AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿ ಫಾರಂ ಪಡೆದ ಜಗದೀಶ್ ಶೆಟ್ಟರ್, ಖಾದಿಯಲ್ಲಿ ಕೈ ನಾಯಕರೊಂದಿಗೆ ಮಿಂಚಿದ ಫೋಟೋಗಳು ಇಲ್ಲಿವೆ

ಸದಾ ವತ್ಸಲೇ ಎನ್ನುತ್ತಲೇ ಆರ್​ಎಸ್​ಎಸ್​ ತತ್ವ ಸಿದ್ಧಾಂತಗಳೊಂದಿಗೆ ಬಿಜೆಪಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಚ್ಚರಿ ರೀತಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕ, ಪಕ್ಷದ ರಾಜ್ಯಾಧ್ಯಕ್ಷ ಸಚಿವ, ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿ ಹುದ್ದೆಗಳನ್ನು ಅಲಂಕರಿಸಿದ್ದ ಜಗದೀಶ್ ಶೆಟ್ಟರ್​ , ಬಿಜೆಪಿಯೊಂದಿಗಿನ 4 ದಶಕಗಳ ಕಾಲ ಸಂಬಂಧಕ್ಕೆ ತಿಲಾಂಜಲಿ ಹಾಡಿದರು.

ರಮೇಶ್ ಬಿ. ಜವಳಗೇರಾ
|

Updated on: Apr 17, 2023 | 10:56 AM

Share
4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಶಾಸಕ ಸಚಿವ ಸಿಎಂ ಆಗಿದ್ದ ಜಗದೀಶ್‌ ಶೆಟ್ಟರ್‌ ಬಿಜೆಪಿಯೊಂದಿಗಿನ ತಮ್ಮ ಸಂಬಂಧಕ್ಕೆ ತಿಲಾಂಜಲಿ ಹಾಡಿ ಕಾಂಗ್ರೆಸ್‌ ಸೇರಿದರು.

4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಶಾಸಕ ಸಚಿವ ಸಿಎಂ ಆಗಿದ್ದ ಜಗದೀಶ್‌ ಶೆಟ್ಟರ್‌ ಬಿಜೆಪಿಯೊಂದಿಗಿನ ತಮ್ಮ ಸಂಬಂಧಕ್ಕೆ ತಿಲಾಂಜಲಿ ಹಾಡಿ ಕಾಂಗ್ರೆಸ್‌ ಸೇರಿದರು.

1 / 7
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ಕಚೇರಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ಕಚೇರಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

2 / 7
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಂದಿದ್ದ ಜಗದೀಶ್ ಶೆಟ್ಟರ್ ಅವರು ಇಂದು ಕಾಂಗ್ರೆಸ್​ ಸದಸ್ಯತ್ವ ಪಡೆದುಕೊಂಡರು.

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಂದಿದ್ದ ಜಗದೀಶ್ ಶೆಟ್ಟರ್ ಅವರು ಇಂದು ಕಾಂಗ್ರೆಸ್​ ಸದಸ್ಯತ್ವ ಪಡೆದುಕೊಂಡರು.

3 / 7
ಕಾಂಗ್ರೆಸ್​ ಸೇರ್ಪಡೆಯಾದ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್​  ಬಿ ಫಾರಂ ಪಡೆದುಕೊಂಡರು.

ಕಾಂಗ್ರೆಸ್​ ಸೇರ್ಪಡೆಯಾದ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್​ ಬಿ ಫಾರಂ ಪಡೆದುಕೊಂಡರು.

4 / 7
ಇದರೊಂದಿಗೆ ಜಗದೀಶ್ ಶೆಟ್ಟರ್ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಕಾಂಗ್ರೆ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ

ಇದರೊಂದಿಗೆ ಜಗದೀಶ್ ಶೆಟ್ಟರ್ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಕಾಂಗ್ರೆ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ

5 / 7
4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಪಕ್ಷ ಸಂಘಟನೆ ಮಾಡಿ ಹಲವು ಹುದ್ದೆಗಳನ್ನು ಅಲಂಕರಿಸಿದ್ದ ಜಗದೀಶ್ ಶೆಟ್ಟರ್ ಇದೀಗ ಅವೆಲ್ಲವೂಗಳಿಗೆ ಬೈ ಹೇಳಿ ಕಾಂಗ್ರೆಸ್​ಗೆ ಜೈ ಎಂದರು.

4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಪಕ್ಷ ಸಂಘಟನೆ ಮಾಡಿ ಹಲವು ಹುದ್ದೆಗಳನ್ನು ಅಲಂಕರಿಸಿದ್ದ ಜಗದೀಶ್ ಶೆಟ್ಟರ್ ಇದೀಗ ಅವೆಲ್ಲವೂಗಳಿಗೆ ಬೈ ಹೇಳಿ ಕಾಂಗ್ರೆಸ್​ಗೆ ಜೈ ಎಂದರು.

6 / 7
ಸುಮಾರು ನಲವತ್ತ ವರ್ಷಗಳ ಕಾಲ ಕೇಸರಿ ಮನೆಯಲ್ಲಿ ಓಡಾಡಿಕೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಖಾದಿಯಲ್ಲಿ ಕಾಂಗ್ರೆಸ್​  ನಾಯಕರೊಂದಿಗೆ ಗುರುತಿಸಿಕೊಂಡರು.

ಸುಮಾರು ನಲವತ್ತ ವರ್ಷಗಳ ಕಾಲ ಕೇಸರಿ ಮನೆಯಲ್ಲಿ ಓಡಾಡಿಕೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಖಾದಿಯಲ್ಲಿ ಕಾಂಗ್ರೆಸ್​ ನಾಯಕರೊಂದಿಗೆ ಗುರುತಿಸಿಕೊಂಡರು.

7 / 7
Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ