AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹದ್ದು ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು

ರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election) ಪ್ರಚಾರಕ್ಕಾಗಿ ಮುಳಬಾಗಿಲಿಗೆ ತೆರಳುತ್ತಿದ್ದ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದಿದ್ದು, ಅಪಾಯದಿಂದ ಸ್ವಲ್ಪದರಲೇ ಪಾರಾಗಿದ್ದಾರೆ. ರಣಹದ್ದು ಡಿಕ್ಕಿ ಹೊಡೆದ ಏಟಿಗೆ ಹೆಲಿಕಾಪ್ಟರ್​ ಹೇಗಾಗಿದೆ ಎನ್ನುವುದನ್ನು ಫೋಟೋಗಳನ್ನು ನೋಡಿ ನಿಮಗೆ ತಿಳಿಯುತ್ತೆ.

ರಮೇಶ್ ಬಿ. ಜವಳಗೇರಾ
|

Updated on:May 02, 2023 | 2:57 PM

Share
ಹದ್ದು  ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು

1 / 6
ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಈ ಅವಘಡ ಸಂಭವಿಸಿದ್ದು, ತಕ್ಷಣ ಎಚ್ಚೆತ್ತ  ಪೈಲೆಟ್ ಹೆಚ್​ಎಎಲ್​ ಏರ್​ಪೋರ್ಟ್​ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಈ ಅವಘಡ ಸಂಭವಿಸಿದ್ದು, ತಕ್ಷಣ ಎಚ್ಚೆತ್ತ ಪೈಲೆಟ್ ಹೆಚ್​ಎಎಲ್​ ಏರ್​ಪೋರ್ಟ್​ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

2 / 6
ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದೆ.

ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದೆ.

3 / 6
ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಕಾಂಗ್ರೆಸ್​ ಟ್ವಿಟ್ಟರ್​ ಮೂಲಕ ತಿಳಿಸಿದೆ.

ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಕಾಂಗ್ರೆಸ್​ ಟ್ವಿಟ್ಟರ್​ ಮೂಲಕ ತಿಳಿಸಿದೆ.

4 / 6
ಹದ್ದು  ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು

5 / 6
ಹದ್ದು  ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು

6 / 6

Published On - 2:55 pm, Tue, 2 May 23

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ