AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿ ಫಾರಂ ಪಡೆದ ಜಗದೀಶ್ ಶೆಟ್ಟರ್, ಖಾದಿಯಲ್ಲಿ ಕೈ ನಾಯಕರೊಂದಿಗೆ ಮಿಂಚಿದ ಫೋಟೋಗಳು ಇಲ್ಲಿವೆ

ಸದಾ ವತ್ಸಲೇ ಎನ್ನುತ್ತಲೇ ಆರ್​ಎಸ್​ಎಸ್​ ತತ್ವ ಸಿದ್ಧಾಂತಗಳೊಂದಿಗೆ ಬಿಜೆಪಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಚ್ಚರಿ ರೀತಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕ, ಪಕ್ಷದ ರಾಜ್ಯಾಧ್ಯಕ್ಷ ಸಚಿವ, ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿ ಹುದ್ದೆಗಳನ್ನು ಅಲಂಕರಿಸಿದ್ದ ಜಗದೀಶ್ ಶೆಟ್ಟರ್​ , ಬಿಜೆಪಿಯೊಂದಿಗಿನ 4 ದಶಕಗಳ ಕಾಲ ಸಂಬಂಧಕ್ಕೆ ತಿಲಾಂಜಲಿ ಹಾಡಿದರು.

ರಮೇಶ್ ಬಿ. ಜವಳಗೇರಾ
|

Updated on: Apr 17, 2023 | 10:56 AM

Share
4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಶಾಸಕ ಸಚಿವ ಸಿಎಂ ಆಗಿದ್ದ ಜಗದೀಶ್‌ ಶೆಟ್ಟರ್‌ ಬಿಜೆಪಿಯೊಂದಿಗಿನ ತಮ್ಮ ಸಂಬಂಧಕ್ಕೆ ತಿಲಾಂಜಲಿ ಹಾಡಿ ಕಾಂಗ್ರೆಸ್‌ ಸೇರಿದರು.

4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಶಾಸಕ ಸಚಿವ ಸಿಎಂ ಆಗಿದ್ದ ಜಗದೀಶ್‌ ಶೆಟ್ಟರ್‌ ಬಿಜೆಪಿಯೊಂದಿಗಿನ ತಮ್ಮ ಸಂಬಂಧಕ್ಕೆ ತಿಲಾಂಜಲಿ ಹಾಡಿ ಕಾಂಗ್ರೆಸ್‌ ಸೇರಿದರು.

1 / 7
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ಕಚೇರಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ಕಚೇರಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

2 / 7
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಂದಿದ್ದ ಜಗದೀಶ್ ಶೆಟ್ಟರ್ ಅವರು ಇಂದು ಕಾಂಗ್ರೆಸ್​ ಸದಸ್ಯತ್ವ ಪಡೆದುಕೊಂಡರು.

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಂದಿದ್ದ ಜಗದೀಶ್ ಶೆಟ್ಟರ್ ಅವರು ಇಂದು ಕಾಂಗ್ರೆಸ್​ ಸದಸ್ಯತ್ವ ಪಡೆದುಕೊಂಡರು.

3 / 7
ಕಾಂಗ್ರೆಸ್​ ಸೇರ್ಪಡೆಯಾದ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್​  ಬಿ ಫಾರಂ ಪಡೆದುಕೊಂಡರು.

ಕಾಂಗ್ರೆಸ್​ ಸೇರ್ಪಡೆಯಾದ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್​ ಬಿ ಫಾರಂ ಪಡೆದುಕೊಂಡರು.

4 / 7
ಇದರೊಂದಿಗೆ ಜಗದೀಶ್ ಶೆಟ್ಟರ್ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಕಾಂಗ್ರೆ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ

ಇದರೊಂದಿಗೆ ಜಗದೀಶ್ ಶೆಟ್ಟರ್ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಕಾಂಗ್ರೆ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ

5 / 7
4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಪಕ್ಷ ಸಂಘಟನೆ ಮಾಡಿ ಹಲವು ಹುದ್ದೆಗಳನ್ನು ಅಲಂಕರಿಸಿದ್ದ ಜಗದೀಶ್ ಶೆಟ್ಟರ್ ಇದೀಗ ಅವೆಲ್ಲವೂಗಳಿಗೆ ಬೈ ಹೇಳಿ ಕಾಂಗ್ರೆಸ್​ಗೆ ಜೈ ಎಂದರು.

4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಪಕ್ಷ ಸಂಘಟನೆ ಮಾಡಿ ಹಲವು ಹುದ್ದೆಗಳನ್ನು ಅಲಂಕರಿಸಿದ್ದ ಜಗದೀಶ್ ಶೆಟ್ಟರ್ ಇದೀಗ ಅವೆಲ್ಲವೂಗಳಿಗೆ ಬೈ ಹೇಳಿ ಕಾಂಗ್ರೆಸ್​ಗೆ ಜೈ ಎಂದರು.

6 / 7
ಸುಮಾರು ನಲವತ್ತ ವರ್ಷಗಳ ಕಾಲ ಕೇಸರಿ ಮನೆಯಲ್ಲಿ ಓಡಾಡಿಕೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಖಾದಿಯಲ್ಲಿ ಕಾಂಗ್ರೆಸ್​  ನಾಯಕರೊಂದಿಗೆ ಗುರುತಿಸಿಕೊಂಡರು.

ಸುಮಾರು ನಲವತ್ತ ವರ್ಷಗಳ ಕಾಲ ಕೇಸರಿ ಮನೆಯಲ್ಲಿ ಓಡಾಡಿಕೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಖಾದಿಯಲ್ಲಿ ಕಾಂಗ್ರೆಸ್​ ನಾಯಕರೊಂದಿಗೆ ಗುರುತಿಸಿಕೊಂಡರು.

7 / 7
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ