AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿ ಫಾರಂ ಪಡೆದ ಜಗದೀಶ್ ಶೆಟ್ಟರ್, ಖಾದಿಯಲ್ಲಿ ಕೈ ನಾಯಕರೊಂದಿಗೆ ಮಿಂಚಿದ ಫೋಟೋಗಳು ಇಲ್ಲಿವೆ

ಸದಾ ವತ್ಸಲೇ ಎನ್ನುತ್ತಲೇ ಆರ್​ಎಸ್​ಎಸ್​ ತತ್ವ ಸಿದ್ಧಾಂತಗಳೊಂದಿಗೆ ಬಿಜೆಪಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಚ್ಚರಿ ರೀತಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕ, ಪಕ್ಷದ ರಾಜ್ಯಾಧ್ಯಕ್ಷ ಸಚಿವ, ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿ ಹುದ್ದೆಗಳನ್ನು ಅಲಂಕರಿಸಿದ್ದ ಜಗದೀಶ್ ಶೆಟ್ಟರ್​ , ಬಿಜೆಪಿಯೊಂದಿಗಿನ 4 ದಶಕಗಳ ಕಾಲ ಸಂಬಂಧಕ್ಕೆ ತಿಲಾಂಜಲಿ ಹಾಡಿದರು.

ರಮೇಶ್ ಬಿ. ಜವಳಗೇರಾ
|

Updated on: Apr 17, 2023 | 10:56 AM

Share
4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಶಾಸಕ ಸಚಿವ ಸಿಎಂ ಆಗಿದ್ದ ಜಗದೀಶ್‌ ಶೆಟ್ಟರ್‌ ಬಿಜೆಪಿಯೊಂದಿಗಿನ ತಮ್ಮ ಸಂಬಂಧಕ್ಕೆ ತಿಲಾಂಜಲಿ ಹಾಡಿ ಕಾಂಗ್ರೆಸ್‌ ಸೇರಿದರು.

4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಶಾಸಕ ಸಚಿವ ಸಿಎಂ ಆಗಿದ್ದ ಜಗದೀಶ್‌ ಶೆಟ್ಟರ್‌ ಬಿಜೆಪಿಯೊಂದಿಗಿನ ತಮ್ಮ ಸಂಬಂಧಕ್ಕೆ ತಿಲಾಂಜಲಿ ಹಾಡಿ ಕಾಂಗ್ರೆಸ್‌ ಸೇರಿದರು.

1 / 7
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ಕಚೇರಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ಕಚೇರಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

2 / 7
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಂದಿದ್ದ ಜಗದೀಶ್ ಶೆಟ್ಟರ್ ಅವರು ಇಂದು ಕಾಂಗ್ರೆಸ್​ ಸದಸ್ಯತ್ವ ಪಡೆದುಕೊಂಡರು.

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಂದಿದ್ದ ಜಗದೀಶ್ ಶೆಟ್ಟರ್ ಅವರು ಇಂದು ಕಾಂಗ್ರೆಸ್​ ಸದಸ್ಯತ್ವ ಪಡೆದುಕೊಂಡರು.

3 / 7
ಕಾಂಗ್ರೆಸ್​ ಸೇರ್ಪಡೆಯಾದ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್​  ಬಿ ಫಾರಂ ಪಡೆದುಕೊಂಡರು.

ಕಾಂಗ್ರೆಸ್​ ಸೇರ್ಪಡೆಯಾದ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್​ ಬಿ ಫಾರಂ ಪಡೆದುಕೊಂಡರು.

4 / 7
ಇದರೊಂದಿಗೆ ಜಗದೀಶ್ ಶೆಟ್ಟರ್ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಕಾಂಗ್ರೆ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ

ಇದರೊಂದಿಗೆ ಜಗದೀಶ್ ಶೆಟ್ಟರ್ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಕಾಂಗ್ರೆ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ

5 / 7
4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಪಕ್ಷ ಸಂಘಟನೆ ಮಾಡಿ ಹಲವು ಹುದ್ದೆಗಳನ್ನು ಅಲಂಕರಿಸಿದ್ದ ಜಗದೀಶ್ ಶೆಟ್ಟರ್ ಇದೀಗ ಅವೆಲ್ಲವೂಗಳಿಗೆ ಬೈ ಹೇಳಿ ಕಾಂಗ್ರೆಸ್​ಗೆ ಜೈ ಎಂದರು.

4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಪಕ್ಷ ಸಂಘಟನೆ ಮಾಡಿ ಹಲವು ಹುದ್ದೆಗಳನ್ನು ಅಲಂಕರಿಸಿದ್ದ ಜಗದೀಶ್ ಶೆಟ್ಟರ್ ಇದೀಗ ಅವೆಲ್ಲವೂಗಳಿಗೆ ಬೈ ಹೇಳಿ ಕಾಂಗ್ರೆಸ್​ಗೆ ಜೈ ಎಂದರು.

6 / 7
ಸುಮಾರು ನಲವತ್ತ ವರ್ಷಗಳ ಕಾಲ ಕೇಸರಿ ಮನೆಯಲ್ಲಿ ಓಡಾಡಿಕೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಖಾದಿಯಲ್ಲಿ ಕಾಂಗ್ರೆಸ್​  ನಾಯಕರೊಂದಿಗೆ ಗುರುತಿಸಿಕೊಂಡರು.

ಸುಮಾರು ನಲವತ್ತ ವರ್ಷಗಳ ಕಾಲ ಕೇಸರಿ ಮನೆಯಲ್ಲಿ ಓಡಾಡಿಕೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಖಾದಿಯಲ್ಲಿ ಕಾಂಗ್ರೆಸ್​ ನಾಯಕರೊಂದಿಗೆ ಗುರುತಿಸಿಕೊಂಡರು.

7 / 7
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ