AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನ ‘RRR’ ಸಿನಿಮಾ ಪ್ರಚಾರದ ವೇದಿಕೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ; ಇಲ್ಲಿವೆ ಫೋಟೋಗಳು​

ಚಿಕ್ಕಬಳ್ಳಾಪುರದ ಅಗಲಗುರ್ಕಿ ಗ್ರಾಮದಲ್ಲಿ ಅದ್ದೂರಿಯಾಗಿ ‘ಆರ್​ಆರ್​ಆರ್​’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಭಾಗಿ ಆಗಿದ್ದರು.

TV9 Web
| Edited By: |

Updated on: Mar 20, 2022 | 8:02 AM

Share
ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಸಿನಿಮಾ ಮಾ.25ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಪ್ರೀ-ರಿಲೀಸ್​ ಕಾರ್ಯಕ್ರಮವು ಚಿಕ್ಕಬಳ್ಳಾಪುರದಲ್ಲಿ ಶನಿವಾರ (ಮಾ.19) ನಡೆದಿದೆ. ಬೃಹತ್​ ವೇದಿಕೆಯಲ್ಲಿ ನಡೆದ ಈ ಇವೆಂಟ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯ ಅತಿಥಿ ಆಗಿದ್ದರು.

Karnataka CM Basavaraj Bommai in RRR pre-release event in Chikkaballapura photos

1 / 5
ನಟರಾದ ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ನಿರ್ದೇಶಕ ರಾಜಮೌಳಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್​, ನಟ ಶಿವರಾಜ್​ಕುಮಾರ್ ಮುಂತಾದ ಗಣ್ಯರು ವೇದಿಕೆ ಹಂಚಿಕೊಂಡರು. ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಅನೇಕ ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.

Karnataka CM Basavaraj Bommai in RRR pre-release event in Chikkaballapura photos

2 / 5
ಕಾರ್ಯಕ್ರಮದಲ್ಲಿ ತೆಲುಗು ನಟರಾದ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕುಶಲೋಪರಿ ವಿಚಾರಿಸಿದರು. ಅವರ ಆಗಮನದಿಂದಾಗಿ ‘ಆರ್​ಆರ್​ಆರ್​’ ಪ್ರೀ-ರಿಲೀಸ್​ ಇವೆಂಟ್​ನ ಮೆರುಗು ಹೆಚ್ಚಿತು. ಲಕ್ಷಾಂತರ ಅಭಿಮಾನಿಗಳು ಇದರಲ್ಲಿ ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ತೆಲುಗು ನಟರಾದ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕುಶಲೋಪರಿ ವಿಚಾರಿಸಿದರು. ಅವರ ಆಗಮನದಿಂದಾಗಿ ‘ಆರ್​ಆರ್​ಆರ್​’ ಪ್ರೀ-ರಿಲೀಸ್​ ಇವೆಂಟ್​ನ ಮೆರುಗು ಹೆಚ್ಚಿತು. ಲಕ್ಷಾಂತರ ಅಭಿಮಾನಿಗಳು ಇದರಲ್ಲಿ ಭಾಗಿಯಾಗಿದ್ದರು.

3 / 5
ತೆಲುಗಿನ ‘RRR’ ಸಿನಿಮಾ ಪ್ರಚಾರದ ವೇದಿಕೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ; ಇಲ್ಲಿವೆ ಫೋಟೋಗಳು​

‘ಆರ್​ಆರ್​ಆರ್’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ನಟ ಪುನೀತ್​ ರಾಜ್​ಕುಮಾರ್​ ಅವರಿಗೆ ನಮನ ಸಲ್ಲಿಸಲಾಯಿತು. ‘ಅಪ್ಪುನನ್ನು ಹೇಗೆ ನಾನು ಮರೆಯಲು ಸಾಧ್ಯ? ಎಲ್ಲಿ ನೋಡಿದರೂ ನನಗೆ ಅಪ್ಪು ಕಾಣಿಸುತ್ತಾರೆ. ಪ್ರತಿಯೊಬ್ಬ ಕನ್ನಡಿಗರಲ್ಲಿ ಶಾಶ್ವತವಾದ ಸ್ಥಾನವನ್ನು ಪುನೀತ್​ ಪಡೆದುಕೊಂಡಿದ್ದಾರೆ’ ಎಂದು ಬೊಮ್ಮಾಯಿ ಹೇಳಿದರು.

4 / 5
ತೆಲುಗಿನ ‘RRR’ ಸಿನಿಮಾ ಪ್ರಚಾರದ ವೇದಿಕೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ; ಇಲ್ಲಿವೆ ಫೋಟೋಗಳು​

ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸ್​ ಬಿಗಿ ಬಂದೋಬಸ್ತ್​ ಮಾಡಲಾಗಿತ್ತು. ಲೇಸರ್​ ಶೋ ಸಹ ಗಮನ ಸೆಳೆಯಿತು.

5 / 5
Follow Us
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?