KRS Dam: ಮೂರನೇ ಬಾರಿಗೆ ಕಾವೇರಿಗೆ ಬಾಗಿನ ಅರ್ಪಿಸಿದ ನಾಡದೊರೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್
ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆಯಾಗುತ್ತಿದೆ. ಹೀಗಾಗಿ ಜೀವನದಿ ಕಾವೇರಿ ಅಪಾಯದ ಮಟ್ಟವನ್ನ ಮೀರಿ ಹರಿಯುತ್ತಿದ್ದಾಳೆ. ಅಷ್ಟೇ ಅಲ್ಲ ನದಿ ತಟದಲ್ಲಿ ಪ್ರವಾಹ ಭೀತಿಯನ್ನು ಕೂಡ ಸೃಷ್ಠಿ ಮಾಡಿದ್ದಾಳೆ. ಈ ಮಧ್ಯೆ ಸಂಪೂರ್ಣ ಭರ್ತಿಯಾಗಿರೊ ಕನ್ನಂಬಾಡಿ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಬಾಗಿನ ಅರ್ಪಿಸಿದ್ದಾರೆ.

1 / 8

2 / 8

3 / 8

4 / 8

5 / 8

6 / 8

7 / 8

8 / 8
Follow Us




