ ಅವರು ಕರ್ನಾಟಕ ಬುಲ್ಡೋಜರ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅವರು ಮೈದಾನದಲ್ಲಿ ಗಮನ ಸೆಳೆದರು.

ಕಿಚ್ಚ ಸುದೀಪ್ ಅವರು ಕರ್ನಾಟಕ ಬುಲ್ಡೋಜರ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅವರು ಮೈದಾನದಲ್ಲಿ ಗಮನ ಸೆಳೆದರು.

5 / 9
ಜಿಶ್ಶು ಸೇನ್​ಗುಪ್ತಾ ಅವರು ಬೆಂಗಾಲ್ ಟೈಗರ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಜಿಶ್ಶು ಸೇನ್​ಗುಪ್ತಾ ಅವರು ಬೆಂಗಾಲ್ ಟೈಗರ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

6 / 9
ಗೋಲ್ಡನ್ ಸ್ಟಾರ್ ಗಣೇಶ್ ಕರ್ನಾಟಕ ಬುಲ್ಡೋಜರ್ಸ್ ಪರ ಆಡುತ್ತಿದ್ದಾರೆ. ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್ ಕರ್ನಾಟಕ ಬುಲ್ಡೋಜರ್ಸ್ ಪರ ಆಡುತ್ತಿದ್ದಾರೆ. ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

7 / 9
ಕರ್ನಾಟಕ  ಬುಲ್ಡೋಜರ್ಸ್ ಪರ ಸಪ್ತಮಿ ಗೌಡ, ಶಾನ್ವಿ ಶ್ರೀವಾಸ್ತವ ಮೊದಲಾದವರು ಹಾಜರಿದ್ದರು. ಅವರು ತಂಡವನ್ನು ಚಿಯರ್ ಮಾಡಿದರು.

ಕರ್ನಾಟಕ  ಬುಲ್ಡೋಜರ್ಸ್ ಪರ ಸಪ್ತಮಿ ಗೌಡ, ಶಾನ್ವಿ ಶ್ರೀವಾಸ್ತವ ಮೊದಲಾದವರು ಹಾಜರಿದ್ದರು. ಅವರು ತಂಡವನ್ನು ಚಿಯರ್ ಮಾಡಿದರು.

8 / 9
ವಿಕೆಟ್ ತೆಗೆದ ಖುಷಿಯಲ್ಲಿ ಚಂದನ್ ಕುಮಾರ್. ಕಿರುತೆರೆಯಲ್ಲಿ ಚಂದನ್ ಬ್ಯುಸಿ ಆಗಿದ್ದಾರೆ.

ವಿಕೆಟ್ ತೆಗೆದ ಖುಷಿಯಲ್ಲಿ ಚಂದನ್ ಕುಮಾರ್. ಕಿರುತೆರೆಯಲ್ಲಿ ಚಂದನ್ ಬ್ಯುಸಿ ಆಗಿದ್ದಾರೆ.

9 / 9
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು