AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹದ್ದು ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು

ರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election) ಪ್ರಚಾರಕ್ಕಾಗಿ ಮುಳಬಾಗಿಲಿಗೆ ತೆರಳುತ್ತಿದ್ದ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದಿದ್ದು, ಅಪಾಯದಿಂದ ಸ್ವಲ್ಪದರಲೇ ಪಾರಾಗಿದ್ದಾರೆ. ರಣಹದ್ದು ಡಿಕ್ಕಿ ಹೊಡೆದ ಏಟಿಗೆ ಹೆಲಿಕಾಪ್ಟರ್​ ಹೇಗಾಗಿದೆ ಎನ್ನುವುದನ್ನು ಫೋಟೋಗಳನ್ನು ನೋಡಿ ನಿಮಗೆ ತಿಳಿಯುತ್ತೆ.

ರಮೇಶ್ ಬಿ. ಜವಳಗೇರಾ
|

Updated on:May 02, 2023 | 2:57 PM

Share
ಹದ್ದು  ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು

1 / 6
ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಈ ಅವಘಡ ಸಂಭವಿಸಿದ್ದು, ತಕ್ಷಣ ಎಚ್ಚೆತ್ತ  ಪೈಲೆಟ್ ಹೆಚ್​ಎಎಲ್​ ಏರ್​ಪೋರ್ಟ್​ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಈ ಅವಘಡ ಸಂಭವಿಸಿದ್ದು, ತಕ್ಷಣ ಎಚ್ಚೆತ್ತ ಪೈಲೆಟ್ ಹೆಚ್​ಎಎಲ್​ ಏರ್​ಪೋರ್ಟ್​ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

2 / 6
ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದೆ.

ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದೆ.

3 / 6
ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಕಾಂಗ್ರೆಸ್​ ಟ್ವಿಟ್ಟರ್​ ಮೂಲಕ ತಿಳಿಸಿದೆ.

ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಕಾಂಗ್ರೆಸ್​ ಟ್ವಿಟ್ಟರ್​ ಮೂಲಕ ತಿಳಿಸಿದೆ.

4 / 6
ಹದ್ದು  ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು

5 / 6
ಹದ್ದು  ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು

6 / 6

Published On - 2:55 pm, Tue, 2 May 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ