- Kannada News Photo gallery Karnataka Congress president DK Shivakumar's helicopter was hit by an eagle near Hosakote. He was on his way to Mulabagilu for an election rally. His camera person received minor injuries during the incident.
ಹದ್ದು ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು
ರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election) ಪ್ರಚಾರಕ್ಕಾಗಿ ಮುಳಬಾಗಿಲಿಗೆ ತೆರಳುತ್ತಿದ್ದ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿ ಹೊಡೆದಿದ್ದು, ಅಪಾಯದಿಂದ ಸ್ವಲ್ಪದರಲೇ ಪಾರಾಗಿದ್ದಾರೆ. ರಣಹದ್ದು ಡಿಕ್ಕಿ ಹೊಡೆದ ಏಟಿಗೆ ಹೆಲಿಕಾಪ್ಟರ್ ಹೇಗಾಗಿದೆ ಎನ್ನುವುದನ್ನು ಫೋಟೋಗಳನ್ನು ನೋಡಿ ನಿಮಗೆ ತಿಳಿಯುತ್ತೆ.
Updated on:May 02, 2023 | 2:57 PM
Share


ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಈ ಅವಘಡ ಸಂಭವಿಸಿದ್ದು, ತಕ್ಷಣ ಎಚ್ಚೆತ್ತ ಪೈಲೆಟ್ ಹೆಚ್ಎಎಲ್ ಏರ್ಪೋರ್ಟ್ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್ ವಿಂಡೋ ಗ್ಲಾಸ್ ಪುಡಿಪುಡಿಯಾಗಿದೆ.

ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಕಾಂಗ್ರೆಸ್ ಟ್ವಿಟ್ಟರ್ ಮೂಲಕ ತಿಳಿಸಿದೆ.


Published On - 2:55 pm, Tue, 2 May 23
ಇಂದು ಈ ರಾಶಿಯವರಿಗೆ ತನ್ನವರಿಂದಲೇ ದುಃಖ ಪಡೆಯಬೇಕಾಗುವುದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 20ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 20ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 20ರ ದಿನಭವಿಷ್ಯ
ಕರ್ನಾಟಕ ಸೇರಿ 23 ರಾಜ್ಯಗಳಲ್ಲಿ ಏಪ್ರಿಲ್ನಿಂದ ಎಸ್ಐಆರ್ ಆರಂಭ ಸಾಧ್ಯತೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
