ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿ ಫಾರಂ ಪಡೆದ ಜಗದೀಶ್ ಶೆಟ್ಟರ್, ಖಾದಿಯಲ್ಲಿ ಕೈ ನಾಯಕರೊಂದಿಗೆ ಮಿಂಚಿದ ಫೋಟೋಗಳು ಇಲ್ಲಿವೆ

ಸದಾ ವತ್ಸಲೇ ಎನ್ನುತ್ತಲೇ ಆರ್​ಎಸ್​ಎಸ್​ ತತ್ವ ಸಿದ್ಧಾಂತಗಳೊಂದಿಗೆ ಬಿಜೆಪಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಚ್ಚರಿ ರೀತಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕ, ಪಕ್ಷದ ರಾಜ್ಯಾಧ್ಯಕ್ಷ ಸಚಿವ, ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿ ಹುದ್ದೆಗಳನ್ನು ಅಲಂಕರಿಸಿದ್ದ ಜಗದೀಶ್ ಶೆಟ್ಟರ್​ , ಬಿಜೆಪಿಯೊಂದಿಗಿನ 4 ದಶಕಗಳ ಕಾಲ ಸಂಬಂಧಕ್ಕೆ ತಿಲಾಂಜಲಿ ಹಾಡಿದರು.

|

Updated on: Apr 17, 2023 | 10:56 AM

4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಶಾಸಕ ಸಚಿವ ಸಿಎಂ ಆಗಿದ್ದ ಜಗದೀಶ್‌ ಶೆಟ್ಟರ್‌ ಬಿಜೆಪಿಯೊಂದಿಗಿನ ತಮ್ಮ ಸಂಬಂಧಕ್ಕೆ ತಿಲಾಂಜಲಿ ಹಾಡಿ ಕಾಂಗ್ರೆಸ್‌ ಸೇರಿದರು.

4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಶಾಸಕ ಸಚಿವ ಸಿಎಂ ಆಗಿದ್ದ ಜಗದೀಶ್‌ ಶೆಟ್ಟರ್‌ ಬಿಜೆಪಿಯೊಂದಿಗಿನ ತಮ್ಮ ಸಂಬಂಧಕ್ಕೆ ತಿಲಾಂಜಲಿ ಹಾಡಿ ಕಾಂಗ್ರೆಸ್‌ ಸೇರಿದರು.

1 / 7
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ಕಚೇರಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ಕಚೇರಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

2 / 7
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಂದಿದ್ದ ಜಗದೀಶ್ ಶೆಟ್ಟರ್ ಅವರು ಇಂದು ಕಾಂಗ್ರೆಸ್​ ಸದಸ್ಯತ್ವ ಪಡೆದುಕೊಂಡರು.

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಂದಿದ್ದ ಜಗದೀಶ್ ಶೆಟ್ಟರ್ ಅವರು ಇಂದು ಕಾಂಗ್ರೆಸ್​ ಸದಸ್ಯತ್ವ ಪಡೆದುಕೊಂಡರು.

3 / 7
ಕಾಂಗ್ರೆಸ್​ ಸೇರ್ಪಡೆಯಾದ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್​  ಬಿ ಫಾರಂ ಪಡೆದುಕೊಂಡರು.

ಕಾಂಗ್ರೆಸ್​ ಸೇರ್ಪಡೆಯಾದ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್​ ಬಿ ಫಾರಂ ಪಡೆದುಕೊಂಡರು.

4 / 7
ಇದರೊಂದಿಗೆ ಜಗದೀಶ್ ಶೆಟ್ಟರ್ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಕಾಂಗ್ರೆ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ

ಇದರೊಂದಿಗೆ ಜಗದೀಶ್ ಶೆಟ್ಟರ್ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಕಾಂಗ್ರೆ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ

5 / 7
4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಪಕ್ಷ ಸಂಘಟನೆ ಮಾಡಿ ಹಲವು ಹುದ್ದೆಗಳನ್ನು ಅಲಂಕರಿಸಿದ್ದ ಜಗದೀಶ್ ಶೆಟ್ಟರ್ ಇದೀಗ ಅವೆಲ್ಲವೂಗಳಿಗೆ ಬೈ ಹೇಳಿ ಕಾಂಗ್ರೆಸ್​ಗೆ ಜೈ ಎಂದರು.

4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಪಕ್ಷ ಸಂಘಟನೆ ಮಾಡಿ ಹಲವು ಹುದ್ದೆಗಳನ್ನು ಅಲಂಕರಿಸಿದ್ದ ಜಗದೀಶ್ ಶೆಟ್ಟರ್ ಇದೀಗ ಅವೆಲ್ಲವೂಗಳಿಗೆ ಬೈ ಹೇಳಿ ಕಾಂಗ್ರೆಸ್​ಗೆ ಜೈ ಎಂದರು.

6 / 7
ಸುಮಾರು ನಲವತ್ತ ವರ್ಷಗಳ ಕಾಲ ಕೇಸರಿ ಮನೆಯಲ್ಲಿ ಓಡಾಡಿಕೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಖಾದಿಯಲ್ಲಿ ಕಾಂಗ್ರೆಸ್​  ನಾಯಕರೊಂದಿಗೆ ಗುರುತಿಸಿಕೊಂಡರು.

ಸುಮಾರು ನಲವತ್ತ ವರ್ಷಗಳ ಕಾಲ ಕೇಸರಿ ಮನೆಯಲ್ಲಿ ಓಡಾಡಿಕೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಖಾದಿಯಲ್ಲಿ ಕಾಂಗ್ರೆಸ್​ ನಾಯಕರೊಂದಿಗೆ ಗುರುತಿಸಿಕೊಂಡರು.

7 / 7
Follow us
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು